• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ!

ಪ್ರತಿಧ್ವನಿ by ಪ್ರತಿಧ್ವನಿ
September 19, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Minister Lakshmi Hebbalkar ) ಆಪ್ತ ಬಸ್ತವಾಡ ಗ್ರಾಮ ಪಂಚಾಯಿತಿಯ (Bastawada Gram Panchayat)ಉಪಾಧ್ಯಕ್ಷ ವಿಠ್ಠಲ ಸಾಂಬ್ರೇಕರ್ (Vitthala sambraker)ಅವರನ್ನು ಸೇರಿದಂತೆ ನಾಲ್ವರ (four)ಮೇಲೆ ಮಾರಣಾಂತಿಕವಾಗಿ (Fatally)ದುಷ್ಕರ್ಮಿಗಳು ಹಲ್ಲೆ (attack)ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಕುಂಡಸ್ಕೊಪ್ಪ ಗ್ರಾಮದಲ್ಲಿ ಇಂದು ನಡೆದಿದೆ.

ADVERTISEMENT

ಗಾಯಾಳುಗಳನ್ನು ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಹಲ್ಲೆಗೊಳಗಾದ ವಿಠ್ಠಲ ಸಾಂಬ್ರೇಕರ್, ಗ್ರಾಮದಲ್ಲಿ ಸಮುದಾಯ ಭವನಕ್ಕಾಗಿ ಜಾಗ ನೀಡಿದ್ದರು.ಇದಕ್ಕೆ ಗ್ರಾಮದ ಜನರ ಸಹಮತದ ಮೇರೆಗೆ ಬದಲಿಯಾಗಿ ಸರ್ಕಾರಿ ಜಾಗ ಪಡೆದಿದ್ದರು. ಈ ವಿಚಾರಕ್ಕೆ ವಿರೋಧಿಸಿ ನಾಗಪ್ಪ ವಾಳಕೆ, ಗಜು ಡೋಂಗ್ರೆ, ಮೋನಪ್ಪ ಗುಜರಾನಟ್ಟಿ, ಶಂಕರ ಪಾಟೀಲ, ಪುಂಡಲೀಕ ಕುಡಚೇಕರ್, ಭೀಮಾ ದೇಮನ್ನವರ ಎಂಬುವವರು ವಿಠ್ಠಲ ಮನೆಗೆ ಬಂದು ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಕಟ್ಟಡ ನಿರ್ಮಾಣ ಮಾಡುತ್ತಿರುವಾಗಲೇ ಇಟ್ಟಿಗೆಯಿಂದ ರಕ್ತಬರುವಂತೆ ಮನಬಂದಂತೆ ಥಳಿಸಿ ಗಾಯಗೊಳಿಸಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ಮಾಡಿದ್ದು, ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.ಈ ಕುರಿತು ಹಿರೇಬಾಗೆವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: BELAGAVI policeCRIME NEWS :minisiter laxmihebbalkar
Previous Post

ಮೋರಿಗೆ ಬಿದ್ದು ಯುವಕನ ಸ್ಥಿತಿ ಗಂಭೀರ.. ಸಚಿವ ಜಾರ್ಜ್‌ ಸಹಾಯ ಹಸ್ತ

Next Post

ತಿರುಪತಿ ತಿರುಮಲ ಲಡ್ಡು ತಯಾರಿಕೆಗೆ ಪ್ರಾಣಿಯ ಕೊಬ್ಬು ಬಳಕೆ..!

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
ತಿರುಪತಿ ತಿರುಮಲ ಲಡ್ಡು ತಯಾರಿಕೆಗೆ ಪ್ರಾಣಿಯ ಕೊಬ್ಬು ಬಳಕೆ..!

ತಿರುಪತಿ ತಿರುಮಲ ಲಡ್ಡು ತಯಾರಿಕೆಗೆ ಪ್ರಾಣಿಯ ಕೊಬ್ಬು ಬಳಕೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada