• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Minister Cheluvarayaswamy : ಬಿಜೆಪಿ ಮಾಡದ ಕೆಲಸ ಕಾಂಗ್ರೆಸ್‌ ಮಾಡಿದೆ : ಸಚಿವ ಚೆಲುವರಾಯಸ್ವಾಮಿ

Any Mind by Any Mind
June 3, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Minister Cheluvarayaswamy : ಬಿಜೆಪಿ ಮಾಡದ ಕೆಲಸ ಕಾಂಗ್ರೆಸ್‌ ಮಾಡಿದೆ : ಸಚಿವ ಚೆಲುವರಾಯಸ್ವಾಮಿ
Share on WhatsAppShare on FacebookShare on Telegram

ವೇದಿಕೆಯಲ್ಲೆ ಎಲ್ಲಾ ಉತ್ತರವನ್ನ ಕೊಟ್ಟಿದ್ದೇನೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪೂರ್ಣಪ್ರಮಾಣದ ಸಚಿವ ಸಂಪುಟ ಉತ್ತರ ಕೊಟ್ಟಿದ್ದೇವೆ. 59 ಸಾವಿರ ಕೋಟಿಯ ಐದು ಭರವಸೆಯನ್ನು ಜನಕ್ಕೆ ತಲುಪಿಸುವ ಕೆಲಸ ಮಾಡಿದ್ದೇವೆ. ನಾಲ್ಕು ಕ್ಯಾಬಿನೆಟ್ ನಲ್ಲೂ ಕಡೆಯವರೆಗೂ ಬಿಜೆಪಿ ಮಾಡಿಲ್ಲ ಎಂದು ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ADVERTISEMENT

ಮಂಡ್ಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು 34ನ್ನು ನಾವು ರಚನೆ ಮಾಡಿದ್ದೇವೆ. ಜಿಲ್ಲೆಯಲ್ಲಿ ಹೆಚ್ಚು ಸಮಸ್ಯೆ ಇದೆ, ಅಭಿವೃದ್ಧಿ ಹಿನ್ನಡೆಯಾಗಿದೆ. ಅದಕ್ಕೆ ಸಮಯ ಬೇಕು ಸಮಗ್ರ ಅಭಿವೃದ್ಧಿ ಮಾಡ್ತೇವೆ. ಮೂರು ಹಂತದಲ್ಲಿ ಜಿಲ್ಲೆಯ ಅಭಿವೃದ್ಧಿ ಮಾಡ್ತೇವೆ. ಕಡೆಯ ಎರಡೂ ವರ್ಷ ಜನರ ಜೊತೆ ಇರ್ತೇವೆ. ಮನ್ಮುಲ್ ನಿಂದ ಹಾಲು ಉತ್ಪಾದಕರಿಗೆ 1 ರೂ ಕಡಿತ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೇಸಿಗೆ ಇದ್ದ ಕಾರಣ ದರ ಹೆಚ್ಚಳ ಮಾಡಿದ್ರು. ಇವಾಗ ಮಳೆಗಾಲ ಒಂದು ರೂ. ಕಡಿತವಾಗಿದೆ. ನಾವು ಕೂಡ ಎರಡು ರೂ. ಜಾಸ್ತಿ ಮಾಡುತ್ತೇವೆ ಅಂತ ಹೇಳಿದ್ದೇವೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.

ಮುಂದೆ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಮೈಶುಗರ್ ಕಾರ್ಖಾನೆ ಗೆ 50 ಕೋಟಿ ಮಂಜೂರು ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಬೆಲೆ ಬಗ್ಗೆ ತೀರ್ಮಾನ.
ಡಿಕೆಶಿ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿದ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿ ಅವರು, ಸಿಎಂ ಆಗಿಲ್ಲ ಎಂದು ಡಿಕೆಶಿ ಅವರಿಗೆ ಯಾವುದೇ ರೀತಿಯ ಬೇಸರ ಇಲ್ಲ, ಸರ್ಕಾರ ಅಧಿಕಾರಕ್ಕೆ ತರುವ ಜವಾಬ್ದಾರಿ ಇತ್ತು. ಅತ್ಯಂತ ಸಂತೋಷ ಇದೆ ಅವರಿಗೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಇದೆ. ಒಳ್ಳೆಯ ಕೆಲಸ ಮಾಡ್ತೇವೆ, ಕಾಂಗ್ರೆಸ್ ಪಕ್ಷ ಉಳಿಸುತ್ತೇವೆ. ಕಾಂಗ್ರೆಸ್ ಗ್ಯಾರಂಟಿ ಜಾರಿ ಮಾಡಿ ಅಭಿವೃದ್ಧಿ ಮಾಡ್ತೇವೆ. ಮುಂದಿನ ಚುನಾವಣೆಯಲ್ಲಿ ಸಂಪೂರ್ಣ ಕಾಂಗ್ರೆಸ್ ಪಕ್ಷ ಕಟ್ಟುತ್ತೇವೆ. ಲೋಕಸಭಾ ಚುನಾವಣೆ ಸಿದ್ದತೆ ವಿಚಾರದ ಬಗ್ಗೆ ಮಾತನಾಡಿ, ಸರಿಯಾದ ಅಭ್ಯರ್ಥಿ ಆಯ್ಕೆ ಮಾಡ್ತೇವೆ. ಮುಂದೆ ಬರುವ ಸವಾಲನ್ನು ಎದುರಿಸುತ್ತೇವೆ. ನರೇಂದ್ರ ಸ್ವಾಮಿಗೆ ಸಚಿವ ಸ್ಥಾನ ಕೈ ತಪ್ಪಿದ ಬಗ್ಗೆ ಮಾತನಾಡಿ, ನರೇಂದ್ರ ಸ್ವಾಮಿಗೆ ಸಚಿವ ಸ್ಥಾನ ಹಾಗಲೇ ಬೇಕಿತ್ತು. ಆಕಸ್ಮಿಕವಾಗಿ ಕೈ ತಪ್ಪಿದೆ, ಕೆಲವೇ ದಿನಗಳಲ್ಲಿ ಅಥವಾ ಕೆಲವೆ ವರ್ಷದಲ್ಲಿ ಸಚಿವರಾಗುತ್ತಾರೆ ಎಂದು ಹೇಳಿದರು.

Tags: cmofkarnatakacmsiddaramiahCongress GuaranteecongressvsbjpDCM DK ShivakumarDKShivakumarlatestnewstodaylive newsMinister Cheluvarayaswamysiddaramaiah
Previous Post

ಕಾಂಗ್ರೆಸ್​ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ರಕ್ಷಣೆಗೆ ಹೆಲ್ಪ್​ಲೈನ್​ : ಸಂಸದ ತೇಜಸ್ವಿ ಸೂರ್ಯ

Next Post

ರೈಲು ದುರಂತ : ಗಾಯಗೊಂಡ 1175 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲು, 793 ರೋಗಿಗಳು ಡಿಶ್ಚಾರ್ಜ್

Related Posts

ಆರ್‌ಎಸ್‌ಎಸ್‌ ಹೆಸರಲ್ಲಿ ರಾಜಕೀಯ ರಣಕಹಳೆ: ಖರ್ಗೆ-ವಿಜಯೇಂದ್ರ ನಡುವೆ ವಾಕ್ಸಮರ
Top Story

ಆರ್‌ಎಸ್‌ಎಸ್‌ ಹೆಸರಲ್ಲಿ ರಾಜಕೀಯ ರಣಕಹಳೆ: ಖರ್ಗೆ-ವಿಜಯೇಂದ್ರ ನಡುವೆ ವಾಕ್ಸಮರ

by ಪ್ರತಿಧ್ವನಿ
June 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಗ್ವಾದ ತೀವ್ರಗೊಂಡಿದೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ತಮಗೆ ಜೀವ ಬೆದರಿಕೆ ಬಂದಿರುವುದನ್ನು...

Read moreDetails
ಕಾರ್ಮಿಕರ ಕಲ್ಯಾಣ ಯೋಜನೆಯಲ್ಲಿ ಕೋಟಿ ಕೋಟಿ ಲೂಟಿ? ಸರ್ಕಾರಕ್ಕೆ ಅಶೋಕ್ ಪ್ರಶ್ನೆಗಳ ಸುರಿಮಳೆ

ಕಾರ್ಮಿಕರ ಕಲ್ಯಾಣ ಯೋಜನೆಯಲ್ಲಿ ಕೋಟಿ ಕೋಟಿ ಲೂಟಿ? ಸರ್ಕಾರಕ್ಕೆ ಅಶೋಕ್ ಪ್ರಶ್ನೆಗಳ ಸುರಿಮಳೆ

June 10, 2026
ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

June 9, 2026
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

June 9, 2026
Next Post
ರೈಲು ದುರಂತ : ಗಾಯಗೊಂಡ 1175 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲು, 793 ರೋಗಿಗಳು ಡಿಶ್ಚಾರ್ಜ್

ರೈಲು ದುರಂತ : ಗಾಯಗೊಂಡ 1175 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲು, 793 ರೋಗಿಗಳು ಡಿಶ್ಚಾರ್ಜ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada