• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಳೆ ಹಾನಿ ಪ್ರದೇಶಕ್ಕೆ ಸಚಿವ ರಹೀಂಖಾನ್ ಭೇಟಿ

ಪ್ರತಿಧ್ವನಿ by ಪ್ರತಿಧ್ವನಿ
September 13, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ತಾಲೂಕಿನಲ್ಲಿ ನಿರಂತರ ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಕ್ಕೆ ಪೌರಾಡಳಿತ ಸಚಿವ ರಹೀಂಖಾನ್ Minister Raheem Khanಅವರು ಗುರುವಾರ (ಸೆ.12) visited)ಭೇಟಿ ನೀಡಿದರು.ಮಾಳೆಗಾಂವ್, ವಿಳಾಸಪುರ ಗ್ರಾಮಗಳ ಹೊಲಗಳಲ್ಲಿ ಮಳೆ ನೀರು ನಿಂತು ಹೆಸರು, ಉದ್ದು, ತೊಗರಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿದರು.

ADVERTISEMENT

ಬೆಳೆ ಸಮೀಕ್ಷೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಹಾನಿ ವಾಸ್ತವ ವರದಿ ಸಲ್ಲಿಸಿ, ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸಬೇಕು. ಮನೆ ಕಳೆದುಕೊಂಡವರಿಗೂ ಪರಿಹಾರ ಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಮಾಳೆಗಾಂವ್ ಗ್ರಾಮದಲ್ಲಿ ಕುಸಿದು ಬಿದ್ದ ಮನೆಗಳನ್ನು ವೀಕ್ಷಿಸಿದರು. ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಹಾವು ಕಡಿದು ಮೃತಪಟ್ಟ ಸಬಿಯಾ ಬಾನು ಅವರ ತಂದೆಗೆ 2 ಲಕ್ಷ ರೂಪಾಯಿ ಪರಿಹಾರ ಧನ ಮಂಜೂರಾತಿ ಪತ್ರ ವಿತರಿಸಿದರು.

ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಆರಂಭಿಸಲಾದ ಬೆಂಬಲ ಬೆಲೆ ಉದ್ದು, ಹೆಸರು ಖರೀದಿ ಕೇಂದ್ರಕ್ಕೆ ಭೇಟಿ ನೀಡಿದರು.ಮಾಳೆಗಾಂವ್ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಾಗಿದೆ. ಸ್ಥಳ ಅಂತಿಮಗೊಂಡಿದೆ. ಕಟ್ಟಡ ನಿರ್ಮಾಣಕ್ಕೆ ಕೆ.ಕೆ.ಆರ್.ಡಿ.ಬಿ.(K.K.R.D.B.)ಯಿಂದ ಐದು ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ವಿಳಾಸಪುರ ಗ್ರಾಮದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಆರ್.ಎ.ಡಿ. R.A.D)ಅಡಿಯಲ್ಲಿ 39 ಫಲಾನುಭವಿಗಳಿಗೆ ತಲಾ 20 ಸಾವಿರ ರೂಪಾಯಿ ಮೊತ್ತದ ಎಮ್ಮೆ, ವರ್ಮಿ ಕಾಂಪೊಸ್ಟ್ ಪೊರ್ಟೆಬಲ್ ಘಟಕ ಹಾಗೂ ಆಹಾರ ಸಂಗ್ರಹ ಘಟಕ ವಿತರಿಸಿದರು. ಸಬ್ಸಿಡಿ ಬೆಲೆಯಲ್ಲಿ ಸ್ಪಿಂಕ್ಲರ್ ವಿತರಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ ದಿಲೀಪ ಬದೋಲೆ, ಕೃಷಿ ಜಂಟಿ ನಿರ್ದೇಶಕ ಜಿಯಾವುಲ್ಲಾ, ತಹಶೀಲ್ದಾರ್ ಡಿ.ಜಿ. ಮಹಾತ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕಿರಣ ಪಾಟೀಲ, ಕೃಷಿ ಉಪ ನಿರ್ದೇಶಕ ರಾಘವೇಂದ್ರ ಎನ್., ಸಹಾಯಕ ನಿರ್ದೇಶಕ ಅನ್ಸಾರಿ ಎಂ.ಎ.ಕೆ. ಹಾಜರಿದ್ದರು.

Tags: District collector Shilpa SharmaEnvironment Minister Eshwar KhandreMinister Rahim Khan lministry of agriculture
Previous Post

ಶಿಮ್ಲಾ ದ ಅನಧಿಕೃತ ಮಸೀದಿಯ ಭಾಗವನ್ನು ಕೆಡವಿದ ಮುಸ್ಲಿಮರು

Next Post

ಪ್ಯಾರಾಲಂಪಿಕ್ ಚಾಂಪಿಯನ್‌ಗಳನ್ನ ಭೇಟಿಯಾದ ಪ್ರಧಾನಿ ಮೋದಿ !

Related Posts

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..
Top Story

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
0

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಎಲ್ಲಾ ಆರೋಪಿಗಳ ಮೇಲೆ ದೋಷಾರೋಪ ನಿಗದಿಯಾಗಲಿದೆ. ಈ ಹಿನ್ನಲೆಯಲ್ಲಿ ನಟ...

Read moreDetails
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
Next Post
ಪ್ಯಾರಾಲಂಪಿಕ್ ಚಾಂಪಿಯನ್‌ಗಳನ್ನ ಭೇಟಿಯಾದ ಪ್ರಧಾನಿ ಮೋದಿ !

ಪ್ಯಾರಾಲಂಪಿಕ್ ಚಾಂಪಿಯನ್‌ಗಳನ್ನ ಭೇಟಿಯಾದ ಪ್ರಧಾನಿ ಮೋದಿ !

Recent News

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..
Top Story

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ
Top Story

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada