• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಳಿಗಾಲದಲ್ಲಿ ಕೂದಲಿಗೆ ಮೆಹಂದಿ ಹಚ್ಚಿದರೆ ನೆಗಡಿ ಆಗುತ್ತಾ? ಹಾಗಿದ್ರೆ ಈ ಹ್ಯಾಕ್ ಟ್ರೈ ಮಾಡಿ.!

Rachita by Rachita
January 12, 2025
in Top Story, ಜೀವನದ ಶೈಲಿ, ಸೌಂದರ್ಯ
0
ಚಳಿಗಾಲದಲ್ಲಿ ಕೂದಲಿಗೆ ಮೆಹಂದಿ ಹಚ್ಚಿದರೆ ನೆಗಡಿ ಆಗುತ್ತಾ? ಹಾಗಿದ್ರೆ ಈ ಹ್ಯಾಕ್ ಟ್ರೈ ಮಾಡಿ.!
Share on WhatsAppShare on FacebookShare on Telegram

ತಲೆಯಲ್ಲಿ ಬಿಳಿ ಕೂದಲ ಆದಾಗ ಹೆಚ್ಚು ಜನ ಹೇರ್ ಡೈ, ಕಲರಿಂಗ್ ಮಾಡುತ್ತಾರೆ . ಆದರೆ ಇದರಲ್ಲಿ ಸಾಕಷ್ಟು ಕೆಮಿಕಲ್ಸ್ ನ ಬಳಸ್ತಾರೆ ಮತ್ತು ಅಷ್ಟು ದುಬಾರಿ ಕರ್ಚು ಯಾಕೆ ಎಂದು ನ್ಯಾಚುರಲ್ಲಾಗಿ ಸಿಗುವಂತಹ ಮೆಹಂದಿಯನ್ನು ತಲೆಗೆ ಹಚ್ಚುತ್ತಾರೆ..ಇದರಿಂದ ಬಿಳಿಯ ಕೂದಲು ಕೆಂಪಾಗುತ್ತದೆ.. ಹಾಗೆ ಹೆಚ್ಚು ಜನ ತಿಂಗಳಿಗೆ ಎರಡು ಭಾರಿ ತಪ್ಪದೆ ಮೆಹಂದಿಯನ್ನು ಬಳಸುತ್ತಾರೆ. ಆದ್ರೆ ಮೆಹಂದಿ ತುಂಬಾ ತಂಪಾಗಿರುವುದರಿಂದ ಚಳಿಗಾಲದಲ್ಲಿ ಶೀತ ಕೆಮ್ಮು ನೆಗಡಿ ಆಗುವುದು ಗ್ಯಾರಂಟಿ. ಈ ತಂಪಿನ ವಾತಾವರಣದಲ್ಲಿ ಮೆಹಂದಿಯನ್ನು ಬಳಸಬೇಕು ಜೊತೆಗೆ ಶೀತ ಕೂಡ ಆಗ್ಬಾರ್ದು ಅಂದ್ರೆ ಈ ಸಿಂಪಲ್ ಹ್ಯಾಕ್ ನ ಟ್ರೈ ಮಾಡಿ.

ADVERTISEMENT

ಕಾಫಿ ಡಿಕಾಕ್ಷನ್ 

ನಿಮ್ಮ ಕೂದಲಿಗೆ ಬೇಕಾದಷ್ಟು ಮೆಹಂದಿ ಪುಡಿಯನ್ನ ಒಂದು ಬೌಲಿಗೆ ಹಾಕಿ ಅದಕ್ಕೆ ಕಾಫಿಗೆ ಬಳಸುವಂತಹ ಡಿಕಾಕ್ಷನ್ ಅನ್ನ ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ ನಂತರ ಕೂದಲಿಗೆ ಹಚ್ಚಿ ಕೆಲ ನಿಮಿಷಗಳ ಕಾಲ ಬಿಟ್ಟು ತಲೆಗೆ ಸ್ನಾನ ಮಾಡುವುದರಿಂದ ಕೂದಲು ಕೆಂಪಾಗುತ್ತದೆ ಜೊತೆಗೆ ನೆಗಡಿ ಕೂಡ ಆಗೋದಿಲ್ಲ ಕಾರಣ ಡಿಕಾಕ್ಷನ್ ಉಷ್ಣತೆ ಹೆಚ್ಚಿದ್ದು ದೇಹವನ್ನು ಹಿಟ್ ಮಾಡುತ್ತದೆ.

ಏಲಕ್ಕಿ ಪುಡಿ

ಒಂದು ಬೌಲ್ ಗೆ ಮೆಹಂದಿ ಪುಡಿಯನ್ನ ಹಾಕಿ ಅದನ್ನು ಬಿಸಿನೀರಿಂದ ಮಿಶ್ರಣ ಮಾಡಿ ನಂತರ ಅರ್ಧ ಟೇಬಲ್ ಸ್ಪೂನ್ ನಷ್ಟು ಏಲಕ್ಕಿ ಪುಡಿಯನ್ನ ಮಿಕ್ಸ್ ಮಾಡಿ , ನಿಮ್ಮೆಲ್ಲರಿಗೂ ಗೊತ್ತಿರುವ ಹಾಗೆ ಏಲಕ್ಕಿಯಲ್ಲಿ ಉಷ್ಣತೆ ಹೆಚ್ಚಿದ್ದು ಶೀತ ನೆಗಡಿಯನ್ನ ತಪ್ಪಿಸುತ್ತದೆ.

ಶುಂಠಿ ರಸ

ಮೆಹಂದಿಯನ್ನ ತಲೆಗೆ ಅಪ್ಲೈ ಮಾಡುವ ಮುನ್ನ ಅದಕ್ಕೆ ಎರಡರಿಂದ ಮೂರು ಟೇಬಲ್ ಸ್ಪೂನ್ ನಷ್ಟು ಶುಂಠಿ ರಸವನ್ನ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ನಂತರ ಕೂದಲಿಗೆ ಹಚ್ಚಿ ಇದರಿಂದ ಶೀತ ನೆಗಡಿ, ಕೆಮ್ಮು ಎಲ್ಲವೂ ಕೂಡ ತಡೆಯುತ್ತದೆ.

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಹುಬ್ಬಳ್ಳಿ: ಹಳೇ ಬಸ್ ನಿಲ್ದಾಣ ಲೋಕಾರ್ಪಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Next Post

ಗುರುಪ್ರಸಾದ್ ಕೊನೆಯ ಸಿನಿಮಾ ಬಿಡುಗಡೆಗೆ ರೆಡಿ.‌. ಎದ್ದೇಳು ಮಂಜುನಾಥ್-2 ಚಿತ್ರದ ಕಿತ್ತೋದ ಪ್ರೇಮ ಹಾಡು ರಿಲೀಸ್

Related Posts

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
0

ಬೆಂಗಳೂರು: ವಿಮಾನದಲ್ಲಿ ಅಸ್ವಸ್ಥಗೊಂಡ ವಿದೇಶಿ ಯುವತಿಯನ್ನು ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್(Anjali Nimbalkar) ತಕ್ಷಣ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಕಾಪಾಡಿದ್ದಾರೆ. ಡಾ. ಅಂಜಲಿ ನಿಂಬಾಳ್ಕರ್...

Read moreDetails
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
Next Post

ಗುರುಪ್ರಸಾದ್ ಕೊನೆಯ ಸಿನಿಮಾ ಬಿಡುಗಡೆಗೆ ರೆಡಿ.‌. ಎದ್ದೇಳು ಮಂಜುನಾಥ್-2 ಚಿತ್ರದ ಕಿತ್ತೋದ ಪ್ರೇಮ ಹಾಡು ರಿಲೀಸ್

Recent News

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada