• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Health Care

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಸಂಕೇತವಾಗಿ 14 ಇ.ಸಿ ಜಿ ಮೆಷಿನ್ ಗಳನ್ನು ಸಂಬಂಧ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ನೀಡಿದರು.

ಪ್ರತಿಧ್ವನಿ by ಪ್ರತಿಧ್ವನಿ
November 3, 2025
in Health Care, Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ADVERTISEMENT

ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50 ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇ ಸಿ ಜಿ (ECG Machines) ಯಂತ್ರವನ್ನು ಸಿ ಆರ್ ಎಸ್ (CSR) ಅನುದಾನದ ಮೂಲಕ ಕೊಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ (Minister N Cheluvarayaswamy) ಅವರು ಹೇಳಿದರು.

ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಮಿಮ್ಸ್ ಆಡಿಟೋರಿಯಂ ನಲ್ಲಿ ಆಯೋಜಿಸಲಾಗಿದ್ದ ರಾಜ್ಯದಲ್ಲೇ ಪ್ರಥಮವಾಗಿ ದಂತ ಚಿಕಿತ್ಸೆಯ ಆಶಾಕಿರಣ ಉದ್ಘಾಟನಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ಸನ್ನಿವೇಶದಲ್ಲಿ ವಾತಾವರಣವೇ ವಿಷವಾಗಿ ಪರಿವರ್ತನೆಗೊಳ್ಳುತ್ತಿದೆ, ಆದ್ದರಿಂದಲೇ ಮಗು ಹುಟ್ಟುವ ಮೊದಲು ಹತ್ತಾರು ಚಿಕಿತ್ಸೆ ಹಾಗೂ ಹುಟ್ಟಿದ ನಂತರವೂ ಹಲವಾರು ಚಿಕಿತ್ಸೆಗಳಿಗೆ ಒಳಪಡಿಸಲಾಗುತ್ತಿದೆ ಎಂದ ವಿಷಾದ ವ್ಯಕ್ತಪಡಿಸಿದರು.

ಸಾರ್ವಜನಿಕರು ಕೂಡ ತಮ್ಮ ಆರೋಗ್ಯ ಕಾಲ ಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಬೇಕು ಹಾಗೂ ಆರೋಗ್ಯ ಕಾಪಾಡಿಕೊಳ್ಳಬೇಕು ಅದು ನಮ್ಮ ಕರ್ತವ್ಯ. ಎಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ತಮ್ಮ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಿ ಕೆಲಸ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಸಹ ಅತಿ ಮುಖ್ಯ, ವಸಡುಗಳ ಬದಲಾವಣೆ, ವಸ್ತುಗಳಿಗೆ ಚಿಕಿತ್ಸೆ ಇನ್ನೂ ಅನೇಕ ದಂತಕ್ಕೆ ಸಂಬಂಧ ಪಟ್ಟ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಾರಂಭಿಕವಾಗಿ ಮಳವಳ್ಳಿ ಹಾಗೂ ನಾಗಮಂಗಲದ ವಸಡುಗಳಿಗೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಲಾಗುತ್ತದೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ದಂತ ಚಿಕಿತ್ಸೆಯ ಆಶಾಕಿರಣ ಯೋಜನೆಯಡಿ ವಸಡುಗಳ ಚಿಕಿತ್ಸೆ ಪ್ರಾರಂಭವಾಗುತ್ತದೆ ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ದಂತ ಚಿಕಿತ್ಸೆಯ ಆಶಾಕಿರಣ ಯೋಜನೆಯಡಿ ನುರಿತ ದಂತ ವೈದ್ಯರು ಆಗಮಿಸಿ ತಪಾಸಣೆ ನಡೆಸಲಿದ್ದಾರೆ. 30-40 ಸಾವಿರ ತಗುಲುವ ಚಿಕಿತ್ಸೆಗಳನ್ನು ಗ್ರಾಮೀಣ ಭಾಗದ ರೈತರ ಅನುಕೂಲಕ್ಕಾಗಿ 2-3 ಸಾವಿರ ತೆಗೆದುಕೊಂಡು ಚಿಕಿತ್ಸೆ ಮಾಡಲಾಗುವುದು ಸಾರ್ವಜನಿಕರು ಇಂತಹ ಸದಾವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ನಮ್ಮ ಜಿಲ್ಲೆಯಲ್ಲಿಯೇ ಆದಿ ಚುಂಚನಗಿರಿ ಆಸ್ಪತ್ರೆ ಇದೆ ಅಲ್ಲೂ ಸಹ ನುರಿತ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸರಿಯಾಗಿ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ(KR Nandhini), ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ(SP Mallikarjun Baladandi), ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ ಕೆ ಮೋಹನ್(Dr. K Mohan), ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ(Dr. Narasimhaswamy), ಜಿಲ್ಲಾ ವೈದ್ಯಕೀಯ ಅಧೀಕ್ಷಕ ಶಿವಕುಮಾರ್(Shivakumar), ಆರ್ ಸಿ ಎಚ್ ಅಧಿಕಾರಿ ಡಾ ಅಶ್ವತ್ಥ್, ಡಾ. ಆಶಾಲತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags: CEO KR NandhiniCheluvanarayanaswamycheluvaraya swamy mlaCheluvarayaswamycheluvarayaswamy latest newscheluvarayaswamy mandyacheluvarayaswamy mlacheluvarayaswamy newscheluvarayaswamy reactioncheluvarayaswamy speechDK ShivakumarECGex mla cheluvarayaswamyformer mla chaluvarayaswamyGovt HospitalsHospitalsK MohanKarnatakaMallikarjun BaladandiMandyaMinisterMinister CheluvarayaswamyMLAmla cheluvarayaswamyMLA RavikumarN Cheluvarayaswamyn cheluvarayaswamy newsn cheluvarayaswamy sonn cheluvarayaswamy todaysachin cheluvarayaswamyshivakumarsiddaramaiah
Previous Post

ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

Next Post

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

Related Posts

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್
ಕರ್ನಾಟಕ

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

by ಪ್ರತಿಧ್ವನಿ
November 18, 2025
0

ಬೆಂಗಳೂರು: ಪೊಕ್ಸೊ ಕೇಸ್ ನಲ್ಲಿ ಸಿಲುಕಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ನ್ಯಾಯಾಲಯ ಮತ್ತೊಂದು ಶಾಕ್ ನೀಡಿದೆ. ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಯಡಿಯೂರಪ್ಪಗೆ 1ನೇ ಫಾಸ್ಟ್ ಟ್ರ್ಯಾಕ್...

Read moreDetails
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
Next Post
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada