• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

ಪ್ರತಿಧ್ವನಿ by ಪ್ರತಿಧ್ವನಿ
July 12, 2026
in Top Story, ಕರ್ನಾಟಕ, ರಾಜಕೀಯ
0
ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌
Share on WhatsAppShare on FacebookShare on Telegram

ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತಿದೆ, ಬಿಎಂಟಿಸಿ ಚಾಲಕರು ಹಾಗೂ ನಿರ್ವಾಹಕರು ಪ್ರಯಾಣಿಕರೊಂದಿಗೆ ಹೇಗೆ ನಡೆದುಕೊಳ್ಳುತ್ತಿದ್ದಾರೆ ಎನ್ನುವುದನ್ನು ಉದ್ದೇಶದಿಂದ ಸಾರಿಗೆ ಸಚಿವ ಬೈರತಿ ಸುರೇಶ್ ಮಾಸ್ಕ್ ಧರಿಸಿ, ಸಾಮಾನ್ಯ ಪ್ರಯಾಣಿಕರಂತೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದರು. ಈ ವೇಳೆ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ADVERTISEMENT
Byrathi Suresh: BMTC ಸಿಬ್ಬಂದಿಗಳಿಗೆ ಬಿಸಿ ಮುಟ್ಟಿಸಿದ ಸಾರಿಗೆ ಸಚಿವ...

ಭೂಪಸಂದ್ರದಿಂದ ಹೆಬ್ಬಾಳ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌ಗೆ ಸಚಿವರು ಸಾಮಾನ್ಯ ಪ್ರಯಾಣಿಕರಂತೆ ಹತ್ತಿದರು. ಬಳಿಕ ಎರಡು ಟಿಕೆಟ್ ನೀಡುವಂತೆ ಕೇಳಿ ₹100 ನೋಟು ನೀಡಿದರು. ಟಿಕೆಟ್ ನೀಡಿದ ನಂತರ ಉಳಿದ ಹಣ ನೀಡುವ ವೇಳೆ ಕಂಡಕ್ಟರ್ ₹12 ಚಿಲ್ಲರೆ ಇದ್ದರೆ ನೀಡಿ ಎಂದು ಕೇಳಿದರು. ಆದರೆ ತಮ್ಮ ಬಳಿ ಚಿಲ್ಲರೆ ಇಲ್ಲ ಎಂದು ಸಚಿವರು ತಿಳಿಸಿದರು. ಇದಕ್ಕೆ ಕಂಡಕ್ಟರ್, ಚಿಲ್ಲರೆ ಇಲ್ಲದಿದ್ದರೆ ಬಸ್‌ನಿಂದ ಇಳಿಯಬೇಕಾಗುತ್ತದೆ ಎಂದು ಉತ್ತರಿಸಿದ್ದಾರೆ ಎನ್ನಲಾಗಿದೆ.

ಈ ಸಂಪೂರ್ಣ ಘಟನೆ ಬಳಿಕ ಸಚಿವರು ಮಾಸ್ಕ್‌ ತೆಗೆದು ತಮ್ಮ ಪರಿಚಯವನ್ನು ತಿಳಿಸಿ, ನಂತರ ಬಸ್ ಸಿಬ್ಬಂದಿಯೊಂದಿಗೆ ಮಾತನಾಡಿ, ಟಿಕೆಟ್ ವಿತರಣೆ, ಚಿಲ್ಲರೆ ಸಮಸ್ಯೆ, ಪ್ರಯಾಣಿಕರಿಗೆ ಆಗುವ ತೊಂದರೆ ಹಾಗೂ ಸಿಬ್ಬಂದಿ ಎದುರಿಸುವ ಸವಾಲುಗಳ ಬಗ್ಗೆ ಮಾಹಿತಿ ಪಡೆದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಂಡಕ್ಟರ್ ಸಚಿವರೊಂದಿಗೆ ನಡೆದುಕೊಂಡ ರೀತಿ ಹಾಗೂ ಸಾರ್ವಜನಿಕ ಸಾರಿಗೆಯಲ್ಲಿನ ಚಿಲ್ಲರೆ ಸಮಸ್ಯೆ ಬಗ್ಗೆ ನೆಟ್ಟಿಗರು ಚರ್ಚಿಸಿದ್ದಾರೆ.

 

Previous Post

‘ಪಾರ್ಥೇನಿಯಂ ಜೋಶಿ’: ಪ್ರಹ್ಲಾದ್ ಜೋಶಿ ವಿರುದ್ಧ ಬಿ.ಕೆ ಹರಿಪ್ರಸಾದ್ ಕೆಂಡಾಮಂಡಲ

Next Post

ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

Related Posts

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!
Top Story

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

by ಪ್ರತಿಧ್ವನಿ
July 12, 2026
0

‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್‌ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಸಿನಿಪ್ರೇಕ್ಷಕರಿಗೆ ಅಭೂತಪೂರ್ವ ಕೊಡುಗೆಗಳ ಮಹಾಪೂರವೇ ಹರಿದುಬಂದಿದೆ. ಒಂದು ಕಡೆ ಜನಸಾಮಾನ್ಯರ ಆರೋಗ್ಯ ಭದ್ರತೆಗಾಗಿ...

Read moreDetails
ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

July 12, 2026
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?

ಬೆಂಗಳೂರು ದಕ್ಷಿಣದಲ್ಲೇ ಎರಡನೇ ವಿಮಾನ ನಿಲ್ದಾಣ: ಸಿಎಂ ಡಿ.ಕೆ ಶಿವಕುಮಾರ್

July 12, 2026
ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

July 12, 2026
‘ಪಾರ್ಥೇನಿಯಂ ಜೋಶಿ’: ಪ್ರಹ್ಲಾದ್ ಜೋಶಿ ವಿರುದ್ಧ ಬಿ.ಕೆ ಹರಿಪ್ರಸಾದ್ ಕೆಂಡಾಮಂಡಲ

‘ಪಾರ್ಥೇನಿಯಂ ಜೋಶಿ’: ಪ್ರಹ್ಲಾದ್ ಜೋಶಿ ವಿರುದ್ಧ ಬಿ.ಕೆ ಹರಿಪ್ರಸಾದ್ ಕೆಂಡಾಮಂಡಲ

July 12, 2026
Next Post
ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada