• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಮತ್ತೊಮ್ಮೆ ಸಿಎಂ ಆಗುವ ಬಯಕೆ ಹೊರ ಹಾಕಿದ ಡಾ.ಜಿ ಪರಮೇಶ್ವರ್​

Any Mind by Any Mind
June 13, 2023
in ರಾಜಕೀಯ
0
ಮತ್ತೊಮ್ಮೆ ಸಿಎಂ ಆಗುವ ಬಯಕೆ ಹೊರ ಹಾಕಿದ ಡಾ.ಜಿ ಪರಮೇಶ್ವರ್​
Share on WhatsAppShare on FacebookShare on Telegram

ಬೆಂಗಳೂರು : ಕಾಂಗ್ರೆಸ್​ ಸಿಎಂ ಆಗುವ ಕನಸು ಕಂಡಿದ್ದ ಡಾ.ಜಿ ಪರಮೇಶ್ವರ್​ ಕೊನೆಗೆ ಡಿಸಿಎಂ ಆಗಬೇಕು ಎಂದುಕೊಂಡರೂ ಸಹ ಅದು ಸದ್ಯವಾಗಿರಲಿಲ್ಲ. ಸದ್ಯ ಸಿದ್ದು ಸಂಪುಟದಲ್ಲಿ ಗೃಹ ಖಾತೆಯ ಜವಾಬ್ದಾರಿ ಹೊತ್ತಿರುವ ಡಾ. ಜಿ ಪರಮೇಶ್ವರ್​ ಮತ್ತೊಮ್ಮೆ ಬಹಿರಂಗವಾಗಿ ಸಿಎಂ ಆಗುವ ಬಯಕೆಯನ್ನು ಹೊರ ಹಾಕಿದ್ದಾರೆ .

ADVERTISEMENT

ಪರಿಶಿಷ್ಟ ಸಮುದಾಯಗಳ ಸಹೋದರೋತ್ವ ಸಮಾವೇಶದಲ್ಲಿ ಈ ವಿಚಾರವಾಗಿ ಮಾತನಾಡಿದ ಸಚಿವ ಡಾ.ಜಿ. ಪರಮೇಶ್ವರ್​, ನಾನ್ಯಾಕೆ ಸಿಎಂ ಆಗಬಾರದು..? ನನ್ನ ಅಧ್ಯಕ್ಷತೆಯಲ್ಲಿಯೂ ಕಾಂಗ್ರೆಸ್ ಈ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿತ್ತು, ಆದರೆ ನಾನು ಎಲ್ಲಿಯೂ ನನ್ನಿಂದಾಗಿ ಕಾಂಗ್ರೆಸ್​ ಅಧಿಕಾರಕ್ಕೆ ಬಂತು ಅಂತಾ ಹೇಳಿಕೊಂಡು ತಿರುಗಲಿಲ್ಲ ಎಂದಿದ್ದಾರೆ.

ನೀವು ಪ್ರತ್ಯೇಕ ಕಾರ್ಯಕ್ರಮಗಳನ್ನು ಮಾಡಬೇಕು ಅಂತಾ ಪಕ್ಷದಿಂದ ಆದೇಶ ಬಂದಿತ್ತು. ಆದರೆ ನಾನು ಹಾಗೂ ಕೆಹೆಚ್​ ಮುನಿಯಪ್ಪ ಒಡೆದು ಆಳುವ ನೀತಿಯನ್ನು ಒಪ್ಪಲಿಲ್ಲ ಎಂದು ಸಚಿವ ಡಾ.ಜಿ ಪರಮೇಶ್ವರ್​ ಹೇಳಿದ್ದಾರೆ.

ನನಗೂ ಪ್ರತ್ಯೇಕ ಕಾರ್ಯಕ್ರಮ ಮಾಡೋಕೆ ಪಕ್ಷದಿಂದ ಆದೇಶ ಮಾಡಿದ್ರು. ಆದರೆ ಅದಕ್ಕೆ ನಾನು ಹಾಗೂ ಕೆಎಚ್‌ ಮುನಿಯಪ್ಪ ಒಪ್ಪಿಲ್ಲ. ನಮ್ಮನ್ನು ಒಡೆದು ಆಳುವ ನೀತಿ ಆದರೆ ಒಪ್ಪೋದು ಬೇಡ ಅಂತಾ ನಾವು ಇಬ್ರು ಡಿಸೈಡ್ ಮಾಡಿದ್ವಿ ಆ ನಂತರ ಒಂದಾಗಿ ಕಾರ್ಯಕ್ರಮ ಮಾಡುವ ತೀರ್ಮಾನ ಮಾಡಿದ್ವಿ ಆಮೇಲೆ ಚಿತ್ರದುರ್ಗದಲ್ಲಿ ಐಕ್ಯತೆ ಸಮಾವೇಶ ಮಾಡಿದ್ವಿ ಅಂತ ಪರಮೇಶ್ವರ್ ಹೇಳಿದ್ರು.

Tags: CMCM SiddaramaiahDCM DK ShivakumarDr. G Parameshwarhome ministertumkur
Previous Post

ಐದು ಗ್ಯಾರಂಟಿಗಳ ಭಾರದಿಂದಲೇ ಕಾಂಗ್ರೆಸ್ ಸರ್ಕಾರ ಕುಸಿದು ಬೀಳುತ್ತೆ : ಮಾಜಿ ಸಚಿವ ಸುನೀಲ್​ ಕುಮಾರ್​

Next Post

ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ ವಿಸಿಟ್​ : ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್​​

Related Posts

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
0

ಬೆಂಗಳೂರು: ಕರ್ನಾಟಕದ ರಾಜಭವನಕ್ಕೆ ಹೆಸರು ಬದಲಾಯಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿರುವ ರಾಜ ಭವನಕ್ಕೆ ಲೋಕ ಭವನ ಕರ್ನಾಟಕ ಎಂದು ಮರು ನಾಮಕರಣ ಮಾಡುವಂತೆ...

Read moreDetails
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
Next Post
ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ ವಿಸಿಟ್​ : ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್​​

ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ ವಿಸಿಟ್​ : ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್​​

Please login to join discussion

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada