• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಶಾಸಕ ಎಸ್.ಆರ್.ವಿಶ್ವನಾಥ್ ಯಲಹಂಕದಲ್ಲಿ ರಸ್ತೆ ತಡೆದು ಗುಂಡಿ ಮುಚ್ಚುವ ಕಾರ್ಯ

ಪ್ರತಿಧ್ವನಿ by ಪ್ರತಿಧ್ವನಿ
September 24, 2025
in ಕರ್ನಾಟಕ
0
ಶಾಸಕ ಎಸ್.ಆರ್.ವಿಶ್ವನಾಥ್ ಯಲಹಂಕದಲ್ಲಿ ರಸ್ತೆ ತಡೆದು ಗುಂಡಿ ಮುಚ್ಚುವ ಕಾರ್ಯ
Share on WhatsAppShare on FacebookShare on Telegram

ಯಲಹಂಕದಲ್ಲಿ ರಸ್ತೆ ತಡೆದು ಗುಂಡಿ ಮುಚ್ಚುವ ಕಾರ್ಯಕ್ರಮ

ADVERTISEMENT

ಬೆಂಗಳೂರು: ಯಲಹಂಕ ಹಳೆ ನಗರ, ಕೆಂಪೇಗೌಡ ವಾರ್ಡ್ ನಂಬರ್ 01 ರಲ್ಲಿ ಇಂದು ಬೆಳಿಗ್ಗೆ ರಸ್ತೆ ತಡೆ ನಡೆಸಲಾಯಿತು. ರಸ್ತೆ ಗುಂಡಿಗಳನ್ನು ಕೂಡಲೇ ಮುಚ್ಚಿಸಬೇಕೆಂದು ನೇತೃತ್ವ ವಹಿಸಿದ್ದ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಆಗ್ರಹಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಕಾಟಾಚಾರಕ್ಕೆ, ಅವೈಜ್ಞಾನಿಕವಾಗಿ ಹಾಗೂ ಕಳಪೆ ಡಾಂಬರೀಕರಣ ಕೆಲಸ ಮಾಡಿದ್ದು, ಕ್ಷೇತ್ರದ ಎಲ್ಲಾ ರಸ್ತೆಗಳಲ್ಲೂ ಈಗಾಗಲೇ ಗುಂಡಿಗಳು ಬಿದ್ದಿದೆ ಎಂದು ಅವರು ಆಕ್ಷೇಪಿಸಿದರು.

Canara Bank Employee Speak In Kannada | ಬ್ಯಾಂಕ್ ಸಿಬ್ಬಂದಿಗೆ ಕ್ಲಾಸ್ #pratidhvani


ಇದರಿಂದ ಸಾಕಷ್ಟು ರಸ್ತೆ ಅಪಘಾತಗಳು ಹಾಗೂ ಸಾವುಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ರಸ್ತೆ ತಡೆದು ಗುಂಡಿ ಮುಚ್ಚುವ ಹೋರಾಟ ನಡೆಸಲಾಯಿತು. ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಚಳವಳಿ ಹಮ್ಮಿಕೊಳ್ಳಲಾಗಿತ್ತು. ಹೋರಾಟದಲ್ಲಿ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
‘ಇಡೀ ಬೆಂಗಳೂರನ್ನು ಗುಂಡಿ ಮಾಡಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ’, ವಾಹನ ಸವಾರರಿಗೆ ತೊಂದರೆ ಕೊಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ‘ಬ್ರಾಂಡ್ ಬೆಂಗಳೂರು ಎಂದು ಹೇಳಿ ಬ್ಯಾಡ್ ಬೆಂಗಳೂರು ಮಾಡಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾg’ದ ಘೋಷಣೆ ಕೂಗಿದರು. ಮುಚ್ಚಿಸಿ ಮುಚ್ಚಿಸಿ ಗುಂಡಿ ಮುಚ್ಚಿಸಿ ಘೋಷಣೆ ಕೂಗಿದರು.

Tags: Bangalore Citybangalore city dronebangalore city shortsbanglore citybanglore city 4kbanglore city 4k drone matro trainbanglore city 4k drone viewbanglore city 4k statusbanglore city drone viewbanglore city factsbanglore city karnatakabanglore city marketbanglore city most atrctive placebanglore city night viewbanglore city tourbanglore city tourists placesbanglore city videobanglore city viewbanglore city vlogbanglore electronic cityBJPCongress Partyub city bangaloreಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

Next Post

ಲಗ್ಗೆರೆ ಬ್ರಿಡ್ಜ್ ಬಳಿ ಗುಂಡಿ ಅವಾಂತರ

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post

ಲಗ್ಗೆರೆ ಬ್ರಿಡ್ಜ್ ಬಳಿ ಗುಂಡಿ ಅವಾಂತರ

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada