• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ ರಾಜಣ್ಣಗೆ ಏಕವಚನದಲ್ಲೇ ಟಾಂಗ್ ಕೊಟ್ಟ ಸ್ವಾಮೀಜಿ ! ಸವಾಲಿಗೆ ಪ್ರತಿ ಸವಾಲು ಹಾಕಿದ ಚಂದ್ರಶೇಖರ ಸ್ವಾಮೀಜಿ !

ಪ್ರತಿಧ್ವನಿ by ಪ್ರತಿಧ್ವನಿ
June 28, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಚಿವ ರಾಜಣ್ಣಗೆ ಏಕವಚನದಲ್ಲೇ ಟಾಂಗ್ ಕೊಟ್ಟ ಸ್ವಾಮೀಜಿ ! ಸವಾಲಿಗೆ ಪ್ರತಿ ಸವಾಲು ಹಾಕಿದ ಚಂದ್ರಶೇಖರ ಸ್ವಾಮೀಜಿ !
Share on WhatsAppShare on FacebookShare on Telegram

ಕೆಂಪೇಗೌಡ ಜಯಂತಿ (Kempegowda jayanti) ಆಚರಣೆಯ ವೇಳೆ ಸರ್ಕಾರಿ ಕಾರ್ಯಕ್ರದ ವೇದಿಕೆಯಲ್ಲಿ ಚಂದ್ರಶೇಖರನಾಥ ಸ್ವಾಮೀಜಿ (Chandrashekaranatha swamiji) ಆಡಿದ ಮಾತುಗಳು ಕಾಂಗ್ರೆಸ್ (Congress) ಪಾಳಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಲ್ಲೇ ಇದೀಗ ಬಣಗಳಾಗಿದ್ದು, ಸಚಿವರು ಶಾಸಕರ ಪರ ವಿರೋಧದ ಚರ್ಚೆ ಹೆಚ್ಚಾಗಿದೆ.

ADVERTISEMENT

ಸಿಎಂ ಸಿದ್ದರಾಮಯ್ಯ (cm siddaramaiah) ತಮ್ಮ ಸ್ಥಾನವನ್ನು ಡಿಕೆಶಿ ಗೆ ಬಿಟ್ಟುಕೊಡಬೇಕು ಎಂದು ಹೇಳಿದ ಸ್ವಾಮೀಜಿಯ ಮಾತಿಗೆ ಕೌಂಟರ್ ಕೊಟ್ಟಿದ್ದ ಸಚಿವ ಕೆ ಎನ್ ರಾಜಣ್ಣ (KN rajanna), ನಾನೇ ಕಾವಿ ಧರಿಸಿ ಬರುತ್ತೇನೆ, ಸ್ವಾಮಿಜಿಗಳು ತಮ್ಮ ಪೀಠ ಬಿಟ್ಟುಕೊಡ್ತಾರಾ ಎಂದು ಟಾಂಗ್ ಕೊಟ್ಟಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ವಾಮಿಜಿ ಸಚಿವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿ ಸವಾಲು ಹಾಕಿದ್ದಾರೆ. ಸಚಿವ ರಾಜಣ್ಣ ಹೆಂಡತಿ ಮಕ್ಕಳು ಎಲ್ಲವನ್ನೂ ಬಿಟ್ಟು ಬರಲಿ, ತಾವು ತಮ್ಮ ಸ್ಥಾನ ನೀಡಲು ಸಿದ್ಧ ಎಂದು ಸಚಿವರಿಗೆ ಸವಾಲು ಹಾಕಿದ್ದಾರೆ. ಆ ಮೂಲಕ ಸಿಎಂ ಬದಲಾವಣೆ ಚರ್ಚೆ ತೀರ್ವ ಸ್ವರೂಪ ಪಡೆದುಕೊಂಡಿದೆ.

Tags: ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಡಿಸಿಎಂ ಡಿಕೆ ಶಿವಕುಮಾರ್ಸಚಿವ ಕೆಎನ್ ರಾಜಣ್ಣಸಿಎಂ ಬದಲಾವಣೆ ಹೇಳಿಕೆಸಿಎಂ ಸಿದ್ದರಾಮಯ್ಯ
Previous Post

ಭಾರೀ ಮಳೆಗೆ ದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿತ

Next Post

ದರ್ಶನ್ ಪರವಾಗಿ ಪೋಸ್ಟ್ ಹಾಕಿದ ಗಾಯಕಿ ! ಶಮಿತಾ ಮಲ್ನಾಡ್ ಬರಹ ಫುಲ್ ವೈರಲ್ ! 

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post
ದರ್ಶನ್ ಪರವಾಗಿ ಪೋಸ್ಟ್ ಹಾಕಿದ ಗಾಯಕಿ ! ಶಮಿತಾ ಮಲ್ನಾಡ್ ಬರಹ ಫುಲ್ ವೈರಲ್ ! 

ದರ್ಶನ್ ಪರವಾಗಿ ಪೋಸ್ಟ್ ಹಾಕಿದ ಗಾಯಕಿ ! ಶಮಿತಾ ಮಲ್ನಾಡ್ ಬರಹ ಫುಲ್ ವೈರಲ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada