• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

ಪ್ರತಿಧ್ವನಿ by ಪ್ರತಿಧ್ವನಿ
June 25, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಕ್ವಾಂಟಮ್ ತಂತ್ರಜ್ಞಾನದಲ್ಲಿ ಕರ್ನಾಟಕ ರಾಜ್ಯವನ್ನು ಮುಂಚೂಣಿಯಲ್ಲಿರಿಸುವ ಗುರಿ: ಸಚಿವ ಎನ್‌ ಎಸ್‌ ಭೋಸರಾಜು. ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನದಲ್ಲಿ ಜಾಗತಿಕ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ADVERTISEMENT

ಇಂದು ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವ QpiAI ಸಂಸ್ಥೆಯ ಕಾರ್ಲೆ ಟೌನ್ SEZ (Karle Town SEZ) ಆಫೀಸ್‌ಗೆ ಭೇಟಿ ನೀಡಿ, ಭಾರತದಲ್ಲಿ ನಿರ್ಮಿತವಾದ ಅತ್ಯಾಧುನಿಕ ಕ್ವಾಂಟಮ್ ಕಂಪ್ಯೂಟರ್ – QpiAI Indus ಅನ್ನು ವೀಕ್ಷಿಸಿದರು.

Zameer Ahmed :  ನಾನು ಹಣ ಪಡೆದ್ರೆ ದೇವ್ರು ಒಳ್ಳೇದು ಮಾಡ್ತಾನಾ #pratidhvani

ಈ ಸಂದರ್ಭದಲ್ಲಿ ಸಂಸ್ಥೆಯ ತಜ್ಞರು ಮಾಡಿದ ಡೆಮೊನ್ಸ್ಟ್ರೇಷನ್‌ನಲ್ಲಿ QpiAI Indus ನ ತಂತ್ರಜ್ಞಾನ ಸಾಮರ್ಥ್ಯಗಳನ್ನು ವಿವರಿಸಿದರು. ಇದು ಭಾರತೀಯ ಕ್ವಾಂಟಮ್ ಸಂಶೋಧನೆಯಲ್ಲಿನ ಮಹತ್ವದ ಹೆಜ್ಜೆಯಾಗಿದ್ದು, ಆರೋಗ್ಯ, ಹಣಕಾಸು, ರಾಷ್ಟ್ರದ ಭದ್ರತೆ, ವೈಜ್ಞಾನಿಕ ಸಂಶೋಧನೆ ಮುಂತಾದ ಕ್ಷೇತ್ರಗಳಲ್ಲಿ ಅಪಾರವಾಗಿ ಬಳಸಬಹುದಾದ ತಂತ್ರಜ್ಞಾನವಾಗಿದೆ ಎಂದು ತಿಳಿಸಿದರು.

ಭೇಟಿಯ ನಂತರ ಸಚಿವ ಎನ್‌ ಎಸ್‌ ಭೋಸರಾಜು ಮಾತನಾಡಿ, “ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಕ್ವಾಂಟಮ್ ತಂತ್ರಜ್ಞಾನದಲ್ಲಿ ಕರ್ನಾಟಕವನ್ನು ರಾಷ್ಟ್ರದ ಕೇಂದ್ರ ಬಿಂದುವಾಗಿ ರೂಪಿಸುವ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಕ್ವಾಂಟಮ್ ತಂತ್ರಜ್ಞಾನವು ಈಗಾಗಲೇ ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಯತ್ತ ನಡೆಸುತ್ತಿದೆ. ಕ್ವಾಂಟಮ್ ಕಂಪ್ಯೂಟರ್ ಮಾತ್ರವಲ್ಲದೆ, ಕ್ವಾಂಟಮ್ ಸುರಕ್ಷಿತ ಸೈಬರ್ ತಂತ್ರಜ್ಞಾನ, ಕ್ವಾಂಟಮ್ ಇಮೇಜಿಂಗ್, ಹಾಗೂ ಕ್ವಾಂಟಮ್ ನೆಟ್‌ವರ್ಕಿಂಗ್ ಎಲ್ಲವೂ ಭವಿಷ್ಯದ ತಂತ್ರಜ್ಞಾನದ ಮೂಲಭೂತ ಅಂಶಗಳಾಗಿವೆ. ಇದನ್ನು ಮುಂಚಿತವಾಗಿ ಅಳವಡಿಸಿಕೊಂಡ ರಾಷ್ಟ್ರಗಳು ಮತ್ತು ರಾಜ್ಯಗಳು ತಾಂತ್ರಿಕ ಮತ್ತು ಆರ್ಥಿಕವಾಗಿ ಮುಂಚೂಣಿಗೆ ಬರಲಿವೆ.”

“ಬೆಂಗಳೂರು ಭಾರತದ ನವೀನತೆಯ ರಾಜಧಾನಿಯಾಗಿದ್ದು, ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಗೆ ಎಲ್ಲ ರೀತಿಯ ಪೂರಕ ಸೌಕರ್ಯಗಳನ್ನು ಹೊಂದಿದೆ. ಇಲ್ಲಿ ಶ್ರೇಷ್ಟ ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕಾ ಪಾಠಶಾಲೆಗಳು, ನಿಪುಣ ತಂತ್ರಜ್ಞಾನ ಸಿಬ್ಬಂದಿ ಹಾಗೂ ತಂತ್ರಜ್ಞಾನ ಸ್ನೇಹಿ ಮೂಲಸೌಕರ್ಯಗಳು ಲಭ್ಯವಿರುವುದರಿಂದ ಬೆಂಗಳೂರನ್ನು ಕ್ವಾಂಟಮ್ ತಂತ್ರಜ್ಞಾನದ ಕೇಂದ್ರೀಯ ತಾಣವನ್ನಾಗಿ ರೂಪಿಸುವ ಉದ್ದೇಶ ನಮ್ಮದು. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಕ್ವಾಂಟಮ್‌ ಇಂಡಿಯಾ ಬೆಂಗಳೂರು ಸಮಾವೇಶವನ್ನು ಆಯೋಜಿಸುತ್ತಿದ್ದೇವೆ”

H Vishwanath | ಸಿದ್ದರಾಮಯ್ಯ ನವೆಂಬರ್ ಭವಿಷ್ಯ ನುಡಿದ ಎಂಎಲ್​ಸಿ ವಿಶ್ವನಾಥ್ #pratidhvani

ಈ ಭೇಟಿಯ ಸಮಯದಲ್ಲಿ QpiAI ಸಂಸ್ಥೆಯ ಪ್ರತಿನಿಧಿಗಳು ತಾವು ಕರ್ನಾಟಕದಲ್ಲಿ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಗೆ ಸದುದ್ದೇಶದಿಂದ ಕೆಲಸ ಮಾಡುತ್ತಿರುವುದನ್ನು ವಿವರಿಸಿದರು. ಸಂಸ್ಥೆ ಸಂಶೋಧನೆ, ಪ್ರತಿಭೆ ಮತ್ತು ಸಹಯೋಗದ ಆಧಾರದ ಮೇಲೆ ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಕ್ವಾಂಟಮ್ ಉನ್ನತಿಯನ್ನು ತಲುಪಿಸಬೇಕೆಂಬ ಗುರಿ ಹೊಂದಿದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಕೆಸ್ಟೆಪ್ಸ್‌ ನಿರ್ದೇಶಕರಾದ ಸದಾಶಿವ ಪ್ರಭು, ಕ್ಯೂಪೈ ಸಂಸ್ಥಾಪಕರಾದ ನಾಗೇಂದ್ರ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: DK ShivakumarINCKwantamKwantam ImagingKwantam NetworkingN S BhosarajNagendraSadashiva Prabhusiddaramaiah
Previous Post

Zameer Ahmed: ಲಂಚ ಹಗರಣ: ರಾಜ್ಯ ʻಕೈʼ ನಾಯಕರಿಗೆ ಹೈಕಮಾಂಡ್‌ ಕ್ಲಾಸ್..!

Next Post

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

Related Posts

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?
ವಿದೇಶ

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

by ಪ್ರತಿಧ್ವನಿ
March 4, 2026
0

Read moreDetails
₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

March 4, 2026
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
Next Post

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada