• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಚಲುವರಾಯಸ್ವಾಮಿ ವಿರುದ್ಧ ಶಾಸಕ ಸುರೇಶ್‌ಗೌಡ ವಾಗ್ದಾಳಿ

Any Mind by Any Mind
December 8, 2022
in ರಾಜಕೀಯ
0
ಚಲುವರಾಯಸ್ವಾಮಿ ವಿರುದ್ಧ ಶಾಸಕ ಸುರೇಶ್‌ಗೌಡ ವಾಗ್ದಾಳಿ
Share on WhatsAppShare on FacebookShare on Telegram

‘ಕುಮಾರಸ್ವಾಮಿ ಸುಳ್ಳಿನ ನಾಯಕʼ ಎಂಬ ಚಲುವರಾಯಸ್ವಾಮಿ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣವನ್ನ ಯಾವತ್ತಿಗೂ ನೇರವಾಗಿ ಮಾಡಬೇಕೇ ಹೊರತು, ಮೀರ್ ಸಾಧಕ್ ತನ ತೋರಬಾರದು

ADVERTISEMENT


ಮಂಡ್ಯ: ಮಾಜಿ ಸಚಿವ ಚಲುವರಾಯಸ್ವಾಮಿ ರಾಜಕಾರಣದಲ್ಲಿ ʼಮೀರ್‌ ಸಾಧಕ್‌ʼ ರೀತಿ ವರ್ತಿಸುತ್ತಿದ್ದಾರೆ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ತೀವ್ರ ವಾಗ್ದಾಳಿ ನಡೆಸಿದರು.


ʼಕುಮಾರಸ್ವಾಮಿ ಸುಳ್ಳಿನ ನಾಯಕʼ ಎಂಬ ಚಲುವರಾಯಸ್ವಾಮಿ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣವನ್ನ ಯಾವತ್ತಿಗೂ ನೇರವಾಗಿ ಮಾಡಬೇಕೇ ಹೊರತು, ಮೀರ್ ಸಾಧಕ್ ತನ ತೋರಬಾರದು. ಅಲ್ಲದೇ ಚಲುವರಾಯಸ್ವಾಮಿ ಅವರ ಹೇಳಿಕೆ ಬಗ್ಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಈಗಾಗಲೇ ತಕ್ಕ ಉತ್ತರ ಕೊಟ್ಟಿದ್ದಾರೆ. ಯಾರು ರಾತ್ರಿ ಹೊತ್ತಿನಲ್ಲಿ ಯಡಿಯೂರಪ್ಪ ಮನೆ ಹಾಗೂ ಬೆಳಗ್ಗೆ ಹೊತ್ತು ಸಿದ್ದರಾಮಯ್ಯ ಮನೆಯಲ್ಲಿ ಇರುತ್ತಿದ್ದರು ನಮಗೂ ಗೊತ್ತಿದೆ ಎಂದು ಕಿಡಿಕಾರಿದರು.


ಕುಮಾರಸ್ವಾಮಿ ಮೈಶುಗರ್‌ಗೆ ಬಜೆಟ್‌ನಲ್ಲಿ 100 ಕೋಟಿ ಕೊಟ್ಟಿದ್ದು ಸುಳ್ಳ?, ಮಂಡ್ಯ ಜಿಲ್ಲೆಗೆ 9000 ಕೋಟಿ ಕೊಟ್ಟಿದ್ದು ಸುಳ್ಳ? ಎಂದು ಪ್ರಶ್ನಿಸಿದ ಸುರೇಶ್‌ಗೌಡ, ಇಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಕುಮಾರಸ್ವಾಮಿ ಅವರಿಗೆ ಸಿಗುತ್ತಿರುವ ಜನರ ಬೆಂಬಲ ನೋಡಿ ಈ ರೀತಿ ಮಾತನಾಡುತ್ತಾರೆ‌ ಎಂದು ಟೀಕಿಸಿದರು.

Tags: ChaluvarayaswamyCongress PartyMLA Suresh Gowdaಬಿಜೆಪಿ
Previous Post

2023ರ ಚುನಾವಣೆಯಲ್ಲಿ ಜೆಡಿಎಸ್‌ಗೆ ಸ್ಪಷ್ಟ ಬಹುಮತ: ಶಾಸಕ ಸುರೇಶ್‌ಗೌಡ

Next Post

India G20 Presidency 2022: ಜಿ20 ಅಧ್ಯಕ್ಷ ಸ್ಥಾನ ಭಾರತಕ್ಕೆ ಸಿಕ್ಕಿದ್ದು ದೊಡ್ಡ ಅವಕಾಶ | Narendra Modi

Related Posts

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025ಕ್ಕೆ ಅಂಕಿತ ಹಾಕದೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ವರ್ಗಾಯಿಸಿದ್ದಾರೆ....

Read moreDetails
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
Next Post
India G20 Presidency 2022: ಜಿ20 ಅಧ್ಯಕ್ಷ ಸ್ಥಾನ ಭಾರತಕ್ಕೆ ಸಿಕ್ಕಿದ್ದು ದೊಡ್ಡ ಅವಕಾಶ | Narendra Modi

India G20 Presidency 2022: ಜಿ20 ಅಧ್ಯಕ್ಷ ಸ್ಥಾನ ಭಾರತಕ್ಕೆ ಸಿಕ್ಕಿದ್ದು ದೊಡ್ಡ ಅವಕಾಶ | Narendra Modi

Please login to join discussion

Recent News

Nipah Virus: ಮತ್ತೆ ನಿಫಾ ವೈರಸ್ ಆತಂಕ: ಕರ್ನಾಟಕದಾದ್ಯಂತ ಫುಲ್‌ ಹೈ ಅಲರ್ಟ್​!
Top Story

Nipah Virus: ಮತ್ತೆ ನಿಫಾ ವೈರಸ್ ಆತಂಕ: ಕರ್ನಾಟಕದಾದ್ಯಂತ ಫುಲ್‌ ಹೈ ಅಲರ್ಟ್​!

by ಪ್ರತಿಧ್ವನಿ
February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Nipah Virus: ಮತ್ತೆ ನಿಫಾ ವೈರಸ್ ಆತಂಕ: ಕರ್ನಾಟಕದಾದ್ಯಂತ ಫುಲ್‌ ಹೈ ಅಲರ್ಟ್​!

Nipah Virus: ಮತ್ತೆ ನಿಫಾ ವೈರಸ್ ಆತಂಕ: ಕರ್ನಾಟಕದಾದ್ಯಂತ ಫುಲ್‌ ಹೈ ಅಲರ್ಟ್​!

February 2, 2026
Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada