• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

MLC ಸ್ಥಾನಕ್ಕೆ ರಾಜೀನಾಮೆ ನೀಡಿದ ತೇಜಸ್ವಿನಿ ಗೌಡ ! ಚುನಾವಣೆಗೆ ನಿಲ್ತಾರ ? 

ಪ್ರತಿಧ್ವನಿ by ಪ್ರತಿಧ್ವನಿ
March 27, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
MLC ಸ್ಥಾನಕ್ಕೆ ರಾಜೀನಾಮೆ ನೀಡಿದ ತೇಜಸ್ವಿನಿ ಗೌಡ ! ಚುನಾವಣೆಗೆ ನಿಲ್ತಾರ ? 
Share on WhatsAppShare on FacebookShare on Telegram

ತಮ್ಮ ಅವಧಿ ಮುಗಿಯುವ ಮುನ್ನವೇ ವಿಧಾನಪರಿಷತ್(MLC)  ಸದಸ್ಯೆ ತೇಜಸ್ವಿನಿ ಗೌಡ(Tejaswini Gowd) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮುಂಬರುವ ಜೂನ್ ೨೦೨೪ ರ (June 2024) ವರೆಗೂ ಅವರ ಪರಿಷತ್ ಸದಸ್ಯ ಅವಧಿ ಸಮಯ ಇತ್ತು. ಆದ್ರೆ ೩ ತಿಂಗಳು (3 months) ಮುಂಚಿತವಾಗಿಯೇ ಸ್ವಯಂ ಪ್ರೇರಿತವಾಗಿ ತೇಜಸ್ವಿನಿ ತಮ್ಮ ಸ್ಥಾನಕ್ಕೆ ರಾಜೀನಾಮೆ (Resignation) ನೀಡಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ.

ADVERTISEMENT

ಈ ಮೊದಲಿನಿಂದಲೂ ತೇಜಸ್ವಿನಿ ಅವರಿಗೆ ಲೋಕಸಭೆಗೆ ಚುನಾವಣೆಗೆ (Parliment election) ನಿಲ್ಲಬೇಕು ಎಂಬ ಇಂಗಿತ ಇತ್ತು. ಅದಕ್ಕಾಗಿ ಅವರು ಪಕ್ಷದ ನಾಯಕರ ಬಳಿ ತಮ್ಮ ಆಕಾಂಶೆಯನ್ನ ಹೇಳಿಕೊಂಡಿದ್ದರು ಕೂಡ. ಆದ್ರೆ ಪಕ್ಷದ ಹೈಕಮ್ಯಾಂಡ್(Highcommand) ನಿಂದ ಯಾವುದೇ ಸಕಾರಾತ್ಮ ಸ್ಪಂದನೆ ಸಿಕ್ಕಿರಲಿಲ. ಇದೀಗ ಅವರು MLC ಸ್ಥಾನಕ್ಕೆ ರಾಜೀನಾಮೆ ನೀಡಿರೋದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಮೂಲತಃ ಪತ್ರಕರ್ತೆ (Journalist) ಆಗಿದ್ದ ತೇಜಸ್ವಿನಿ ದೇವೇಗೌಡರ (Devegowda) ವಿರುದ್ಧ ಕಣಕ್ಕಿಳಿಯೋದರ ಮೂಲಕ ಚುನಾವಣಾ ರಾಜಕಾರಣಕ್ಕೆ ಬಂದಿದ್ದರು. ಡಿಕೆ ಶಿವಕುಮಾರ್ (DK shivakumar) ತೇಜಸ್ವಿನಿ ಅವರನ್ನ ಚುನಾವಣಾ ರಂಗ ಪ್ರವೇಶ ಮಾಡಿಸಿದ್ದರು. ಇದೀಗ ತೇಜಸ್ವಿನಿ ಬಿಜೆಪಿ(BJP) ಬಿಟ್ಟು ಹೊರಬಂದು ಲೋಕ ಸಮರಕ್ಕೆ ಸಜ್ಜಾಗಲಿದ್ದಾರಾ ಅಥವಾ ಅವರ ಮುಂದಿನ ನಡೆಯ ಬಗ್ಗೆ ಹಲವು ಕುತೂಹಲಗಳಿವೆ. 

Tags: BJPCongress PartyMLCTejaswini gowdaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

These delicious Balinese street foods you need to try right now

Next Post

ತಾರಕಕ್ಕೇರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕದನ ! ರಾಜೀನಾಮೆಗೆ ಮುಂದಾದ ಸಚಿವರು-ಶಾಸಕರು !

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ತಾರಕಕ್ಕೇರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕದನ ! ರಾಜೀನಾಮೆಗೆ ಮುಂದಾದ ಸಚಿವರು-ಶಾಸಕರು !

ತಾರಕಕ್ಕೇರಿದ ಕೋಲಾರ ಕಾಂಗ್ರೆಸ್ ಟಿಕೆಟ್ ಕದನ ! ರಾಜೀನಾಮೆಗೆ ಮುಂದಾದ ಸಚಿವರು-ಶಾಸಕರು !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada