• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

ಪ್ರತಿಧ್ವನಿ by ಪ್ರತಿಧ್ವನಿ
January 24, 2026
in ಇದೀಗ, ಕರ್ನಾಟಕ, ರಾಜಕೀಯ
0
ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ
Share on WhatsAppShare on FacebookShare on Telegram

ಬಳ್ಳಾರಿ: ನಗರದಲ್ಲಿ ನಡೆದಿದ್ದ ಬ್ಯಾನರ್ ಗಲಾಟೆ ಕಿಚ್ಚು ಆರುವ ಮುನ್ನವೇ ಮತ್ತೊಂದು ಕಿಚ್ಚು ಹೊತ್ತುಕೊಂಡಿದೆ. ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್ ಹೌಸ್​ನಲ್ಲಿ  ನಿನ್ನೆ ಸಂಜೆ ಬೆಂಕಿ ಅವಘಡ ಸಂಭವಿಸಿದ್ದು,, ಕಾಂಗ್ರೆಸ್​​​ನವರೇ ಬೆಂಕಿ ಹಚ್ಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದು ಬಳ್ಳಾರಿ ರಾಜಕೀಯ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದೆ.

ADVERTISEMENT

ನಿನ್ನೆ ಸಂಜೆ ಬಳ್ಳಾರಿಯ ಕಂಟೋನ್​ಮೆಂಟ್​ ಬಳಿ ಇರುವ ಜನಾರ್ದನ್​​ ರೆಡ್ಡಿ ಒಡೆತನದ ಜಿ ಸ್ಕೈರ್ ಲೇಔಟ್​ನ ಮಾಡೆಲ್​ ಹೌಸ್​ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ . ಮಾಡೆಲ್ ಹೌಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದು, ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಿ ಸ್ಕೈರ್ ಲೇಔಟ್‌ನಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ದೊಡ್ಡ ವಸತಿ ವಿನ್ಯಾಸ ಮಾಡಲಾಗಿತ್ತು. ಮಾಡೆಲ್ ಹೌಸ್​ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಇಬ್ಬರ ಹೆಸರಿನಲ್ಲಿದ್ದು, 13-14 ವರ್ಷಗಳ ಹಿಂದೆ ಕಟ್ಟಿಸಲಾಗಿತ್ತು. ಇಲ್ಲಿ ನಿವೇಶನ ಖರೀದಿಸಲು ಬರುವವರಿಗೆ ಮಾದರಿಯಾಗಿ ತೋರಿಸಲು ಸುಸಜ್ಜಿತವಾದ ‘ಮಾಡೆಲ್ ಹೌಸ್’ ನಿರ್ಮಿಸಲಾಗಿತ್ತು. ಇಂದು ಸಂಜೆ ಸುಮಾರು 6:30ರ ಸುಮಾರಿಗೆ ಈ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಂಡ ತಕ್ಷಣವೇ ಮನೆಯ ಬಹುಪಾಲು ಸುಟ್ಟು ಭಸ್ಮವಾಗಿದೆ. ಈ ಅಗ್ನಿ ಅವಘಡದಿಂದಾಗಿ ಆಸ್ತಿಪಾಸ್ತಿಗೆ ದೊಡ್ಡ ನಷ್ಟ ಸಂಭವಿಸಿದೆ.

ಈ ಘಟನೆ ಬಗ್ಗೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲ. ಕಾಂಗ್ರೆಸ್‌ನವರು ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯ’ ಎಂದು ಅವರು ಹೇಳಿದ್ದಾರೆ. ಮೊನ್ನೆ ಬ್ಯಾನರ್ ಗಲಾಟೆ ನಡೆದ ಸಂದರ್ಭದಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದರು. ಅದರ ಮುಂದುವರಿದ ಭಾಗವೇ ಈ ಘಟನೆ ಎಂದು ಅವರು ಆರೋಪಿಸಿದ್ದಾರೆ.

ಇನ್ನು ಈ ಅಗ್ನಿ ಅವಘಡದ ಬಗ್ಗೆ ಶಾಸಕ ಗಾಲಿ ಜನಾರ್ದನರೆಡ್ಡಿ ಪ್ರತಿಕ್ರಿಯಿಸಿದ್ದು, ಬ್ಯಾನರ್​ ಗಲಾಟೆಯಾಗಿ ಇನ್ನೂ 15 ದಿನಗಳು ಸಹ ಆಗಿಲ್ಲ. ಆಗಲೇ ಇಂತಹ ಘಟನೆ ನಡೆದಿದೆ ಎಂದು ಕಿಡಿಕಾರಿದ್ದಾರೆ

Tags: #JanardhanaReddyBellaryNara Bharat Reddy
Previous Post

ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

Next Post

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada