• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ನೀಡುವ ವೈದ್ಯರ ವಿರುದ್ದ ಕ್ರಮ : ಸಚಿವ ಸುಧಾಕರ್ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
January 19, 2022
in ಇದೀಗ
0
ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ನೀಡುವ ವೈದ್ಯರ ವಿರುದ್ದ ಕ್ರಮ : ಸಚಿವ ಸುಧಾಕರ್ ಎಚ್ಚರಿಕೆ
Share on WhatsAppShare on FacebookShare on Telegram
ADVERTISEMENT

ಕೋವಿಡ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ನೀಡುವ ವೈದ್ಯರ ವಿರುದ್ದ ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನ ದಾಖಲಿಸಲಾಗುವುದು ಎಂದು ಸಚಿವ ಡಾ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಇಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಕುರಿತು ಸರ್ಕಾರ ಇದಕ್ಕಾಗಿ ಪ್ಯಾನಲಿಸ್ಟ್ ರೆಡಿ ಮಾಡ್ತಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸುತ್ತೇವೆ. ಬೆಂಗಳೂರಿನಲ್ಲಿ 14-15 ತಜ್ಞರ ತಂಡ ಹಾಗೂ ಜಿಲ್ಲೆಗಳಲ್ಲಿ ತಜ್ಞರ ಪ್ಯಾನಲ್ ಮಾಡ್ತೀವಿ ಆ ಸಮಿತಿ ಮಾತ್ರ ಅಧಿಕೃತವಾಗಿ ಕೊರೊನಾ ಬಗ್ಗೆ ಮಾಹಿತಿ ನೀಡಬೇಕು. ಕೊರೊನಾ ಬಗ್ಗೆ ಈ ಪ್ಯಾನಲ್ ಕೊಡೋ ಮಾಹಿತಿ ಮಾತ್ರ ಅಧಿಕೃತ ಎಂದು ತಿಳಿಸಿದ್ದಾರೆ.

ಮುಂದುವರೆದು, ಏನೇನೋ ಹೇಳಿ ಗೊಂದಲಕ್ಕೆ ಕಾರಣ ಆಗಿದೆ. ಹೀಗಾಗಿ ಗೊಂದಲ ಆಗಬಾರದು ಅಂತ ಪ್ಯಾನಲ್ ರಚನೆ ಮಾಡ್ತಿದ್ದೇವೆ. ಈ ಪ್ಯಾನಲ್ ನಲ್ಲಿ ಇರೋ ವೈದ್ಯರು ಮಾತ್ರ ಅಧಿಕೃತವಾಗಿ ಮಾತನಾಡಬೇಕು. ಬೇರೆ ಅವ್ರು ಏನೇನೋ ಮಾತಾಡಿದ್ರೆ ಕಾನೂನಿ ರೀತಿ ಕ್ರಮ ತಗೋತೀವಿ ಎಂದು ಆರೋಗ್ಯ ಸಚಿವ ಸುಧಾಕರ್ ಎಚ್ಚರಿಸಿದ್ದಾರೆ.

ಈ ವೇಳೆ ಸ್ವಪಕ್ಷಿಯರಿಂದಲೇ ವೀಕೆಂಡ್ ಕರ್ಪ್ಯೂಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ ಎಂಬ ಮಾತಿಗೆ ಪ್ರತಿಕ್ರಿಯಿಸಿದ ಸಚಿವರು ಎಲ್ಲರ ಅಭಿಪ್ರಾಯವನ್ನ ಸರ್ಕಾರ ಗಮನಿಸುತ್ತಿದೆ. ಇದು ಜನಪರ ಸರ್ಕಾರ ಜನರ ಜೀವ ಉಳಿಸುವುದು ನಮ್ಮ ಕರ್ತವ್ಯ ಶುಕ್ರವಾರ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ಹೇಳಿದ್ದಾರೆ.

ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ನೀಡುವ ವೈದ್ಯರ ವಿರುದ್ದ ಕ್ರಮ : ಸಚಿವ ಸುಧಾಕರ್ ಎಚ್ಚರಿಕೆ
Tags: BJPCovid 19sudhakarಕರೋನಾಕೋವಿಡ್-19ಬಿಜೆಪಿ
Previous Post

ಶುದ್ಧಗಾಳಿ ಸೂಚ್ಯಂಕದಲ್ಲಿ ದೆಹಲಿ ಕಳಪೆ, ಬೆಂಗಳೂರು ಉತ್ತಮ

Next Post

ಚುನಾವಣೆ ಹೊಸ್ತಿಲಲ್ಲೇ ಎಸ್‌ಪಿಗೆ ಆಘಾತ? ಬಿಜೆಪಿ ಸೇರಿದ ಅಪರ್ಣಾ ಯಾದವ್‌

Related Posts

SIR issue
Top Story

SIR ತಂದಿಟ್ಟ ಗಂಡಾಂತರಕ್ಕೆ ಅಸುನೀಗಿದ ಗ್ರಾಮ ಲೆಕ್ಕಾಧಿಕಾರಿ : ಈ ಸಾವಿಗೆ ಹೊಣೆ ಯಾರು..?

by ಪ್ರತಿಧ್ವನಿ
July 4, 2026
0

ಬೆಂಗಳೂರು : ಎಸ್‌ಐಆರ್ (SIR) ಪ್ರಕ್ರಿಯೆಗೆ ತೆರಳುತ್ತಿದ್ದ ಸಮಯದಲ್ಲಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಗ್ರಾಮ ಆಡಳಿತಾಧಿಕಾರಿಗಳು ಅಪಘಾತಕ್ಕೀಡಾದ ಘಟನೆ ನಡೆದಿದೆ. ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ...

Read moreDetails
BREAKING NEWS : ಎರಡು BMTC ಬಸ್‌ಗಳ ನಡುವೆ ಭೀಕರ ಅಪಘಾತ : ಹಲವು ಪ್ರಯಾಣಿಕರಿಗೆ ಗಂಭೀರ ಗಾಯ..!

BREAKING NEWS : ಎರಡು BMTC ಬಸ್‌ಗಳ ನಡುವೆ ಭೀಕರ ಅಪಘಾತ : ಹಲವು ಪ್ರಯಾಣಿಕರಿಗೆ ಗಂಭೀರ ಗಾಯ..!

July 4, 2026
NA Divakar Article On Free Footh Path

ದುಷ್ಟ ಪ್ರವೃತ್ತಿಯಲ್ಲೇ ಹುಟ್ಟಿರುವ ಕ್ರೂರ ವಿಧಾನಗಳು : ಎತ್ತಂಗಡಿ, ಬುಲ್ಡೋಜರ್‌ ಎಂಬ ಆಡಳಿತ ಕ್ರಮಗಳು..

July 4, 2026
Indira Kit on R Ashok

“ಘೋಷಣೆ ಬೆಟ್ಟದಷ್ಟು, ಸಾಧನೆ ಶೂನ್ಯ! ಭರವಸೆ ಕಾಂಗ್ರೆಸ್‌ನದು, ಮೋಸ ಮಾತ್ರ ಬಡವರ ಪಾಲು!”

July 3, 2026
Ram Mandir Theft Part 2

ರಾಮಭಕ್ತರ ಹಣ ಎಲ್ಲಿ ಹೋಯಿತು? ತಳಸಮುದಾಯಗಳಿಗೆ ಉತ್ತರ ಯಾರು?

July 3, 2026
Next Post
ಚುನಾವಣೆ ಹೊಸ್ತಿಲಲ್ಲೇ ಎಸ್‌ಪಿಗೆ ಆಘಾತ? ಬಿಜೆಪಿ ಸೇರಿದ ಅಪರ್ಣಾ ಯಾದವ್‌

ಚುನಾವಣೆ ಹೊಸ್ತಿಲಲ್ಲೇ ಎಸ್‌ಪಿಗೆ ಆಘಾತ? ಬಿಜೆಪಿ ಸೇರಿದ ಅಪರ್ಣಾ ಯಾದವ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada