• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಅಭಿವೃದ್ಧಿ ಕೆಲಸದಲ್ಲಿ ಶಾಸಕ ಶಿವಲಿಂಗೇಗೌಡರು ದಾಖಲೆ ನಿರ್ಮಿಸಿದ್ದಾರೆ..!!

ಪ್ರತಿಧ್ವನಿ by ಪ್ರತಿಧ್ವನಿ
July 26, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ತಲಾ ಆದಾಯದಲ್ಲಿ ರಾಜ್ಯ ನಂಬರ್ ಒನ್: ಸಿ.ಎಂ
ಶಿವಲಿಂಗೇಗೌಡರಿಗೆ ಮಂತ್ರಿ ಆಗುವ ಎಲ್ಲಾ ಸಾಮರ್ಥ್ಯವಿದೆ: ಸಿ.ಎಂ
ರಾಹುಲ್ ಗಾಂಧಿ ಮಾತು ಪುನರುಚ್ಚರಿಸಿದ ಸಿಎಂ
ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿ.ಎಂ

ADVERTISEMENT

ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲೇ ಇರಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಜನಪರ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಮುಂದಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಶಿವಲಿಂಗೇಗೌಡರು ಮುಂದಿನ ಚುನಾವಣೆಯಲ್ಲೂ ಗೆಲ್ಲುವುದು ಶತಸಿದ್ಧ ಎಂದು ಭರವಸೆ ವ್ಯಕ್ತಪಡಿಸಿದರು. 148 ಕೋಟಿ ವೆಚ್ಚದಲ್ಲಿ 10 ಕೆರೆಗಳನ್ನು ತುಂಬಿಸುವ, ಕುಡಿಯುವ ನೀರು ಕೊಡುವ ಪುಣ್ಯದ ಕೆಲಸವನ್ನು ಶಿವಲಿಂಗೇಗೌಡರು ಮಾಡಿದ್ದಾರೆ ಎಂದು ವಿವರಿಸಿದರು.

ತಲಾ ಆದಾಯದಲ್ಲಿ ರಾಜ್ಯ ನಂಬರ್ ಒನ್

ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಇಡಿ ದೇಶದಲ್ಲಿ ನಂಬರ್ ಒನ್ ಆಗಿದೆ. ಇದಕ್ಕೆ ಪ್ರಮುಖ ಕಾರಣ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದು. ಕೊಳ್ಳುವ ಶಕ್ತಿ ಹೆಚ್ಚಾಗಲು ನಮ್ಮ ಗ್ಯಾರಂಟಿ ಯೋಜನೆಗಳು ಪ್ರಮುಖ ಕಾರಣ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥ ಆಗೋದಿಲ್ಲ. ಅದಕ್ಕೇ ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು, ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತ ಸುಳ್ಳುಗಳನ್ನು ಹೇಳಿ ರಾಜ್ಯದ ಜನರ ದಾರಿ ತಪ್ಪಿಸುವ ಯತ್ನ ಮಾಡಿದರೂ ರಾಜ್ಯದ ಜನತೆ ಯಾಮಾರುವುದಿಲ್ಲ ಎಂದರು.

ಸರ್ಕಾರದ ಸಾಧನಾ ಸಮಾವೇಶದಲ್ಲಿ ಲಕ್ಷ ಲಕ್ಷ ಜನ ಫಲಾನುಭವಿಗಳು ಸೇರಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದು ನುಡಿದಂತೆ ನಡೆದ ನಮ್ಮ ಸರ್ಕಾರದ ಸಾಧನೆ ಎಂದರು.

ನಾವು ಅಭಿವೃದ್ಧಿ ಯೋಜನೆಗಳಿಗೆ 1.20 ಲಕ್ಷ ಕೋಟಿ ಖರ್ಚು ಮಾಡುವುದರ ಜೊತೆಗೆ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಖರ್ಚು ಮಾಡಿ ಜನರ ಮನೆ ಬಾಗಿಲಿಗೆ ಅಭಿವೃದ್ಧಿ ಕಾರ್ಯಗಳನ್ನು ತಲುಪಿಸಿದ್ದೇವೆ ಎಂದು ವಿವರಿಸಿದರು.

ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ: ಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ: ಸಿ.ಎಂ

ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ. ಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಜೊತೆಗೆ ಕ್ಷೇತ್ರದ ಜನರ ಆಶೀರ್ವಾದವೂ ಗಟ್ಟಿಯಾಗಿದೆ. ಈ ಕಾರಣಕ್ಕೇ ನಾಲ್ಕು ಬಾರಿ ಗೆದ್ದಿರುವ ಶಿವಲಿಂಗೇಗೌಡರು ಮುಂದಿನ ಬಾರಿಯೂ ಗೆದ್ದು ಬರುತ್ತಾರೆ. ಆದರೆ ಕೆಲವೊಂದು ರಾಜಕೀಯ ಸಂಗತಿಗಳನ್ನು ಬಹಿರಂಗವಾಗಿ ಚರ್ಚಿಸಲು ಸಾಧ್ಯವಿಲ್ಲ ಎಂದರು.

ರಾಹುಲ್ ಗಾಂಧಿಯವರಿಗೆ ಒಬಿಸಿ ಸಮುದಾಯಗಳು ಅರ್ಥವಾಗಿದ್ದಾರೆ

ದೆಹಲಿಯಲ್ಲಿ ನಡೆದ ಹಿಂದುಳಿದ ಸಮುದಾಯಗಳ ಸಮ್ಮೇಳನದಲ್ಲಿ ರಾಹುಲ್ ಗಾಂಧಿಯವರು “ಹಿಂದುಳಿದ ಸಮುದಾಯಗಳ ಬಗ್ಗೆ ತಮ್ಮ ಗ್ರಹಿಕೆಯನ್ನು ಸ್ಪಷ್ಟಪಡಿಸಿದ್ದಾರೆ”. ಹಿಂದುಳಿದ ವರ್ಗಗಳು, ಮಹಿಳೆಯರು, ದಲಿತರು, ಶೋಷಿತರು, ಎಲ್ಲಾ ಜಾತಿಯ ಬಡವರ ಬದುಕಿಗೆ ಬೇಕಾದ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿದೆ ಎಂದು ವಿವರಿಸಿದರು.

ಕಾಂಗ್ರೆಸ್ ಸಾಮಾಜಿಕ ನ್ಯಾಯ ಮತ್ತು ಬಡವರ ಪ್ರಗತಿಗಾಗಿ , ಸಂವಿಧಾನದ ಮೌಲ್ಯಗಳ ಈಡೇರಿಕೆಗಾಗಿ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಏಕೈಕ ಪಕ್ಷ. ದೇಶದಲ್ಲಿ, ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ಕಾರ್ಯಗಳನ್ನು ಜಾರಿ ಮಾಡಿರುವುದು ಕಾಂಗ್ರೆಸ್ ಮಾತ್ರ. ಚರಿತ್ರೆ ನೋಡಿ ಎಂದು ಬಿಜೆಪಿಗೆ ಸವಾಲು ಹಾಕಿದರು.

Tags: ArsikereCM SiddaramaiahDK ShivakumarJDS MLA Shivalinge Gowdak l shivalinge gowdak m shivalinge gowdak m shivalinge gowda newsk. l. shivalinge gowdak. m. shivalinge gowdaKarnatakakl shivalinge gowdakm shivalinge gowdamla km shivalinge gowdamla shivalinge gowdaOBCRahul Gandhishivalinge gowdashivalinge gowda audioshivalinge gowda comedyshivalinge gowda jdsshivalinge gowda mlashivalinge gowda newsshivalinge gowda speechshivalinge gowda speehshivalinge gowda tv5shivalinge gowda updatesshivalinge gowda wins
Previous Post

ಪವನ್ ಕಲ್ಯಾಣ್ – ಧೈರ್ಯದ ಯೋಧನಾಗಿ ಇತಿಹಾಸಕ್ಕೆ ಗೌರವ

Next Post

Vedha Krishnamurthy: ಕ್ರಿಕೆಟ್‌ಗೆ ವಿದಾಯ ಹೇಳಿದ ವೇದಾ ಕೃಷ್ಣಮೂರ್ತಿ..!!

Related Posts

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್
ಇತರೆ / Others

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

by ಪ್ರತಿಧ್ವನಿ
January 13, 2026
0

ಬೆಂಗಳೂರು: ಪತ್ನಿ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದಲ್ಲದೇ ಆಕೆಗೆ ವಂಚಿಸಿ ಪ್ರೇಯಸಿಯೊಂದಿಗೆ ಚೆಲ್ಲಾಟ ಆಡುತ್ತಿದ್ದ ಟೆಕ್ಕಿ ಪತಿಯನ್ನ DCRE ಪೊಲೀಸರು ಬಂಧಿಸಿದ್ದಾರೆ. ಟೆಕ್ಕಿ ಜೆಡ್ರೆಲಾ...

Read moreDetails
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
Next Post

Vedha Krishnamurthy: ಕ್ರಿಕೆಟ್‌ಗೆ ವಿದಾಯ ಹೇಳಿದ ವೇದಾ ಕೃಷ್ಣಮೂರ್ತಿ..!!

Recent News

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada