• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಯಲಸೀಮೆ ಜಿಲ್ಲೆಯ ಜನರ ನೀರಿನ ಬವಣೆಗೆ ಶಾಶ್ವತ ಪರಿಹಾರ ಸಚಿವ ಎನ್‌ ಎಸ್‌ ಭೋಸರಾಜು

ಪ್ರತಿಧ್ವನಿ by ಪ್ರತಿಧ್ವನಿ
April 19, 2025
in Top Story, ಕರ್ನಾಟಕ, ರಾಜಕೀಯ
0
ಬಯಲಸೀಮೆ ಜಿಲ್ಲೆಯ ಜನರ ನೀರಿನ ಬವಣೆಗೆ ಶಾಶ್ವತ ಪರಿಹಾರ  ಸಚಿವ ಎನ್‌ ಎಸ್‌ ಭೋಸರಾಜು
Share on WhatsAppShare on FacebookShare on Telegram

ADVERTISEMENT
  • ಎತ್ತಿನ ಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 285 ಕೋಟಿ ವೆಚ್ಚದಲ್ಲಿ 62 ಕೆರೆಗಳಿಗೆ ನೀರು ತುಂಬಿಸುವ ಈ ಮಹತ್ವದ ಕಾಮಗಾರಿಗೆ ಚಾಲನೆ
  • ಈ ಮಹತ್ವದ ಕಾಮಗಾರಿಗಳಿಂದ ಕೊರಟಗೆರೆ ತಾಲೂಕಿನ ಅಂತರ್ಜಲ ವೃದ್ಧಿ

ತುಮಕೂರು ಬಯಲುಸೀಮೆಯ ಜಿಲ್ಲೆಗಳಲ್ಲಿ ಜನರ ನೀರಿನ ಬವಣೆಗೆ ಶಾಶ್ವತವಾಗಿ ಪರಿಹಾರ ಒದಗಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಈ ನಿಟ್ಟಿನಲ್ಲಿ ಏತ್ತಿನಹೊಳೆ, ಕೆ.ಸಿ ವ್ಯಾಲಿ, ಹೆಚ್‌ಎನ್‌ ವ್ಯಾಲಿ ಹಾಗೂ ವೃಷಭಾವತಿ ವ್ಯಾಲಿಯಂತಹ ಯೋಜನೆಗಳನ್ನು ಕೈಗೆತ್ತಿಕೊಂಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಇಂದು ಗೊರವನಹಳ್ಳಿಯಲ್ಲಿ ಕೊರಟಗೆರೆ ತಾಲ್ಲೂಕಿನಲ್ಲಿ ಅಂತರ್ಜಲ ಅಭಿವೃದ್ದಿ ಸಲುವಾಗಿ ಎತ್ತಿನಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 62 ಕೆರೆಗಳಿಗೆ ನೀರನ್ನು ತುಂಬಿಸುವ ಕಾಮಗಾರಿಗೆ ಮಾನ್ಯ ಗೃಹ ಸಚಿವರಾದ ಪರಮೇಶ್ವರ್‌ ಅವರೊಂದಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರಾದ ಎನ್‌ ಎಸ್‌ ಭೋಸರಾಜು

ಎತ್ತಿನ ಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 285 ಕೋಟಿ ವೆಚ್ಚದಲ್ಲಿ 62 ಕೆರೆಗಳಿಗೆ ನೀರು ತುಂಬಿಸುವ ಈ ಮಹತ್ವದ ಕಾಮಗಾರಿಗಳಿಂದ ಕೊರಟಗೆರೆ ತಾಲೂಕಿನ ಅಂತರ್ಜಲ ವೃದ್ಧಿಸಲಿದೆ. ಈ ಕೆರೆಗಳಲ್ಲಿ ಸುಮಾರು 826 ಎಂಸಿಎಫ್ಟಿ ನಷ್ಟು ನೀರು ಸಂಗ್ರಹವಾಗುವುದರಿಂದ ತಾಲೂಕಿನ ಕುಡಿಯುವ ನೀರಿನ ಬವಣೆ ಗಣನೀಯವಾಗಿ ಇಳಿಕೆಯಾಗಲಿದೆ. ಇದರಲ್ಲಿ ನಮ್ಮ ಸಣ್ಣ ನೀರಾವರಿ ಇಲಾಖೆಯ 43 ಕೆರೆಗಳು ಸೇರಿವೆ. ಇವುಗಳ ಸಂಗ್ರಹಣಾ ಸಾಮರ್ಥ್ಯ1848.46 ಎಂ.ಸಿ.ಎಫ್ ಟಿ ಇದ್ದು, ಈ ಯೋಜನೆ ಮೂಲಕ ಇವುಗಳಿಗೆ 659.47 ಎಂಸಿಎಫ್ ಟಿ ನಷ್ಟು ನೀರನ್ನು ತುಂಬಿಸುವುದರಿಂದ ಕೊರಟಗೆರೆ ತಾಲೂಕಿನ ರೈತರ ನೆಮ್ಮದಿಯ ಬದುಕಿಗೆ ದಾರಿಯಾಗಲಿದೆ .

Nikhil kumaraswamy : ನಿಮ್ಮ ಸಿದ್ದರಾಮಯ್ಯ ಭವಿಷ್ಯ #pratidhvani

ನಮ್ಮ ಸರ್ಕಾರದ ಗುರಿಯಂತೆ, ಎತ್ತಿನಹೊಳೆ ಯೋಜನೆ ಅಡಿ ಈಗಾಗಲೇ ತಿಪಟೂರು ತಾಲೂಕಿನ 105 ಕೆರೆಗಳು, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 131 ಕೆರೆಗಳ ನೀರು ತುಂಬಿಸುವ ಕಾಮಗಾರಿಗಳನ್ನು ಅಂತಿಮ ಹಂತಕ್ಕೆ ತಂದು, ಆ ಭಾಗದ ರೈತರು, ಜನರ ಮೊಗದಲ್ಲಿ ನಮ್ಮ ಸರ್ಕಾರ ಮಂದಹಾಸ ಮೂಡಿಸಿದೆ. ಮಧುಗಿರಿ ಗುರುತ್ವಾ ಕಾಲುವೆಯಿಂದ ಮಧುಗಿರಿ ತಾಲೂಕಿನಲ್ಲಿ 45 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗಳಿಗೂ ಈ ಎತ್ತಿನ ಯೋಜನೆ ಅಡಿ ತಾಂತ್ರಿಕ, ಆಡಳಿತಾತ್ಮಕ ಅನುಮೋದನೆ ಪಡೆದಿರುವುದಲ್ಲದೇ, ಕಾಮಗಾರಿಗಳೂ ಆರಂಭಿಸಿರುವುದು ಭವಿಷ್ಯದ ನೀರಿನಬವಣೆ ನೀಗಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಇಟ್ಟಿರುವ ದಿಟ್ಟ ಹೆಜ್ಜೆಗೆ ಸಾಕ್ಷಿಯಾಗಿದೆ.

ಎತ್ತಿನಹೊಳೆ ಯೋಜನೆಯ ಸಮರ್ಪಕ ಅನುಷ್ಠಾನದ ಮೂಲಕ ಬಯಲು ಸೀಮೆಯ 7 ಜಿಲ್ಲೆಗಳ ನೀರಿನ ಬವಣೆಗೆ ಮುಕ್ತಿ ದೊರಕಿಸುವುದಂತೂ ಖಚಿತ. ಮುಖ್ಯವಾಗಿ,ಇದರ ಹೆಚ್ಚಿನ ಲಾಭ ತುಮಕೂರು ಜಿಲ್ಲೆಯ ರೈತರಿಗೂ ಆಗಲಿದೆ. ಈ ಮುಖ್ಯ ಕಾಲುವೆಯ ಉದ್ದ 262 ಕಿ.ಮೀಯಾಗಿದ್ದು, ಇದರಲ್ಲಿ ಸುಮಾರು 159 ಕಿ.ಮೀಯಷ್ಟು ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲೇ ಹಾದುಹೋಗುವುದರಿಂದ ಸುತ್ತಮುತ್ತ ರೈತರ ಕೃಷಿ ಚಟುವಟಿಕೆಗಳಿಗೂ, ಜನರ ಕುಡಿಯುವ ನೀರಿಗೂ ಪರಿಹಾರ ದೊರೆಯಲಿದೆ ಎನ್ನುವುದು ಖುಷಿಯ ವಿಚಾರ

ಬಯಲುಸೀಮೆಯ ಜಿಲ್ಲೆಗಳಲ್ಲಿ ಜನರು ನೀರಿನ ಬವಣೆಯಿಂದ ತತ್ತರಿಸುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ಈಗಾಗಲೇ ಕೆಸಿ ವ್ಯಾಲಿ, ಹೆಚ್‌ ನ್‌ ವ್ಯಾಲಿಯಂತಹ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ತುಮಕೂರು ಜಿಲ್ಲೆಯಲ್ಲಿ ಕುಸಿದಿರುವ ಅಂತರ್ಜಲವನ್ನು ಅಭಿವೃದ್ದಿಗೊಳಿಸಿ, ವ್ಯವಸಾಯ ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವುದು ನಮ್ಮ ಪ್ರಮುಖ ಗುರಿಯಾಗಿದೆ.

Tags: #tumkur#yettinaholeEttinaholeettinahole disputeettinahole yojanemodi speech in tumakurumodi speech in tumkurmodi tumkurtumakurutumkurtumkur electiontumkur lok sabha election 2019Tumkur Newstumkur politicstumkur rainYettinaholeYettinahole Projectyettinahole project detailsyettinahole project latest newsyettinahole project mapyettinahole project newsyettinahole project planyettinahole project status
Previous Post

ತಂದೆಯವರ ಶಾಲೆಗೆ ನೆರವು ನೀಡಿದ ಸಚಿವ ಮಧು ಬಂಗಾರಪ್ಪ

Next Post

ಕುರುಬ ಸಾಹಿತ್ಯ ಸಮ್ಮೇಳನದಲ್ಲಿ ಮನಬಿಚ್ಚಿ ಮಾತನಾಡಿದ ಸಿಎಂ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ಕುರುಬ ಸಾಹಿತ್ಯ ಸಮ್ಮೇಳನದಲ್ಲಿ ಮನಬಿಚ್ಚಿ ಮಾತನಾಡಿದ ಸಿಎಂ

ಕುರುಬ ಸಾಹಿತ್ಯ ಸಮ್ಮೇಳನದಲ್ಲಿ ಮನಬಿಚ್ಚಿ ಮಾತನಾಡಿದ ಸಿಎಂ

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada