• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮುಸ್ಲಿಂ ತಾಯಂದಿರು ಮಕ್ಕಳಿಗೆ ಶಿಸ್ತು ಕಲಿಸಲ್ಲ ಎಂದು ಮಗುವಿಗೆ ಸಹಪಾಠಿಗಳಿಂದ ಹೊಡೆಸಿದ ಟೀಚರ್!

ಪ್ರತಿಧ್ವನಿ by ಪ್ರತಿಧ್ವನಿ
August 26, 2023
in Top Story, ದೇಶ, ರಾಜಕೀಯ
0
ಮುಸ್ಲಿಂ ತಾಯಂದಿರು ಮಕ್ಕಳಿಗೆ ಶಿಸ್ತು ಕಲಿಸಲ್ಲ ಎಂದು ಮಗುವಿಗೆ ಸಹಪಾಠಿಗಳಿಂದ ಹೊಡೆಸಿದ ಟೀಚರ್!
Share on WhatsAppShare on FacebookShare on Telegram

  ಉತ್ತರಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಶಾಲಾ ಶಿಕ್ಷಕಿರೊಬ್ಬರು ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯುವಂತೆ ಇತರೆ ಸಹಪಾಠಿ ವಿದ್ಯಾರ್ಥಿಗಳಿಗೆ ಆದೇಶಿಸುತ್ತಿರುವ ಆಘಾತಕಾರಿ ವಿಡಿಯೋ ವೈರಲ್‌ ಆಗಿದ್ದು, ಶಿಕ್ಷಕಿಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ADVERTISEMENT

ಮಗು ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಶುವಿಹಾರದಲ್ಲಿ ಓದುತ್ತಿದ್ದು, ರೈತ ಇರ್ಷಾದ್‌ ತ್ಯಾಗಿ ಎಂಬವರ ಮಗುವಿಗೆ ಶಿಕ್ಷಕಿ ಹಲವು ವಿದ್ಯಾರ್ಥಿಗಳಿಂದ ಹೊಡೆಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಮಕ್ಕಳು ಸರದಿಯಂತೆ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ್ದು, ಪೆಟ್ಟು ತಿನ್ನುತ್ತಿರುವ ಮಗು ಕಣ್ಣೀರು ಹಾಕುತ್ತಿರುವುದು ಕಂಡುಬಂದಿದೆ.   

India may have made it to the moon but millions of Muslims still don't have basic rights as Muslims are lynched in public sight.

In this school the teacher asks Hindu children to slap a Muslim child, even berating them if they don't slap hard enoughhttps://t.co/ci0YVgDpl2

— muslim daily (@muslimdaily_) August 25, 2023

ಶಿಕ್ಷಕಿಯನ್ನು ತೃಪ್ತ ತ್ಯಾಗಿ ಎಂದು ಗುರುತಿಸಲಾಗಿದೆ.

ಎಷ್ಟು ಮಹಮ್ಮದೀಯನ್‌ (ಮುಸ್ಲಿಂ) ಮಕ್ಕಳಿದ್ದಾರೋ ಅಷ್ಟು ಮಂದಿಗೆ (ಹೊಡೆಯಲು ಆದೇಶಿಸಿದ್ದೇನೆ). ಮುಸ್ಲಿಂ ತಾಯಂದಿರು ತಮ್ಮ ಮಕ್ಕಳಿಗೆ ಸರಿಯಾದ ಶಿಸ್ತು ಕಲಿಸಿಕೊಡುವುದಿಲ್ಲ. ಹಾಗಾಗಿ, ಅವರ ಮಕ್ಕಳಿಗೆ ಈ ರೀತಿ ಮಾಡಿಯೇ ಶಿಸ್ತು ಕಲಿಸಬೇಕಾಗುತ್ತದೆ ಎಂದು ಶಿಕ್ಷಕಿ ಸಮರ್ಥನೆಯನ್ನೂ ಕೂಡಾ ನೀಡಿದ್ದಾಳೆ.   

ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ ಶಿಕ್ಷಕಿ, ʼಇದೊಂದು ಕ್ಷುಲ್ಲಕ ಸಂಗತಿ. ಆ ವಿದ್ಯಾರ್ಥಿ ಹೋಮ್ ವರ್ಕ್ ಮಾಡುತ್ತಿರಲಿಲ್ಲ. ನಾನು ಅಂಗವಿಕಲೆಯಾಗಿರುವುದರಿಂದ ನನಗೆ ಹೊಡೆಯಲು ಆಗಲಿಲ್ಲ. ಹಾಗಾಗಿ, ಕೆಲವು ವಿದ್ಯಾರ್ಥಿಗಳಿಂದ ಅವನಿಗೆ ಹೊಡೆಸಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಮನ್ಸೂರ್‌ಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್, ”ನಾವು ವೀಡಿಯೊವನ್ನು ನೋಡಿದ ನಂತರ ಆ ಮಗು ಮತ್ತು ಅವನ ಪೋಷಕರ ಹೇಳಿಕೆಗಳನ್ನು ದಾಖಲಿಸಿದ್ದೇವೆ. ಶಿಕ್ಷಕಿ ವಿರುದ್ಧ ಪ್ರಕರಣವನ್ನೂ ದಾಖಲಿಸುತ್ತೇವೆ” ಎಂದು ತಿಳಿಸಿದ್ದಾರೆ.

This woman is looking demonic.

Tripta Tyagi, accused of thrashing a Muslim child, is now saying that she is handicapped.

Are people with disabilities free to beat Muslim children?

This cruel woman should be in jail.#ArrestTriptaTyagi pic.twitter.com/tKReydW0aQ

— Susheel shinde (@susheelshinde98) August 26, 2023

ಘಟನೆ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ ಕೂಡ ಪ್ರತಿಕ್ರಿಯಿಸಿದ್ದು, ”ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತಿದೆ” ಎಂದು ತಿಳಿಸಿದೆ.

ಘಟನೆ ಬಗ್ಗೆ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ವರುಣ್‌ ಗಾಂಧಿ ಸೇರಿದಂತೆ ಹಲವು ರಾಜಕಾರಣಿಗಳು, ಚಿಂತಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಕಿಯ ಆಘಾತಕಾರಿ ವರ್ತನೆ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್‌ ಗಾಂಧಿ, “ಮುಗ್ಧ ಮಕ್ಕಳ ಮನಸ್ಸಿನಲ್ಲಿ ತಾರತಮ್ಯದ ವಿಷಬೀಜ ಬಿತ್ತುವುದು, ಶಾಲೆಯಂತಹ ಪವಿತ್ರ ಸ್ಥಳವನ್ನು ದ್ವೇಷದ ಮಾರುಕಟ್ಟೆಯಾಗಿ ಪರಿವರ್ತಿಸುವುದು- ಇದಕ್ಕಿಂತ ಹೆಚ್ಚಿನ ಕೇಡನ್ನು ಓರ್ವ ಶಿಕ್ಷಕಿ ದೇಶಕ್ಕೆ ಮಾಡಲು ಸಾಧ್ಯವಿಲ್ಲ. ಇದೇ ಸೀಮೆಎಣ್ಣೆಯನ್ನು ಭಾರತದ ಮೂಲೆ ಮೂಲೆಗೆ ಬಿಜೆಪಿ ಹರಡಿ ಬೆಂಕಿ ಹಚ್ಚಿದೆ. ಮಕ್ಕಳು ಭಾರತದ ಭವಿಷ್ಯ-ಅವರನ್ನು ದ್ವೇಷಿಸಬೇಡಿ, ನಾವೆಲ್ಲರೂ ಒಟ್ಟಾಗಿ ಪ್ರೀತಿಯನ್ನು ಕಲಿಸಬೇಕುʼ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಘಟನೆಗೆ ಪ್ರಿಯಾಂಕಾ ಗಾಂಧಿ ಬೇಸರ ವ್ಯಕ್ತಪಡಿಸಿದ್ದು, “ನಮ್ಮ ಭವಿಷ್ಯದ ತಲೆಮಾರಿಗೆ ನಾವು ಯಾವ ರೀತಿಯ ಕ್ಲಾಸ್‌ರೂಮ್‌ಗಳನ್ನು ಹಾಗೂ ಸಮಾಜವನ್ನು ಕೊಡಲು ಬಯಸುತ್ತಿದ್ದೇವೆ? ಚಂದ್ರನಿಗೆ ಹೋಗುವ ತಂತ್ರಜ್ಞಾನದ ಬಗ್ಗೆ ಮಾತಾಡಬೇಕೋ ಅಥವಾ ದ್ವೇಷದ ಗೋಡೆಯನ್ನು ಕಟ್ಟಬೇಕೊ? ಆಯ್ಕೆ ಸ್ಪಷ್ಟವಾಗಿದೆ. ಪ್ರಗತಿಗೆ ದ್ವೇಷವೇ ದೊಡ್ಡ ಶತ್ರು. ನಮ್ಮ ದೇಶಕ್ಕಾಗಿ, ಪ್ರಗತಿಗಾಗಿ ಹಾಗೂ ಭವಿಷ್ಯದ ತಲೆಮಾರಿಗಾಗಿ ನಾವು ಒಗ್ಗಟ್ಟಾಗಬೇಕು. ಮತ್ತು ದ್ವೇಷದ ವಿರುದ್ಧ ಧ್ವನಿ ಎತ್ತಬೇಕು” ಎಂದು ಟ್ವೀಟ್‌ ಮಾಡಿದ್ದಾರೆ.

‘ಜ್ಞಾನದ ಮಂದಿರದಲ್ಲಿರುವ ಮಗುವಿನ ಮೇಲಿನ ದ್ವೇಷ ಭಾವನೆ ಇಡೀ ದೇಶವೇ ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದೆ’ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.

हम अपनी आने वाली पीढ़ियों को कैसा क्लासरूम, कैसा समाज देना चाहते हैं?

जहां चांद पर जाने की तकनीक की बातें हो या नफरत की चहारदीवारी खड़ी करने वाली बातें।

विकल्प एकदम स्पष्ट है। नफरत तरक्की की सबसे बड़ी दुश्मन है।

हमें एकजुट होकर इस नफरत के खिलाफ बोलना होगा- अपने देश के लिए,…

— Priyanka Gandhi Vadra (@priyankagandhi) August 25, 2023
Tags: BJPboyHinduminor muslimstudentteacherUttar Pradeshಬಿಜೆಪಿ
Previous Post

ಬ್ಯಾರಿಕೇಡ್ ಬಂಧಿಗಳಾದ ಬಿಜೆಪಿ ನಾಯಕರು, ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Next Post

ʼಟೋಬಿʼ ಚೆನ್ನಾಗಿಲ್ಲ ಎಂದ ಯುವತಿಗೆ ಆವಾಝ್!:‌ ಕ್ಷಮೆ ಕೇಳಿದ ರಾಜ್‌ಬಿ ಶೆಟ್ಟಿ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ʼಟೋಬಿʼ ಚೆನ್ನಾಗಿಲ್ಲ ಎಂದ ಯುವತಿಗೆ ಆವಾಝ್!:‌ ಕ್ಷಮೆ ಕೇಳಿದ ರಾಜ್‌ಬಿ ಶೆಟ್ಟಿ

ʼಟೋಬಿʼ ಚೆನ್ನಾಗಿಲ್ಲ ಎಂದ ಯುವತಿಗೆ ಆವಾಝ್!:‌ ಕ್ಷಮೆ ಕೇಳಿದ ರಾಜ್‌ಬಿ ಶೆಟ್ಟಿ

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada