• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ ರಾಜಣ್ಣಗೆ ಏಕವಚನದಲ್ಲೇ ಟಾಂಗ್ ಕೊಟ್ಟ ಸ್ವಾಮೀಜಿ ! ಸವಾಲಿಗೆ ಪ್ರತಿ ಸವಾಲು ಹಾಕಿದ ಚಂದ್ರಶೇಖರ ಸ್ವಾಮೀಜಿ !

ಪ್ರತಿಧ್ವನಿ by ಪ್ರತಿಧ್ವನಿ
June 28, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಚಿವ ರಾಜಣ್ಣಗೆ ಏಕವಚನದಲ್ಲೇ ಟಾಂಗ್ ಕೊಟ್ಟ ಸ್ವಾಮೀಜಿ ! ಸವಾಲಿಗೆ ಪ್ರತಿ ಸವಾಲು ಹಾಕಿದ ಚಂದ್ರಶೇಖರ ಸ್ವಾಮೀಜಿ !
Share on WhatsAppShare on FacebookShare on Telegram

ಕೆಂಪೇಗೌಡ ಜಯಂತಿ (Kempegowda jayanti) ಆಚರಣೆಯ ವೇಳೆ ಸರ್ಕಾರಿ ಕಾರ್ಯಕ್ರದ ವೇದಿಕೆಯಲ್ಲಿ ಚಂದ್ರಶೇಖರನಾಥ ಸ್ವಾಮೀಜಿ (Chandrashekaranatha swamiji) ಆಡಿದ ಮಾತುಗಳು ಕಾಂಗ್ರೆಸ್ (Congress) ಪಾಳಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಲ್ಲೇ ಇದೀಗ ಬಣಗಳಾಗಿದ್ದು, ಸಚಿವರು ಶಾಸಕರ ಪರ ವಿರೋಧದ ಚರ್ಚೆ ಹೆಚ್ಚಾಗಿದೆ.

ADVERTISEMENT

ಸಿಎಂ ಸಿದ್ದರಾಮಯ್ಯ (cm siddaramaiah) ತಮ್ಮ ಸ್ಥಾನವನ್ನು ಡಿಕೆಶಿ ಗೆ ಬಿಟ್ಟುಕೊಡಬೇಕು ಎಂದು ಹೇಳಿದ ಸ್ವಾಮೀಜಿಯ ಮಾತಿಗೆ ಕೌಂಟರ್ ಕೊಟ್ಟಿದ್ದ ಸಚಿವ ಕೆ ಎನ್ ರಾಜಣ್ಣ (KN rajanna), ನಾನೇ ಕಾವಿ ಧರಿಸಿ ಬರುತ್ತೇನೆ, ಸ್ವಾಮಿಜಿಗಳು ತಮ್ಮ ಪೀಠ ಬಿಟ್ಟುಕೊಡ್ತಾರಾ ಎಂದು ಟಾಂಗ್ ಕೊಟ್ಟಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ವಾಮಿಜಿ ಸಚಿವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿ ಸವಾಲು ಹಾಕಿದ್ದಾರೆ. ಸಚಿವ ರಾಜಣ್ಣ ಹೆಂಡತಿ ಮಕ್ಕಳು ಎಲ್ಲವನ್ನೂ ಬಿಟ್ಟು ಬರಲಿ, ತಾವು ತಮ್ಮ ಸ್ಥಾನ ನೀಡಲು ಸಿದ್ಧ ಎಂದು ಸಚಿವರಿಗೆ ಸವಾಲು ಹಾಕಿದ್ದಾರೆ. ಆ ಮೂಲಕ ಸಿಎಂ ಬದಲಾವಣೆ ಚರ್ಚೆ ತೀರ್ವ ಸ್ವರೂಪ ಪಡೆದುಕೊಂಡಿದೆ.

Tags: ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಡಿಸಿಎಂ ಡಿಕೆ ಶಿವಕುಮಾರ್ಸಚಿವ ಕೆಎನ್ ರಾಜಣ್ಣಸಿಎಂ ಬದಲಾವಣೆ ಹೇಳಿಕೆಸಿಎಂ ಸಿದ್ದರಾಮಯ್ಯ
Previous Post

ಭಾರೀ ಮಳೆಗೆ ದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿತ

Next Post

ದರ್ಶನ್ ಪರವಾಗಿ ಪೋಸ್ಟ್ ಹಾಕಿದ ಗಾಯಕಿ ! ಶಮಿತಾ ಮಲ್ನಾಡ್ ಬರಹ ಫುಲ್ ವೈರಲ್ ! 

Related Posts

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!
ರಾಜಕೀಯ

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

by ಪ್ರತಿಧ್ವನಿ
May 26, 2026
0

ನಟ ಹಾಗೂ ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಇದೀಗ ಕರ್ನಾಟಕ ರಾಜಕೀಯದತ್ತ ಕಣ್ಣಿಟ್ಟಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ವಿಶೇಷವಾಗಿ ಮುಂಬರುವ ಗ್ರೇಟರ್...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
Next Post
ದರ್ಶನ್ ಪರವಾಗಿ ಪೋಸ್ಟ್ ಹಾಕಿದ ಗಾಯಕಿ ! ಶಮಿತಾ ಮಲ್ನಾಡ್ ಬರಹ ಫುಲ್ ವೈರಲ್ ! 

ದರ್ಶನ್ ಪರವಾಗಿ ಪೋಸ್ಟ್ ಹಾಕಿದ ಗಾಯಕಿ ! ಶಮಿತಾ ಮಲ್ನಾಡ್ ಬರಹ ಫುಲ್ ವೈರಲ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada