• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

“ಅತ್ಯಾಚಾರ ಅನಿವಾರ್ಯವಾದಾಗ ಮಲಗಿ ಆನಂದಿಸಿ” : ಕಲಾಪದಲ್ಲೇ ಕ್ಷಮೆಯಾಚಿಸಿದ ರಮೇಶ್‌ ಕುಮಾರ್

Any Mind by Any Mind
August 23, 2022
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿಮಾಜಿ ಸ್ಪೀಕರ್ ಹಾಗೂ ಶಾಸಕ ರಮೇಶ್ ಕುಮಾರ್ ಹೇಳಿದ ಹೇಳಿಕೆ ವಿವಾದವಾಗುತ್ತಿದ್ದಂತೆ ಇಂದಿನ ಕಲಾಪ ಆರಂಭವಾಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ.

ADVERTISEMENT

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾಜಿ ಸ್ಪೀಕರ್ ಹಾಗೂ ಶಾಸಕ ರಮೇಶ್ ಕುಮಾರ್ ಅವರು ಹೇಳಿದ ಹೇಳಿಕೆ ಸದ್ಯ ಭಾರೀ ವಿವಾದವಾಗಿ ಮಾರ್ಪಟ್ಟಿದೆ. ತಮ್ಮ ಘನತೆ ಮರೆತು ರಮೇಶ್ ಕುಮಾರ್ ಮಾತನಾಡಿದ್ದಾರೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿವೆ.

ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ ೬೯ ರಡಿ ಚರ್ಚೆ ನಡೆಯುತ್ತಿತ್ತು. ಆ ವೇಳೆ ಸದನದಲ್ಲಿ ಹಲವು ಸದಸ್ಯರು ಒಮ್ಮಿಗಿಲೇ ಎದ್ದು ನಿಂತು ತಮ್ಮ ಭಾಗದ ಸಮಸ್ಯೆಗಳ ಕುರಿತು ಸದನದ ಗಮನಕ್ಕೆ ತರುತ್ತಿದ್ದರು. ಆ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶರ ಹೆಗಡೆ ಕಾಗೇರಿ ಅವರು ಪ್ರತಿಕ್ರಿಯಿಸುತ್ತಾ, ಸದಸ್ಯರೆಲ್ಲ ಏಕಾಏಕಿ ಮಾತನಾಡಲು ಮುಂದಾಗುತ್ತಿದ್ದಾರೆ. ಒಮ್ಮಿಗಿಲೇ ಇವರ ದಾಳಿಯನ್ನ ಹೇಗೆ ಸಹಿಸುವುದು ಎಂದು ತಮಾಷೆಯ ದಾಟಿಯಲ್ಲಿ ಹೇಳಿದರು.

ಕಾಗೇರಿ ಅವರ ಈ ಹೇಳಿಕೆಗೆ ತಕ್ಷಣವೇ ಎದ್ದು ನಿಂತು ಪ್ರತಿಕ್ರಿಯಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, “ಅತ್ಯಾಚಾರ ಅನಿವಾರ್ಯವಾದಾಗ ಮಲಗಿ ಆನಂದಿಸಿ” (when repe is inevitable, lay back and enjoy) ಎಂದು ತಮಾಷೆಯಾಗಿ ಹೇಳಿ ಕುಳಿತರು. ಸದನ ನಗೆಗಡಲಲ್ಲಿ ತೇಲಿತು. ನಂತರ ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ವಿವಾದವಾಗಿ ಮಾರ್ಪಟ್ಟಿತು.

This MLA Ramesh Kumar who thinks crimes against women like rape are a joking matter was chosen by Rahul/Priyanka Cong to be speaker of Assembly – a constitutional position ! 🤮😡 https://t.co/sAzyGH4t34

— Rajeev Chandrasekhar 🇮🇳 (@RajeevRC_X) December 17, 2021

ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಈ ಬಗ್ಗೆ ಟ್ವೀಟ್ ಮಾಡಿ, “ಅತ್ಯಾಚಾರದಂತಹ ಮಹಿಳೆಯರ ಮೇಲಿನ ಅಪರಾಧಗಳನ್ನು ತಮಾಷೆಯ ವಿಷಯವೆಂದು ಭಾವಿಸುವ ಈ ಶಾಸಕ ರಮೇಶ್ ಕುಮಾರ್ ಅವರನ್ನು ಸಂವಿಧಾನಿ ಸ್ಥಾನವಾದ ಅಸೆಂಬ್ಲಿಯ ಸ್ಪೀಕರ್ ಆಗಿ ಆಯ್ಕೆಮಾಡಲಾಗಿತ್ತು,” ಎಂದಿದ್ದಾರೆ.

ತಕ್ಷಣ ಎಚ್ಚೆತ್ತುಕೊಂಡ ರಮೇಶ್ ಕುಮಾರ್ ಕೂಡಲೇ ಅವರು ಟ್ವೀಟ್ ಮಾಡಿ ಕ್ಷಮೆ ಕೋರಿದ್ದಾರೆ. ಅತ್ಯಾಚಾರ! ಕುರಿತು ವಿಧಾನಸಭಾ ಅಧಿವೇಶನದಲ್ಲಿ ನಾನು ಹೇಳಿದ ಅಸಡ್ಡೆ ಮತ್ತು ನಿರ್ಲಕ್ಷ್ಯದ ಮಾತಿಗಾಗಿ ನಾನು ಎಲ್ಲರಿಗೂ ನನ್ನ ಪ್ರಾಮಾಣಿಕ ಕ್ಷಮೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನನ್ನ ಉದ್ದೇಶವು ಕ್ಷುಲ್ಲಕಗೊಳಿಸುವುದು ಅಥವಾ ಘೋರ ಅಪರಾಧವನ್ನು ಹಗುರಗೊಳಿಸುವುದು ಅಲ್ಲ. ಆದರೆ ಒಂದು ತಮಾಷೆಯ ಹೇಳಿಕೆ ಅಷ್ಟೇ! ಇನ್ಮುಂದೆ ಎಚ್ಚರ ವಹಿಸಿ ಮಾತನಾಡುತ್ತೇನೆ ಎಂದಿದ್ದಾರೆ.

I would like to express my sincere apologies to everyone for the indifferent and negligent comment I made in today’s assembly about “Rape!” My intention was not trivialise or make light of the heinous crime, but an off the cuff remark! I will choose my words carefully henceforth!

— K. R. Ramesh Kumar (@KRRameshKumar1) December 16, 2021

ಕಲಾಪದಲ್ಲೇ ಕ್ಷಮೇಯಾಚಿಸಿದ ಮಾಜಿ ಸ್ಪೀಕರ್

ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ರಮೇಶ್ ಕುಮಾರ್ ಅವರು ರಾಜ್ಯದ ಜನತೆಯ ಕ್ಷಮೆ ಕೇಳಿದ್ದಾರೆ. “ಹೆಣ್ಣಿಗೆ ಅವಮಾನಿಸುವ, ಹಗುರವಾಗಿ ಮಾತಾಡುವ ಉದ್ದೇಶ ನನ್ನದಾಗಿರಲಿಲ್ಲ. ಮಾತನಾಡುವ ಭರದಲ್ಲಿ ನನ್ನಿಂದ ತಪ್ಪಾಗಿದೆ. ಇದಕ್ಕೆ ಕ್ಷಮೆ ಕೇಳಲು ನನಗೆ ಹಿಂಜರಿಯುವುದಿಲ್ಲ. ಗ್ರಹಚಾರಕ್ಕೆ ಸ್ಪೀಕರ್ ನನ್ನ ಹೆಸರು ಹೇಳಿದಾಗ ಪ್ರತಿಕ್ರಿಯಿಸಿದೆ. ಅದು ಹೆಸರಾಂತ ಇಂಗ್ಲಿಷ್ ಚಿಂತಕರ ಹೇಳಿಕೆ. ಅದನ್ನು ಉಲ್ಲೇಖಿಸಿದ್ದೆ ಅಷ್ಟೇ. ಈ ವಿಚಾರಕ್ಕೆ ಇಲ್ಲಿಗೇ ಅಂತ್ಯ ಹಾಡಿ ಕಲಾಪ ಮುಂದುವರಿಸೋಣ ಎಂದು ತಿಳಿಸಿದರು.

Tags: BJPCongress PartyCovid 19ಅತ್ಯಾಚಾರಕರೋನಾಕೋವಿಡ್-19ಬಿಜೆಪಿಬೆಳಗಾವಿರಮೇಶ್ ಕುಮಾರ್ವಿಧಾನ ಸಭೆ ಅಧಿವೇಶನ
Previous Post

ಶಿವಮೊಗ್ಗ ಘಟನೆ : ಕರಾವಳಿಯಿಂದ ಮಲೆನಾಡಿಗೆ ವಿಸ್ತರಿಸಿದ ನೈತಿಕ ಪೊಲೀಸ್ ಗಿರಿ!

Next Post

ರಾಜ್ಯದಲ್ಲಿ ಐವರಿಗೆ ಓಮೈಕ್ರಾನ್ : ಹೊಸ ಸೋಂಕಿತರ ಟ್ರಾವೆಲ್‌ ಹಿಸ್ಟರಿ ಏನು?

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ರಾಜ್ಯದಲ್ಲಿ ಐವರಿಗೆ ಓಮೈಕ್ರಾನ್ : ಹೊಸ ಸೋಂಕಿತರ ಟ್ರಾವೆಲ್‌ ಹಿಸ್ಟರಿ ಏನು?

ರಾಜ್ಯದಲ್ಲಿ ಐವರಿಗೆ ಓಮೈಕ್ರಾನ್ : ಹೊಸ ಸೋಂಕಿತರ ಟ್ರಾವೆಲ್‌ ಹಿಸ್ಟರಿ ಏನು?

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada