ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ “MIXING ಪ್ರೀತಿ” ಚಿತ್ರ

ಪ್ರತಿಧ್ವನಿ by ಪ್ರತಿಧ್ವನಿ
April 3, 2025
in ಕರ್ನಾಟಕ, ಸಿನಿಮಾ
0
ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ “MIXING ಪ್ರೀತಿ” ಚಿತ್ರ
Share on WhatsAppShare on FacebookShare on Telegram

ಎನ್ ಪಿ ಇಸ್ಮಾಯಿಲ್ ನಿರ್ದೇಶನದ ಪ್ರೇಮ ಕಥಾನಕದಲ್ಲಿ ಸಂಹಿತಾ ವಿನ್ಯಾ, ಪಾವನ ಸೇರಿದಂತೆ ನಾಲ್ವರು ನಾಯಕಿಯರು. ಸಿಂಡೊ ಜೇಕಬ್ ನಾಯಕ .

ADVERTISEMENT

ಫ್ರೆಂಡ್ಸ್ ಪಿಕ್ಚರ್ಸ್ ಲಾಂಛನದಲ್ಲಿ ಎನ್ ಪಿ ಇಸ್ಮಾಯಿಲ್ ಅವರು ನರ್ಮಿಸಿ, ನಿರ್ದೇಶಿಸಿರುವ, ಪೊಲ್ಲಾಚಿ ಮಹಾಲಿಂಗಂ ಮತ್ತು ಕಣ್ಣನ್ ಅವರ ಸಹ ನಿರ್ಮಾಣವಿರುವ “MIXING ಪ್ರೀತಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೃಷ್ಣೇಗೌಡ, ಸಿರಿ ಮ್ಯಾಸಿಕ್ ನ ಸುರೇಶ್ ಚಿಕ್ಕಣ್ಣ,‌ ಡಿವೈಎಸ್ಪಿ ರಾಜೇಶ್, ನಿರ್ಮಾಪಕ – ನಿರ್ದೇಶಕ ಡೇವಿಡ್ ಮುಂತಾದ ಗಣ್ಯರು ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಅನ್ನು ಅನಾವರಣ ಮಾಡಿದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ಪ್ರೇಮ ಪ್ರಧಾನ ಈ ಚಿತ್ರದ ನಾಯಕನಾಗಿ ಸಿಂಡೊ ಜೇಕಬ್ ನಟಿಸಿದ್ದು, ನಾಯಕಿಯರಾಗಿ ಸಂಹಿತಾ ವಿನ್ಯ, ಪಾವನ, ದಿವ್ಯ ಹಾಗೂ ಪ್ರಿಯಾಂಕ ಅಭಿನಯಿಸಿದ್ದಾರೆ.

ಚಿತ್ರ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿದೆ. ನಿರ್ದೇಶಕರು ಟ್ರೇಲರ್ ನಲ್ಲಿ ಕಥೆಯ ಬಗ್ಗೆ ಹೆಚ್ಚು ಬಿಟ್ಟುಕೊಟ್ಟಿಲ್ಲ. ಹಾಡುಗಳು ಚೆನ್ನಾಗಿದೆ. ಪಕ್ಕದ ರಾಜ್ಯಗಳ ನಿರ್ಮಾಪಕರು ಸೇರಿ ಕನ್ನಡ ಚಿತ್ರ ನಿರ್ಮಿಸಿರುವುದು ಖುಷಿಯಾಗಿದೆ ಎಂದರು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೃಷ್ಣೇಗೌಡ.

ಹಾಡುಗಳು ಹಾಗೂ ಟ್ರೇಲರ್ ಮೂಲಕ ಚಿತ್ರ ಗಮನ‌ ಸೆಳೆಯುತ್ತಿದೆ. ಹಾಡುಗಳು ನಮ್ಮ ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ ಎಂದು ಸುರೇಶ್ ಚಿಕ್ಕಣ್ಣ ತಿಳಿಸಿದರು. ಡಿವೈಎಸ್ಪಿ ರಾಜೇಶ್ ಹಾಗೂ ನಿರ್ದೇಶಕ ಡೇವಿಡ್ ಅವರು ಚಿತ್ರಕ್ಕೆ ಶುಭ ಕೋರಿದರು.

ನಿರ್ಮಾಪಕ ಹಾಗೂ ನಿರ್ದೇಶಕ ಎನ್ ಪಿ ಇಸ್ಮಾಯಿಲ್ ಅವರು ಮಾತನಾಡಿ “MIXING ಪ್ರೀತಿ” ಲವ್ ಜಾನರ್ ನ‌ ಚಿತ್ರ. ಹಾಗಾಗಿ ಚಿತ್ರಕ್ಕೆ 100% ಲವ್ ಎಂಬ ಅಡಿಬರಹವಿದೆ. ಲವ್ ಜಾನರ್ ನ ಚಿತ್ರವಾದರೂ ಈ ಚಿತ್ರದಲ್ಲಿ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ. ಮೇ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ ಎಂದರು.

ಪ್ರೀತಿಯ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದೇನೆ ಎಂದು ನಾಯಕ ಸಿಂಡೊ ತಿಳಿಸಿದರು.

ನಿರ್ದೇಶಕ ಇಸ್ಮಾಯಿಲ್ ಅವರ ಕನ್ನಡ ಪ್ರೀತಿಗೆ ಧನ್ಯವಾದ ತಿಳಿಸಿದ ಕನ್ನಡದ ನಾಯಕಿಯರಾದ ಸಂಹಿತ ವಿನ್ಯಾ, ಪಾವನ, ದಿವ್ಯ ಹಾಗೂ ಪ್ರಿಯಾಂಕ ನಿರ್ದೇಶಕರಿಗೆ ವಿಶೇಷ ಉಡುಗೊರೆ ನೀಡಿದರು ಹಾಗೂ ತಮ್ಮ ಪಾತ್ರಗಳ ಬಗ್ಗೆ ವಿವರಿಸಿದರು.

ಸಂಗೀತ ನಿರ್ದೇಶಕರಾದ ರಾಜೇಶ್ ಮೋಹನ್ ಮತ್ತು ಗೋಣೇಶ್ವರನ್, ಗೀತರಚನೆಕಾರ ಹಾಗೂ ಗಾಯಕ ಸಚಿನ್, ಛಾಯಾಗ್ರಾಹಕ ಸಾದಿಕ್ ಕಬೀರ್, ನೃತ್ಯ ನಿರ್ದೇಶಕಿ ಡಯಾನ‌ ಹಾಗೂ ಕಾರ್ಯಕಾರಿ ನಿರ್ಮಾಪಕ – ವಿತರಕ ಮರಿಸ್ವಾಮಿ “MIXING ಪ್ರೀತಿ” ಚಿತ್ರದ ಕುರಿತು ಮಾತನಾಡಿದರು.

Tags: 2023 kannada movies2024 kannada moviesKannadakannada full movieKannada moviekannada movie trailerkannada movie yamarajaakannada movieskannada movies 2024kannada new moviekannada new movieskannada songslastest kannada movielatest kannada movielatest kannada moviesnew kannada movienew kannada moviesonti salaga movie in kannadaparugu movie in kannadapushpa kannada movie songsyamarajaa kannada movie
Previous Post

OLA..Uber..Rapido ಬೈಕ್ ಟ್ಯಾಕ್ಸಿಗಳಿಗೆ ನಿಷೇಧ ..! 6 ವಾರದಲ್ಲಿ ಬೈಕ್ ಟ್ಯಾಕ್ಸಿಗೆ ಬ್ರೇಕ್ ಹಾಕಲು ಹೈಕೋರ್ಟ್ ಆದೇಶ ! 

Next Post

ಭಾರತ & ಚೀನಾ ಮೇಲೆ ಪರಸ್ಪರ ಸುಂಕ ಘೋಷಿಸಿದ ಟ್ರಂಪ್ ..! ಮೋದಿ ಮೇಲೆ ಅಮೆರಿಕ ಅಧ್ಯಕ್ಷ ಬೇಸರ ! 

Related Posts

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
0

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕೆ‌ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.ಕಾಶ್ಮೀರದ ಪಹಲ್ಗಾಮ್'ನಲ್ಲಿ (Pahalgam terror attack) ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ...

Read moreDetails
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

May 16, 2025
Next Post
ಭಾರತ & ಚೀನಾ ಮೇಲೆ ಪರಸ್ಪರ ಸುಂಕ ಘೋಷಿಸಿದ ಟ್ರಂಪ್ ..! ಮೋದಿ ಮೇಲೆ ಅಮೆರಿಕ ಅಧ್ಯಕ್ಷ ಬೇಸರ ! 

ಭಾರತ & ಚೀನಾ ಮೇಲೆ ಪರಸ್ಪರ ಸುಂಕ ಘೋಷಿಸಿದ ಟ್ರಂಪ್ ..! ಮೋದಿ ಮೇಲೆ ಅಮೆರಿಕ ಅಧ್ಯಕ್ಷ ಬೇಸರ ! 

Recent News

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ
Top Story

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

by ಪ್ರತಿಧ್ವನಿ
May 16, 2025
ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 
Top Story

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

by Chetan
May 16, 2025
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

May 16, 2025
ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada