• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್​ ಪಕ್ಷದ ಶಾಸಕರು..!

ಕೃಷ್ಣ ಮಣಿ by ಕೃಷ್ಣ ಮಣಿ
February 24, 2025
in ಕರ್ನಾಟಕ, ರಾಜಕೀಯ
0
ರಾಜ್ಯ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್​ ಪಕ್ಷದ ಶಾಸಕರು..!
Share on WhatsAppShare on FacebookShare on Telegram

ADVERTISEMENT

ಕೊಪ್ಪಳದಲ್ಲಿ ಬಲ್ದೋಟಾ ಕಂಪನಿ ವಿರುದ್ಧ ಆಡಳಿತ ಪಕ್ಷದ ಶಾಸಕ, ಸಂಸದರಿಂದಲೇ ಪ್ರತಿಭಟನೆ ನಡೆಸಲಾಗ್ತಿದೆ. ಹಿಟ್ನಾಳ್ ಸೋದರರ ಪ್ರತಿಭಟನೆಯಲ್ಲಿ ಜನಾದರ್ನ ರೆಡ್ಡಿ ಕೂಡ ಭಾಗಿಯಾಗಿದ್ದು, ಸರ್ಕಾರದ ಗಣಿನೀತಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಅಂದು ರೆಡ್ಡಿ ಗಣಿಗಾರಿಕೆ ವಿರುದ್ಧ ಸಿದ್ದರಾಮಯ್ಯ ಪಾದಯಾತ್ರೆ ಮಾಡಿದ್ರು. ಇಂದು ಸಿದ್ದರಾಮಯ್ಯ ಗಣಿನೀತಿ ವಿರುದ್ಧ ಜನಾರ್ದನ ರೆಡ್ಡಿ ಪ್ರತಿಭಟನೆ ನಡೆಸ್ತಿದ್ದಾರೆ.

ಇನ್ವೆಸ್ಟ್ ಕರ್ನಾಟಕ ಒಡಂಬಡಿಕೆ ಹಿನ್ನೆಲೆ, ಕೊಪ್ಪಳದಲ್ಲಿ ಬಲ್ದೋಟಾ ಕಂಪೆನಿ ಸ್ಪಾಂಜ್ ಐರನ್ ತಯಾರಿಕೆಗೆ ಮುಂದಾಗಿದೆ. ಆದ್ರೆ ಇದಕ್ಕೆ ಗವಿಮಠದ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿರುವ ಗವಿಮಠದ ಶ್ರೀಗಳು, ಗಣಿಗಾರಿಕೆಗೆ ಅವಕಾಶ ನೀಡದಂತೆ ಮನವಿ ಮಾಡಿದ್ದಾರೆ. ಸದ್ಯ ಇದರಿಂದ ಅಸಹಾಯಕ ಸ್ಥಿತಿಯಲ್ಲಿರುವ ಸಿಎಂ ಸಿದ್ದರಾಮಯ್ಯಗೆ ಒಂದೆಡೆ ಗಣಿಗಾರಿಕೆಗೆ ಸ್ವಪಕ್ಷದಿಂದ ವಿರೋಧ.. ಮತ್ತೊಂದೆಡೆ ಹೂಡಿಕೆ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತೆ ಎಂಬ ಆತಂಕ ಶುರುವಾಗಿದೆ.

ಹಿಟ್ನಾಳ್ ಬ್ರದರ್ಸ್​ ಮತ್ತು ರೆಡ್ಡಿ ದಿಢೀರ್ ಗಣಿಗಾರಿಕೆಗೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರತಿಭಟನೆಗೆ ವೈಯಕ್ತಿಕ ಕಾರಣಗಳ ನೆಪವೆಂದು ಚರ್ಚಿಸಲಾಗ್ತಿದೆ. ಸಿಎಂ ಆಪ್ತ ವಲಯದಲ್ಲಿದ್ದುಕೊಂಡೇ ಪ್ರತಿಭಟನೆಗಿಳಿದಿರುವುದಕ್ಕೆ ಹಿಟ್ನಾಳ್ ಸೋದರರ ಮೇಲೆ ಸಿಎಂ ಸಿಟ್ಟಾಗಿದ್ದರಂತೆ. ಇನ್ವೆಸ್ಟ್ ಕರ್ನಾಟಕದಲ್ಲಿ ಬಲ್ದೋಟಾ ಕಂಪನಿ ಜೊತೆ ಗಣಿಗಾರಿಕೆ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಸದ್ಯ ಈಗ ಸ್ವಪಕ್ಷದಲ್ಲೇ ವಿರೋಧ ವ್ಯಕ್ತವಾಗಿರುವುದು ಸರ್ಕಾರಕ್ಕೆ ಟೆನ್ಷನ್ ಶುರುವಾಗಿದೆ.

ಕೊಪ್ಪಳದಲ್ಲಿ MSPL ಕಾರ್ಖಾನೆ ಸ್ಥಾಪನೆ ವಿಚಾರವಾಗಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಇಂದು ಬಹಿರಂಗ ಸಭೆ ವೇಳೆ ಗವಿಮಠದ ಶ್ರೀಗಳು ಕಣ್ಣೀರು ಹಾಕಿದ್ದಾರೆ. ಕೊಪ್ಪಳದ ಸುತ್ತಮುತ್ತಲಿನ ಫ್ಯಾಕ್ಟರಿ ಧೂಳಿನಿಂದ ಆಗುವ ಅನಾಹುತಗಳ ಕುರಿತು ವಿಡಿಯೋ ಪ್ಲೇ ಮಾಡಲಾಗಿತ್ತು. ಈ ವೇಳೆ ವಿಡಿಯೋ ನೋಡುತ್ತಾ ಶ್ರೀಗಳು ಕಣ್ಣೀರು ಹಾಕಿದ್ದಾರೆ.

Tags: 11 congress mla's secret meetingbjp vs congresscongresscongress dharnaCongress MLAcongress mla listcongress mlascongress mlas protestCongress Newscongress protestcongress vs bjpkarnataka congress mlakarnataka congress mla kr ramesh kumarkarnataka congress mla makes shocking statementkarnataka congress mla shockerkarnataka congress mla shocker latest news updateskcr secret meeting with 10 congress mla's
Previous Post

ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮಾಧ್ಯಮಗೋಷ್ಠಿ ಕೆಪಿಸಿಸಿ ‌ಕಚೇರಿ

Next Post

ಗೃಹಜ್ಯೋತಿ ಯೋಜನೆಗೆ ಸ್ಥಗಿತ ಆಗುತ್ತಾ..? ಸಚಿವ K J ಜಾರ್ಜ್​ ಏನಂದ್ರು..?

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಗೃಹಜ್ಯೋತಿ ಯೋಜನೆಗೆ ಸ್ಥಗಿತ ಆಗುತ್ತಾ..? ಸಚಿವ K J ಜಾರ್ಜ್​ ಏನಂದ್ರು..?

ಗೃಹಜ್ಯೋತಿ ಯೋಜನೆಗೆ ಸ್ಥಗಿತ ಆಗುತ್ತಾ..? ಸಚಿವ K J ಜಾರ್ಜ್​ ಏನಂದ್ರು..?

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada