• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್

ಪ್ರತಿಧ್ವನಿ by ಪ್ರತಿಧ್ವನಿ
March 13, 2025
in ಕರ್ನಾಟಕ, ರಾಜಕೀಯ
0
ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್
Share on WhatsAppShare on FacebookShare on Telegram

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ಕಾನ್ಸುಲ್ ಜನರಲ್

ADVERTISEMENT

ರಾಜ್ಯದಲ್ಲಿ ಹೂಡಿಕೆಗೆ ನೆದರ್ಲೆಂಡ್ಸ್‌ ಆಸಕ್ತಿ, ಕಾನ್ಸುಲ್ ಜನರಲ್ ಭೇಟಿ

ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ಮತ್ತು ಆರ್ & ಡಿ ವಲಯಗಳಲ್ಲಿ ತಮ್ಮ ದೇಶದ ನಾನಾ ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿವೆ ಎಂದು ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್ ಹೇಳಿದ್ದಾರೆ.

ಅವರು ಗುರುವಾರ ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಅವರನ್ನು ಭೇಟಿ ಮಾಡಿ, ವಿಚಾರ ವಿನಿಮಯ ಮಾಡಿಕೊಂಡರು.

Siddaramaiah: ಸಿಎಂ ಸಿದ್ದರಾಮಯ್ಯಗೆ ಗೌರವ ಕೊಟ್ಟ ಸಭಾಪತಿ..! #basavarajhoratti #congress #pratidhvani

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಕಳೆದ ಡಿಸೆಂಬರ್ ತಿಂಗಳಲ್ಲಿ ಯೂರೋಪ್ ರೋಡ್-ಶೋ ನಡೆಸಲಾಗಿತ್ತು. ಆ ಸಂದರ್ಭದಲ್ಲಿ ಎನ್ಎಕ್ಸ್ ಪಿ ಸೆಮಿಕಂಡಕ್ಟರ್ಸ್ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಆರ್ & ಡಿ ಚಟುವಟಿಕೆಗಳಿಗೆ 1 ಬಿಲಿಯನ್ ಡಾಲರ್ ಹೂಡಿಕೆ ಮಾಡುವ ಆಸಕ್ತಿ ತೋರಿತ್ತು. ಈ ಸಂಬಂಧ ಮುಂದಿನ ದಿನಗಳಲ್ಲಿ ಮತ್ತಷ್ಟು ಅನುಸರಣಾ ಸಭೆಗಳನ್ನು ನಡೆಸಲಾಗುವುದು ಎಂದಿದ್ದಾರೆ.

ನೆದರ್ಲೆಂಡ್ಸ್‌ ಕಂಪನಿಗಳು ಭಾರತದಲ್ಲಿ ಮಾಡಿರುವ ಹೂಡಿಕೆಯಲ್ಲಿ ಶೇ.9ರಷ್ಟು ರಾಜ್ಯದಲ್ಲೇ ಆಗಿದೆ. ಫಿಲಿಪ್ಸ್ ಕಂಪನಿಯು ಯಲಹಂಕದ ತನ್ನ ನೂತನ ಕ್ಯಾಂಪಸ್ಸಿಗೆ 50 ಮಿಲಿಯನ್ ಯೂರೋ ಬಂಡವಾಳ ಹೂಡಿದೆ ಎಂದು ಅವರು ತಿಳಿಸಿದ್ದಾರೆ.

ನೆದರ್ಲೆಂಡ್ಸ್‌ ದೇಶದ ಕಂಪನಿಗಳಾದ ಶೆಲ್, ಆ್ಯಕ್ಸೋ ನೊಬೆಲ್, ಟಿಎನ್ ಟಿ ಎಕ್ಸ್‌ಪ್ರೆಸ್‌ ಮುಂತಾದ ಕಂಪನಿಗಳು ನಮ್ಮಲ್ಲಿವೆ. ಡಾಬಸಪೇಟೆ ಬಳಿ ಅಸ್ತಿತ್ವಕ್ಕೆ ಬರುತ್ತಿರುವ ಕ್ವಿನ್ ಸಿಟಿ ಯೋಜನೆಯಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ಕಾನ್ಸುಲ್ ಜನರಲ್ ಗಮನಕ್ಕೆ ತರಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದ ನಂತರ ನಾವು ವಿರಮಿಸಿಲ್ಲ. ನಿರಂತರ ಅನುಸರಣ ಸಭೆಗಳನ್ನು ನಡೆಸುತ್ತಿದ್ದೇವೆ. ಒಡಂಬಡಿಕೆ ಮತ್ತು ಹೂಡಿಕೆ ಆಸಕ್ತಿಗಳನ್ನು ನೈಜ ಹೂಡಿಕೆ ಆಗುವಂತೆ ನೋಡಿಕೊಳ್ಳಲು ಆದ್ಯತೆ ನೀಡಿದ್ದೇವೆ ಎಂದು ಪಾಟೀಲ ಮಾಹಿತಿ ನೀಡಿದ್ದಾರೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಹಾಜರಿದ್ದರು.

Tags: chief ministerchief minister raceforest minister karnatakahome minister karnataka 2018home minister mb patilirrigation ministerKarnataka Ministerkarnataka minister mb patilM B PatilM. B. PatilMB Patilmb patil gets homemb patil latestmb patil latest newsmb patil newsmb patil news todaymb patil statedmb patil today newsmb patil wifeMinisterMinister MB Patilnext chief ministerwater resource minister
Previous Post

FACT CHECK: ಬೊಮ್ಮನಹಳ್ಳಿ ಕ್ರಾಸ್‌ನಲ್ಲಿ ಮೆಟ್ರೋ ರೈಲು ಅಪಘಾತ ಎಂದು ಎಐ ವಿಡಿಯೋ ಹಂಚಿಕೆ

Next Post

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್ ಡಿಸಿಎಂ ಡಿ.ಕೆ. ಶಿವಕುಮಾರ್

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್ ಡಿಸಿಎಂ ಡಿ.ಕೆ. ಶಿವಕುಮಾರ್

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada