Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ ಅದರ ಅವಶ್ಯಕತೆಯೂ ನನಗಿಲ್ಲ : ವಿ.ಸೋಮಣ್ಣ

ಪ್ರತಿಧ್ವನಿ

ಪ್ರತಿಧ್ವನಿ

December 1, 2022
Share on FacebookShare on Twitter

ರೌಡಿಶೀಟರ್ ಕಚೇರಿಗೆ ಭೇಟಿ ನೀಡಿದ್ದಾರೆಂದು ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವ ಸೋಮಣ್ನ ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ ಅದರ ಅವಶ್ಯಕತೆಯೂ ನನಗಿಲ್ಲ ಎಂದುಇ ಸ್ಪಷ್ಟಪಡಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಕೋಲಾರದಲ್ಲಿ ನಿಲ್ಲಬೇಕೋ ಓಡಿ ಹೋಗಬೇಕೋ ನನಗೆ ಬಿಟಿದ್ದು, ಯಡುಯೂರಪ್ಪ ಯಾರು ಹೇಳೋಕೆ : Siddaramaiah | yediyurappa

Nalin Kumar Kateel..ಒಬ್ಬ ವಿದೂಷಕ : Siddaramaiah

Rameshjarkiholi Video ಬಿಡುಗಡೆ ಮಾಡಿದ್ದು D K Shivakumar ಅಂತೆ ..ನನಗೆ ಏನು ಗೊತ್ತಿಲ್ಲ : Siddaramaiah

50 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಸಾವಿರಾರು ಜನ ನನ್ನ ಮನೆಯ ಹತ್ತಿರ ಬಂದು ಹೋಗಿದ್ದಾರೆ. ಅದರಲ್ಲಿ ನಾಗ ಯಾರು, ತಿಮ್ಮ ಯಾರು ಅನ್ನೋದು ನನಗೆ ಗೊತ್ತಿಲ್ಲ. ನಾಗ ಎಂಬುವವರನ್ನು ನಾನೂ ನೋಡಿಲ್ಲ.

ಒಂದು ಗಂಟೆಯಲ್ಲ, ಒಂದು ನಿಮಿಷವೂ ನಾನು ಮಾತನಾಡಿಲ್ಲ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಆ ತರಹದ ಜೀವನ ಮಾಡಿಲ್ಲ. ಸಾರ್ವಜನಿಕ ರಸ್ತೆ ಎಂದ ಮೇಲೆ ಯಾರ್ಯಾರೋ ಓಡಾಡುತ್ತಾರೆ. ಅದಕ್ಕೆ ನಾನು ಹೇಗೆ ಹೊಣೆಯಾಗಲು ಸಾಧ್ಯ. ಒಳ್ಳೆಯವರನ್ನೂ ರಸ್ತೆಗೆ ಕರೆ ತಂದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಪರೋಕ್ಷವಾಗಿ ಕಾಂಗ್ರೆಸ್‌ ನಯಕರಿಗೆ ಟಾಂಗ್‌ ಕೊಟ್ಟಿದ್ದಾರೆ.

ರಾಜಕಾರಣದಲ್ಲಿ 11 ಚುನಾವಣೆ ಎದುರಿಸಿದ್ದೇನೆ. ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ. ಅದರ ಅವಶ್ಯಕತೆಯೂ ನನಗಿಲ್ಲ. ನಮ್ಮ ವಯಸ್ಸು, ನಮ್ಮ ಸೇವೆಯನ್ನು ಮಾಧ್ಯಮ ಸ್ನೇಹಿತರೂ ಒಮ್ಮೆ ಅವಲೋಕಿಸಿಕೊಳ್ಳಬೇಕು. ಆರೋಪ ಮಾಡುವ ಮೊದಲು ನಮ್ಮ ರಾಜಕೀಯ ಇತಿಹಾಸವನ್ನು ನೋಡಬೇಕು.

ಸುಮ್ಮನೆ ಸುಳ್ಳು ಆರೋಪ ಮಾಡಿ ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡಬೇಡಿ. ದಯಮಾಡಿ ಇಂತಹ ಸುದ್ದಿಯನ್ನು ಬಿತ್ತರಿಸುವಾಗ ನಮ್ಮ ಪೂರ್ವಾಪರ ತಿಳಿದುಕೊಳ್ಳಿ ಎಂದು ಮಾತನಾಡುವ ವೇಳೆ ಸಚಿವ ಸೋಮಣ್ಣ ಹೇಳಿದ್ದಾರೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

HD KUMARASWAMY | ಸಿದ್ದರಾಮಯ್ಯನವರೇ ನಿಮಗೆ ತಾಕತ್ ಇದ್ದರೆ ಸ್ವತಂತ್ರ ಪಕ್ಷ ಕಟ್ಟಿ 5 ಸ್ಥಾನ ಗೆಲ್ಲಿ ನೋಡೋಣ | SIDDU
ರಾಜಕೀಯ

HD KUMARASWAMY | ಸಿದ್ದರಾಮಯ್ಯನವರೇ ನಿಮಗೆ ತಾಕತ್ ಇದ್ದರೆ ಸ್ವತಂತ್ರ ಪಕ್ಷ ಕಟ್ಟಿ 5 ಸ್ಥಾನ ಗೆಲ್ಲಿ ನೋಡೋಣ | SIDDU

by ಪ್ರತಿಧ್ವನಿ
January 28, 2023
D BOSS | D BOSS FAN | KRANTHI : ಡಿ ಬಾಸ್‌ ಫ್ಯಾನ್ಸ್‌ ಕನ್ನಡ ಚಿತ್ರರಂಗ ಬೆಳೆಸುತ್ತಾರೆ! | PRATIDHVANI
ಸಿನಿಮಾ

D BOSS | D BOSS FAN | KRANTHI : ಡಿ ಬಾಸ್‌ ಫ್ಯಾನ್ಸ್‌ ಕನ್ನಡ ಚಿತ್ರರಂಗ ಬೆಳೆಸುತ್ತಾರೆ! | PRATIDHVANI

by ಪ್ರತಿಧ್ವನಿ
January 25, 2023
Tanuja | Real Story | ಯಡಿಯೂರಪ್ಪ ಡಾ. ಸುಧಾಕರ್‌ ನಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ
ಸಿನಿಮಾ

Tanuja | Real Story | ಯಡಿಯೂರಪ್ಪ ಡಾ. ಸುಧಾಕರ್‌ ನಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ

by ಪ್ರತಿಧ್ವನಿ
January 28, 2023
ರಾಜಕೀಯ

KARNATAKA CONGRESS ‘ಪ್ರಜಾ ಧ್ವನಿ’ ಯಾತ್ರೆಯ ”ದೊಡ್ಡಬಳ್ಳಾಪುರ ‘ ಸಮಾವೇಶ’ PrajaDhwaniYatre

by ಪ್ರತಿಧ್ವನಿ
January 24, 2023
ಹಾಸನದಲ್ಲಿ ಟಿಕೆಟ್ ಯಾರಿಗೆ..? ಕುಮಾರಸ್ವಾಮಿ ವಿರೋಧಕ್ಕೆ ಕಾರಣ ಏನು..?
ರಾಜಕೀಯ

ಹಾಸನದಲ್ಲಿ ಟಿಕೆಟ್ ಯಾರಿಗೆ..? ಕುಮಾರಸ್ವಾಮಿ ವಿರೋಧಕ್ಕೆ ಕಾರಣ ಏನು..?

by ಮಂಜುನಾಥ ಬಿ
January 27, 2023
Next Post
ಡಿಸೆಂಬರ್‌ 2ಕ್ಕೆ ತೆರೆ ಮೇಲೆ ಹಿಟ್ -2

ಡಿಸೆಂಬರ್‌ 2ಕ್ಕೆ ತೆರೆ ಮೇಲೆ ಹಿಟ್ -2

ಪ್ರಾಯಶಃ ಸ್ನೇಹಿತರಿಗಾಗಿ ಮಾಡಿದ ಸಿನಿಮಾ : Ranjith Rao | Krishnaa Bhat | Ranjith Rao | Arha Creations

ಪ್ರಾಯಶಃ ಸ್ನೇಹಿತರಿಗಾಗಿ ಮಾಡಿದ ಸಿನಿಮಾ : Ranjith Rao | Krishnaa Bhat | Ranjith Rao | Arha Creations

Basavaraja Bommai: ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಸಿಎಂ | Pratidhvani

Basavaraja Bommai: ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಸಿಎಂ | Pratidhvani

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist