• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಶಾಸಕ ಹರ್ಷವರ್ಧನ್ ಕ್ಷೇತ್ರದಲ್ಲಿ ಅವ್ಯವಸ್ಥೆ: ಕತ್ತಲೆಯಲ್ಲಿ ಜೀವನ ಕಳೆಯುತ್ತಿದೆ 20 ಬಡ ಕುಟುಂಬ!

ಪ್ರತಿಧ್ವನಿ by ಪ್ರತಿಧ್ವನಿ
August 21, 2022
in ಕರ್ನಾಟಕ
0
ಶಾಸಕ ಹರ್ಷವರ್ಧನ್ ಕ್ಷೇತ್ರದಲ್ಲಿ ಅವ್ಯವಸ್ಥೆ: ಕತ್ತಲೆಯಲ್ಲಿ ಜೀವನ ಕಳೆಯುತ್ತಿದೆ 20 ಬಡ ಕುಟುಂಬ!

ಸಾಂಧಾರ್ಭಿಕ ಚಿತ್ರ

Share on WhatsAppShare on FacebookShare on Telegram

ತಂತ್ರಜ್ಞಾನ, ಜಗತ್ತು ಎಷ್ಟೇ ಮುಂದುವರೆದರೂ ಇನ್ನೂ ಕನಿಷ್ಠ ಮೂಲ ಸೌಕರ್ಯಗಳೇ ಇಲ್ಲದೆ ಜನರು ಬದುಕು ದೂಡುತ್ತಿರುವ ಹಲವು ಉದಾಹರಣೆಗಳು ಇಂದಿಗೂ ನಮಗೆ ಕಾಣಸಿಗುತ್ತವೆ. ಜೀವನಕ್ಕೆ ಅಗತ್ಯ ಸೌಲಭ್ಯಗಳು ದೊರಕದೇ ಪ್ರತಿನಿತ್ಯ ಕಷ್ಟಪಡುವ ಹಲವಾರು ಜನ ಇದ್ದಾರೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ, ಬಿಜೆಪಿ ಶಾಸಕ ಹರ್ಷವರ್ಧನ್ ಕ್ಷೇತ್ರವಾದ ನಂಜನಗೂಡಿನ ದೇವರಾಯಶೆಟ್ಟಿಪುರದಲ್ಲಿ ಇದೆಂತಾ ಅವಸ್ಥೆ.

ADVERTISEMENT

ಗ್ರಾಮೀಣ ಭಾಗದ ಪ್ರತೀ ಮನೆಗೂ ವಿದ್ಯುತ್‌ ಸಂಪರ್ಕವನ್ನು ಕಲ್ಪಿಸಿಕೊಡಬೇಕೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೆ ತಂದಿವೆ. ಕತ್ತಲೆಯಲ್ಲಿದ್ದ ಎಷ್ಟೋ ಗ್ರಾಮಗಳು ಯೋಜನೆಯಡಿಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ದೆಹಲಿ ಮತ್ತು ರಾಜ್ಯದ ಗದ್ದುಗೆಯಲ್ಲಿ ಕೂತಿರುವ ರಾಜಕಾರಣಿಗಳು ಹೇಳಿಕೊಳ್ಳುತ್ತಿದ್ಧಾರೆ. ಆದರೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿರುವ ದೇವರಾಯಶೆಟ್ಟಿಪುರದ ಗ್ರಾಮದಲ್ಲಿ ಮಾತ್ರ ಹಲವು ವರ್ಷಗಳಿಂದ ವಿದ್ಯುತ್ ಭಾಗ್ಯ ದೊರೆತಿಲ್ಲ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿರುವ ದೇವರಾಯಶೆಟ್ಟಿಪುರ ಗ್ರಾಮ 20 ಬಡ ಕುಟುಂಬಗಳು ಕಳೆದ ಹಲವು ವರ್ಷಗಳಿಂದ ಬೆಳಕೆ ಕಾಣದೇ ಕಂಗಾಲಾಗಿದ್ದಾರೆ. ಕಾಡಂಚಿನ ಗ್ರಾಮವಾದ ದೇವರಾಯಶೆಟ್ಟಿಪುರದಲ್ಲಿ ಮಕ್ಕಳಿಗೆ ಓದಲು ಮೇಣದ ಬತ್ತಿಯೇ ಆಧಾರ. ಕಾಡು ಪ್ರಾಣಿಯ ಕಾಟವು ಬೇರೆ. ವಿದ್ಯುತ್ ಇಲ್ಲ, ಸೀಮೆಎಣ್ಣೆಯು ದೊರೆಯುವುದು ಕಷ್ಟ. ಜನವಸತಿ ಇದ್ದರು ಕುಡಿಯುವ ನೀರಿಗು ಹಾಹಾಕಾರ ಎಂದು ಗ್ರಾಮದ ಜನರ ಅಳಲು.

ಸಾಂಧಾರ್ಭಿಕ ಚಿತ್ರ

ಶಾಸಕರು ಗ್ರಾಮಕ್ಕೆ ಬಂದ ವೇಳೆ ಅರ್ಧ ಗಂಟೆ ವಿದ್ಯುತ್ ನೀಡಿದ್ದ ಅಧಿಕಾರಿಗಳು. ಶಾಸಕರು ಹೋದ ಬಳಿಕ ಗ್ರಾಮದ ಬೀದಿಗಳ ರಸ್ತೆಯ ವಿದ್ಯುತ್ ಕಟ್ ಮಾಡಿದ್ದಾರೆ.  ಎಲ್ಲರಿಗು ಮನವಿ ಮಾಡಿದ್ರು ಯಾವುದೇ ಪ್ರಯೋಜನ ಇಲ್ಲ. ಮೂಲಭೂತ ವ್ಯವಸ್ಥೆಯು ಇಲ್ಲ ವಿದ್ಯುತ್ ಮೊದಲೇ ಇಲ್ಲ. ಕಣ್ಣೀರಲ್ಲಿ ಕೈತೊಳೆಯುತ್ತಿದ್ದೇವೆ ಎಂದು ಹೇಳಿದ್ದಾರೆ.

ಏನೇ ಆಗಲಿ ಶಾಸಕ ಹರ್ಷವರ್ಧನ್‌ ಅವರು ಶೀಘ್ರ ಈ ಹಳ್ಳಿಗೆ ಭೇಟಿ ನೀಡಿ ಸಮಸ್ಯೆ ಬಗೆಯರಿಸಬೇಕು ಎಂಬುದೇ ಪ್ರತಿಧ್ವನಿಯ ಆಶಯ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸಚಿವ ಎಸ್.ಟಿ ಸೋಮಶೇಖರ್ ವಿರುದ್ಧ ಪ್ರತಿಭಟಿಸಿದ ಕೈ ಕಾರ್ಯಕರ್ತರ ಬಂಧನ!

Next Post

ದಯವಿಟ್ಟು ಕ್ಷಮಿಸಿ, ಈ ವರ್ಷ ಹುಟ್ಟುಹಬ್ಬ ಆಚರಿಸಲ್ಲ : ನಟ ಡಾಲಿ ಧನಂಜಯ್

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ದಯವಿಟ್ಟು ಕ್ಷಮಿಸಿ, ಈ ವರ್ಷ ಹುಟ್ಟುಹಬ್ಬ ಆಚರಿಸಲ್ಲ : ನಟ ಡಾಲಿ ಧನಂಜಯ್

ದಯವಿಟ್ಟು ಕ್ಷಮಿಸಿ, ಈ ವರ್ಷ ಹುಟ್ಟುಹಬ್ಬ ಆಚರಿಸಲ್ಲ : ನಟ ಡಾಲಿ ಧನಂಜಯ್

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada