• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮತ್ತೆ ಮೊಳಗಿದ ʼಮುಂದಿನ ಸಿಎಂ ಡಿ.ಕೆ ಶಿವಕುಮಾರ್ʼ ಘೋಷಣೆ: ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
December 9, 2025
in Top Story, ಕರ್ನಾಟಕ, ರಾಜಕೀಯ
0
ಮತ್ತೆ ಮೊಳಗಿದ ʼಮುಂದಿನ ಸಿಎಂ ಡಿ.ಕೆ ಶಿವಕುಮಾರ್ʼ ಘೋಷಣೆ: ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಸ್ಪಷ್ಟನೆ
Share on WhatsAppShare on FacebookShare on Telegram

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಸಭೆ ಚಳಿಗಾಲದ ಅಧಿವೇಶನ(Winter session) ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಕಳೆದ ಕೆಲವು ದಿನಗಳಿಂದ ತಣ್ಣಗಾಗಿದ್ದ ಮುಖ್ಯಮಂತ್ರಿ(CM) ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ADVERTISEMENT
Belagavi Session 2025 : ಅನ್ನಭಾಗ್ಯ ಅಕ್ಕಿ ಅಕ್ರಮ..ಅಧಿಕಾರಿಗಳು ಶಾಮೀಲು ಸಿಟಿ ರವಿ ಕೆಂಡಮಂಡಲ..! #ctravi

ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಬೆಂಬಲಿಗರು ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಎಂದು ಘೋಷಣೆ ಕೂಗಿದ್ದಾರೆ.

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಏನು ನಿರ್ಧಾರ ಆಗಿರಲಿಲ್ಲ ಅನ್ನೋದು ಸ್ವಷ್ಟ ಅಲ್ವಾ? #pratidhvani

ಅಲ್ಲದೇ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಬೆಳಗಾವಿಗೆ ಸ್ವಾಗತ ಕೋರಿ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್‌ನಲ್ಲಿ , ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ, ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ(Channaraj Hattiholi) ಕೂಡ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಎಂದು ಉಲ್ಲೇಖಸಿದ್ದಾರೆ. ಬಳಿಕ ಈ ಬಗ್ಗೆ ಚರ್ಚೆ ಆರಂಭವಾಗುತ್ತಿದ್ದಂತೆ ಬದಲಾಯಿಸಿದ್ದಾರೆ.

Satish Jarkiholi: ನಮ್ ಸಿಎಂ ಎಲ್ಲಾ ಶಾಸಕರಿಗೂ ಹೇಳಿದ್ದಾರೆ..! #pratidhvani #satishjharkiholi #siddaramaiah

ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿದ ಚನ್ನರಾಜ ಹಟ್ಟಿಹೊಳಿ, ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಉಲ್ಲೇಖಿಸಿರುವುದು ಟೈಪಿಂಗ್‌ನಲ್ಲಿ ಆದ ತಪ್ಪು, ಅದನ್ನು ಕೂಡಲೇ ಸರಿ ಪಡಿಸಿದ್ದೇವೆ ಎಂದಿದ್ದಾರೆ.

Shivalinge Gowda: ಕೇಂದ್ರಕ್ಕೆ ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ಇದ್ರೆ 2 ಯೋಜನೆಗಳನ್ನ ಜಾರಿ ಮಾಡಲಿ #pratidhvani

ಮಾತು ಮುಂದುವರಿಸಿ ಡಿ.ಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಅವರು, ʼಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತರಾಗಿದ್ದಾರೆ‌. ಪಕ್ಷಕ್ಕಾಗಿ ಅನೇಕ ತ್ಯಾಗ ಮಾಡುವ ಮೂಲಕ ಪಕ್ಷದ ಬದ್ಧತೆ ಮೆರೆದಿದ್ದಾರೆ. ಅವರು ಸಿಎಂ ಆಗಲಿ ಅಂತ ನನ್ನ ಸೇರಿದಂತೆ ಇಡೀ ರಾಜ್ಯದ ಜನರ ಆಸೆಯಾಗಿದೆ. ಆದರೆ ಈ ವಿಷಯದಲ್ಲಿ ಅಂತಿಮವಾಗಿ ಹೈಕಮಾಂಡ್ ನಿರ್ಧರಿಸಲಿದೆ.

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ವಿಚಾರದಲ್ಲಿ ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಅಂತ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ. ಸಿಎಂ ಆಗಬೇಕೆಂದು ಡಿ.ಕೆ ಶಿವಕುಮಾರ್ ಯಾವತ್ತೂ ಅಪೇಕ್ಷೆ ಮಾಡಿಲ್ಲ. ಡಿಕೆ ಸಿಎಂ ಎನ್ನುವುದು ರಾಜ್ಯದ ಜನರ ಬಯಕೆಯಾಗಿದೆ ಎನ್ನುವ ಮೂಲಕ ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದು ಹೇಳಿಕೆ ನೀಡಿದ ಯತೀಂದ್ರ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

 

Tags: BJPChannaraj HattiholiCM SiddaramaiahcongressDCM DK ShivakumarKarnatakaKarnataka PoliticsPolitics
Previous Post

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾಯುಕ್ತ ದಾಳಿ

Next Post

ಋತುಚಕ್ರ ರಜೆಯ ಮಹತ್ವದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Related Posts

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
0

ಹೌದು ಕಾಮ್ರೇಡ್‌, “ ಮನಕೊಂದು ಮಾತ ಹೇಳದೆ ಹೋದೆಯಾ ಹಂಸ,,, “ ಎಂಬ ಕವಿತೆಯಲ್ಲಿ ಹೇಳಿರುವಂತೆ ನೀವು ಏಕಾಏಕಿ ನಿರ್ಗಮಿಸಿಬಿಟ್ಟಿರಿ. ಹೇಳದೆ ಕೇಳದೆ ಎಂದು ಖಂಡಿತವಾಗಿಯೂ ಆರೋಪಿಸುವುದಿಲ್ಲ...

Read moreDetails
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Next Post
ಋತುಚಕ್ರ ರಜೆಯ ಮಹತ್ವದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಋತುಚಕ್ರ ರಜೆಯ ಮಹತ್ವದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada