• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನಗೆ ಬಹಳ ಕಿರುಕುಳ ಇದೆ..ನನ್ನ ಜೀವಕ್ಕೂ ಕೂಡ ಅಪತ್ತು ಇದೆ..! ಕ್ಷೇತ್ರದ ಜನತೆಗೆ ಮುನಿರತ್ನ ಸಂದೇಶ ! 

Chetan by Chetan
January 14, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ನನಗೆ ಬಹಳ ಕಿರುಕುಳ ಇದೆ..ನನ್ನ ಜೀವಕ್ಕೂ ಕೂಡ ಅಪತ್ತು ಇದೆ..! ಕ್ಷೇತ್ರದ ಜನತೆಗೆ ಮುನಿರತ್ನ ಸಂದೇಶ ! 

Screenshot

Share on WhatsAppShare on FacebookShare on Telegram

ಮಕರ ಸಂಕ್ರಾಂತಿಯಂದೇ (Makara sankranti) ರಾಜರಾಜೇಶ್ವರಿನಗರ (RR Nagar) ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ತಮ್ಮ ಕ್ಷೇತ್ರದ ಜನರಿಗೆ ಪ್ರಮಾಣ ಮಾಡಿದ್ದಾರೆ. ತಮ್ಮ ಕ್ಷೇತ್ರದ ಜನತೆಗೆ ಸಂಕ್ರಾಂತಿ ಶುಭ ಕೋರಿಡಾ ಶಾಸಕ ಮುನಿರತ್ನ (MLA muniratna) ತಮಗೆ ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.

ADVERTISEMENT
Screenshot

ನನಗೆ ಕ್ಷೇತ್ರದಲ್ಲಿ ಇಂದು ಬಲವಿಲ್ಲ, ಮತದಾರ ಬಂಧುಗಳ ಆಶೀರ್ವಾದ ಒಂದೇ ನನಗೆ ಶ್ರೀರಕ್ಷೆಯಾಗಿದೆ.ಮುಂದಿನ ದಿನಗಳಲ್ಲಿ ನಿಮಗೆ ಒಳ್ಳೆಯ ಕೆಲಸವನ್ನು ಮಾಡುವ ಶಕ್ತಿ ಬರಲಿ ಎಂದು ಪ್ರಾರ್ಥಿಸುತ್ತೇನೆ.ನಿಮಗೆಲ್ಲಾ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು ಎಂದು ಹೇಳಿದ್ದಾರೆ.

Randeep Surjewala: ಕಾಂಗ್ರೆಸ್‌ ನಾಯಕರಿಗೆ ಶಿಸ್ತಿನ ಪಾಠ ಮಾಡಿದ ಸುರ್ಜೆವಾಲ..! #siddaramaiah #dkshivakumar

ಇಂದು ನಾನು ಪ್ರಮಾಣ ಮಾಡುತ್ತಿದ್ದೇನೆ,ನನಗೆ ಬಹಳಷ್ಟು ಕಿರುಕುಳ ಇದೆ.ನನ್ನ ಜೀವಕ್ಕೂ ಕೂಡ ಅಪತ್ತು ಇದೆ.ನಾನು ಲೋಕಸಭಾ ಚುನಾವಣೆಯಲ್ಲಿ ಡಾ.ಸಿ.ಎನ್. ಮಂಜುನಾಥ್ ಪರ ಕೆಲಸ ಮಾಡಿದ್ದೇ ಮುಳುವಾಗಿದೆ. ಆ ಕಾರಣಕ್ಕಾಗಿ ನನ್ನನ್ನು ರಾಜೆಯವಾಗಿ ಟಾರ್ಗೆಟ್ ಮಾಡಿ ಹಿಂಸಿಸಲಾಗುತ್ತಿದೆ ಎಂದು ಮುನಿರತ್ನ ಹೇಳಿಕೊಂಡಿದ್ದಾರೆ.

Tags: ಮಕರ ಸಂಕ್ರಾಂತಿಮುನಿರತ್ನ ಪ್ರಮಾಣರಾಜಕೀಯ ಕಿರುಕುಳರಾಜರಾಜೇಶ್ವರಿ ನಗರಶಾಸಕ ಮುನಿರತ್ನ
Previous Post

Makara Sankranthi 2025: ಎಲ್ಲೆಡೆ ಮನೆ ಮಾಡಿದೆ ಮಕರ ಸಂಕ್ರಾತಿ ಸಂಭ್ರಮ.!

Next Post

ಸಿದ್ದು ಸರ್ಕಾರದಲ್ಲಿ ಗೋವುಗಳಿಗೂ ರಕ್ಷಣೆಯಿಲ್ಲ – ಸರ್ಕಾರದ ಪಾಪದ ಕೊಡ ತುಂಬಿದೆ : ವಿಜಯೇಂದ್ರ ಕಿಡಿ ನುಡಿ 

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಸಿದ್ದು ಸರ್ಕಾರದಲ್ಲಿ ಗೋವುಗಳಿಗೂ ರಕ್ಷಣೆಯಿಲ್ಲ – ಸರ್ಕಾರದ ಪಾಪದ ಕೊಡ ತುಂಬಿದೆ : ವಿಜಯೇಂದ್ರ ಕಿಡಿ ನುಡಿ 

ಸಿದ್ದು ಸರ್ಕಾರದಲ್ಲಿ ಗೋವುಗಳಿಗೂ ರಕ್ಷಣೆಯಿಲ್ಲ - ಸರ್ಕಾರದ ಪಾಪದ ಕೊಡ ತುಂಬಿದೆ : ವಿಜಯೇಂದ್ರ ಕಿಡಿ ನುಡಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada