• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ! ಡಾ.ಕೆ.ಸುಧಾಕರ್ ಗೆಲುವಿನ ಎಫೆಕ್ಟ್ ?!

ಪ್ರತಿಧ್ವನಿ by ಪ್ರತಿಧ್ವನಿ
June 5, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ! ಡಾ.ಕೆ.ಸುಧಾಕರ್ ಗೆಲುವಿನ ಎಫೆಕ್ಟ್ ?!
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರದಲ್ಲಿ (Chikkaballapura) ಶಾಸಕ ಪ್ರದೀಪ್ ಈಶ್ವರ್ (Pradeep eshwar) ಮನೆ ಮೇಲೆ ತಡರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕರ ಮನೆ ಮೇಲೆ ಕಲ್ಲು ತೂರಿದ್ದು ದುರ್ಘಟನೆಯಲ್ಲಿ ಮನೆಯ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ.

ADVERTISEMENT

ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ (Dr.k.sudhakar) ಗೆಲುವು ಹಿನ್ನೆಲೆ ಬೆನ್ನಲ್ಲೇ ಕಲ್ಲು ತೂರಾಟ ನಡೆದಿರೋದು ದ್ವೇಷದ ರಾಜಕಾರಣದ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಸುಧಾಕರ್‌ರನ್ನ ಸೋಲಿಸಿದ್ದ ಪ್ರದೀಪ್ ಈಶ್ವರ್ ನಿರಂತರವಾಗಿ ಅವರ ಮೇಲೆ ವಾಗ್ದಾಳಿ ನಡೆಸಿದ್ದರು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೂಡ ಸುಧಾಕರ್‌ರನ್ನ ಸೋಲಿವಂತೆ ಸವಾಲು ಹಾಕಿದ್ದರು.

Tags: ಚಿಕ್ಕಬಳ್ಳಾಪುರಡಾಕ್ಟರ್ ಕೆ ಸುಧಾಕರ್ಪ್ರದೀಪ್ ಈಶ್ವರ್ಪ್ರದೀಪ್ ಈಶ್ವರ್ ಮನೆಪ್ರದೀಪ್ ಈಶ್ವರ್ ಮನೆ ಮೆಲ್ವ್ ಕಲ್ಲು ತೂರಾಟಸುಧಾಕರ್ ಗೆಲುವು
Previous Post

ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ

Next Post

ಮಳೆಯ ಎಫೆಕ್ಟ್‌ನಿಂದ ಮನೆಗಳಿಗೆ ನುಗ್ಗುತ್ತಿರುವ ಹಾವು-ಚೇಳುಗಳು !

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಮಳೆಯ ಎಫೆಕ್ಟ್‌ನಿಂದ ಮನೆಗಳಿಗೆ ನುಗ್ಗುತ್ತಿರುವ ಹಾವು-ಚೇಳುಗಳು !

ಮಳೆಯ ಎಫೆಕ್ಟ್‌ನಿಂದ ಮನೆಗಳಿಗೆ ನುಗ್ಗುತ್ತಿರುವ ಹಾವು-ಚೇಳುಗಳು !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada