• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇನ್ಮುಂದೆ ನಾಲಗೆ ಮೇಲೆ ಹಿಡಿತವಿಟ್ಟು ಮಾತನಾಡಿ – ಅಮಿತ್ ಶಾ ವಿರುದ್ಧ ಶಾಸಕ ಪ್ರಸಾದ್ ಅಬ್ಬಯ್ಯ ವಾಗ್ದಾಳಿ! 

Chetan by Chetan
January 9, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಇನ್ಮುಂದೆ ನಾಲಗೆ ಮೇಲೆ ಹಿಡಿತವಿಟ್ಟು ಮಾತನಾಡಿ – ಅಮಿತ್ ಶಾ ವಿರುದ್ಧ ಶಾಸಕ ಪ್ರಸಾದ್ ಅಬ್ಬಯ್ಯ ವಾಗ್ದಾಳಿ! 

Screenshot

Share on WhatsAppShare on FacebookShare on Telegram

ಧಾರವಾಡದಲ್ಲಿ (Dharwad) ದಲಿತಪರ ಸಂಘಟನೆಗಳಿಂದ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆ,ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಪ್ರತಿಭಟನೆಯಲ್ಲಿ ಕೈ ಶಾಸಕ ಪ್ರಸಾದ್ ಅಬ್ಬಯ್ಯ  (Prasad abbayya) ಭಾಗಿಯಾಗಿದ್ದಾರೆ.ಧಾರವಾಡ ಜ್ಯುಬಿಲಿ ಸರ್ಕಲ್ ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಅಬ್ಬಯ್ಯ ಬೆಂಬಲ ಸೂಚಿಸಿದ್ದು, ಗೃಹ ಸಚಿವ ಅಮಿತ್ ಶಾ (Amit shah) ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT
Screenshot

ಈ ವೇಳೆ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಅಂಬೇಡ್ಕರ್ (Ambedkar ) ಅಂದ್ರೆ ನಮಗೆ ಪ್ರಾಣ, ನಮಗೆ ಉಸಿರು.ಇವತ್ತು ಅಂತಹ ವಿಶ್ವಮಾನವ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದನ್ನು ನಾವು ಯಾರು ಸಹಿಸಿಕೊಳ್ಳುವುದಿಲ್ಲ.ಒಮ್ಮೊಮ್ಮೆ ನಮಗೆ ಅವಮಾನ ಆದರೆ ಸಹಿಸಿಕೊಳ್ಳಬಲ್ಲೆವು. ಆದರೆ ಅಂಬೇಡ್ಕರ್ ಗೆ ಅವಮಾನ ಮಾಡಿದ್ರೆ ಸಹಿಸಿಕೊಳ್ಳುವುದಿಲ್ಲ ಎಂದಿದ್ದಾರೆ.

BJP Narayana Gowda: ಕುಮಾರಸ್ವಾಮಿಗೆ ಶಾಸಕ ನಾರಾಯಣಗೌಡ ಮನವಿ..! #narayanagowda #hdkumaraswamy #bjp #jds

ನಮ್ಮಲ್ಲಿ ಸಾವಿರಾರೂ ವರ್ಷಗಳಿಂದ ಅಸ್ಪೃಶ್ಯತೆ ಇತ್ತು.ನಾವು ಯಾರು ಮನುಷ್ಯರೆಂಬ ಭಾವನೆ ಇರಲಿಲ್ಲ.ಆದರೆ ನಮ್ಮ ರಕ್ಷಣೆ ಮಾಡಲು ಬಂದವರು ಅಂಬೇಡ್ಕರ್ ಅವರು. ನಮಗೆ ಎಲ್ಲಾ ಹಕ್ಕುಗಳನ್ನು ಕೊಟ್ಟವರು ಬಂದವರು ಅಂಬೇಡ್ಕರ್. ನಾವು ಮನಷ್ಯರಾಗಿ ಬಾಳುವ ಶಕ್ತಿ ಕೊಟ್ಟವರು ಅಂಬೇಡ್ಕರ್.ನಾವು ನೋಡಿದ ದೇವರು ಅಂಬೇಡ್ಕರ್ ಎಂದು ಹೇಳಿದ್ದಾರೆ. 

Screenshot

ಹೀಗಾಗಿ ನಮಗೆ ಅಂಬೇಡ್ಕರ ಕೊಟ್ಟ ಸಂವಿಧಾನವೇ ಸ್ವರ್ಗ. ಅಮಿತ್ ಶಾ ಬೇಕಿದ್ರೆ ಬೇರೆ ಸ್ವರ್ಗಕ್ಕೆ ಹೋಗಲಿ,ಸಂವಿಧಾನ, ಸ್ವಾತಂತ್ರ್ಯ ಸೇನಾನಿ ಗೌರವಿಸಬೇಕು.ಆದರೆ ಇದನ್ನು ಅಮಿತ್ ಶಾ ಪಾಲಿಸುತ್ತಿಲ್ಲ.ನಿವು ಅಧಿಕಾರಕ್ಕೆ ಬಂದಿರೋದು ಅಂಬೇಡ್ಕರ್ ಕೊಟ್ಟಿರೋ ಭಿಕ್ಷೆಯಿಂದ ಎಂದು ಅಬ್ಬಯ್ಯ ವಾಗ್ದಾಳಿ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ನಾಲಿಗೆ ಮೇಲ ಹಿಡಿತ ಇಟ್ಟು ಮಾತನಾಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

Tags: ಅಂಬೇಡ್ಕರ್ಅಮಿತ್ ಶಾ ಹೇಳಿಕೆದಲಿತ ಸಂಘಟನೆಧಾರವಾಡ ಬಂದ್ಶಾಸಕ ಪ್ರಸಾದ್ ಅಬ್ಬಯ್ಯ
Previous Post

ಸಂವಿಧಾನ ಗೌರವ ಅಭಿಯಾನ 2025 – ಸಂಸದರು, ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರ ಸಭೆ

Next Post

ಹಿರಿಯ ಪತ್ರಕರ್ತ ಪ್ರೀತೀಶ್‌ ನಂದಿ ನಿಧನ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಹಿರಿಯ ಪತ್ರಕರ್ತ ಪ್ರೀತೀಶ್‌ ನಂದಿ ನಿಧನ

ಹಿರಿಯ ಪತ್ರಕರ್ತ ಪ್ರೀತೀಶ್‌ ನಂದಿ ನಿಧನ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada