Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಮೋದಿ ಭಾಯಿಯೋ, ಬೆಹನೋ ಕಾರ್ಯಕ್ರಮದ ಖರ್ಚು ಯಾರು ಕೊಡ್ತಾರೆ: ಹೆಚ್‌ಡಿಕೆ

ಪ್ರತಿಧ್ವನಿ

ಪ್ರತಿಧ್ವನಿ

January 12, 2023
Share on FacebookShare on Twitter

ಕಲಬುರಗಿ: ಮೋದಿ ಬಂದು ಕೇವಲ ʻಭಾಯಿಯೋ, ಬೆಹನೋ ಅಂದ್ರೆ ಸಾಕಾ?ʼ ಜನರ ತೆರಿಗೆ ಹಣ ದುರ್ಬಳಕೆ ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿಯವರ ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ವೆಚ್ಚ ಮಾಡುತ್ತಿದ್ದು, `ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ’ ಮಾಡ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

D.K Shivakumar : ಏರ್‌ಪೋರ್ಟ್‌ಗೆ BSY ಹೆಸರು ಡಿಕೆಶಿ ರಿಯಾಕ್ಷನ್..! | #pratidhvaninews

ಬ್ರಾಹ್ಮಣ ಸಮೂಹವನ್ನು ನಾನು ನಿಂದಿಸಿಲ್ಲ: ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟನೆ

ಮಂಡ್ಯ: ತೋಟದ ಮನೆಗೆ ನುಗ್ಗಿದ ಚಿರತೆ

ಜಿಲ್ಲೆಯ ಜೇವರ್ಗಿ ತಾಲೂಕಿನ ಫರಹತಾಬಾದ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯ ಕಾರ್ಯಕ್ರಮಕ್ಕೆ ಖರ್ಚು ವೆಚ್ಚ ಯಾರು ಕೊಡ್ತಿದ್ದಾರೆ. ನಾಡಿನ ಜನರ ತೆರಿಗೆ ಹಣವನ್ನು ಗೌರವಿಸಬೇಕು. ಚುನಾವಣಾ ಸಂದರ್ಭದಲ್ಲಿ ಸರ್ಕಾರದ ಹಣದಲ್ಲಿ ಕಾರ್ಯಕ್ರಮ ಮಾಡುತ್ತಿದ್ದು, ಮೋದಿ ಅವರೇ ತಮ್ಮ ಕಾರ್ಯಕ್ರಮಕ್ಕೆ ಯಾರು ದುಡ್ಡು ಕೊಡ್ತಿದ್ದಾರೆ ಎಂಬುದನ್ನ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದು ಏನು ಸಂದೇಶ ನೀಡ್ತಿದ್ದಾರೆ. ಕೇವಲ ಭಾಯಿಯೋ, ಬೆಹನೋ ಅಂದರೆ ಸಾಕಾ? ಜನರ ಸಮಸ್ಯೆ ಏನಿದೆ? ಎಂಬುದು ತಿಳಿಯುವುದು ಬೇಡ್ವಾ? ರಾಜ್ಯ ಸರ್ಕಾರ ಈಗಾಗಲೇ ಸಾಲದ ಹೊರೆಯಲ್ಲಿದೆ. ಇದೀಗ ಈ ರೀತಿಯಾಗಿ ಕಾರ್ಯಕ್ರಮ ಮಾಡಿ, ಸಾಲದ ಹೊರೆ ಇನ್ನಷ್ಟು ಹೆಚ್ಚು ಮಾಡುತ್ತಿದೆ. ಈ ಬಾರಿ ಜನರು ನಿಮ್ಮನ್ನ ತಿರಸ್ಕಾರ ಮಾಡೋದು ಗ್ಯಾರಂಟಿ ಎಂದು ಹೇಳಿದ್ದಾರೆ
ಕಾಂಗ್ರೆಸ್ ಪಕ್ಷ 200 ಯೂನಿಟ್ ವಿದ್ಯುತ್ ಉಚಿತ ಘೋಷಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, 200 ಯೂನಿಟ್‌ಗೆ 800 ರೂ. ವಿನಾಯತಿ ಸಿಗುತ್ತದೆ. ಅದೇನು ದೊಡ್ಡ ಕಾರ್ಯಕ್ರಮವಲ್ಲ. ನಮ್ಮ ಪಂಚರತ್ನ ಯೋಜನೆಗೆ ಅದು ಸರಿಸಾಟಿಯೇ ಇಲ್ಲ. ಜೆಡಿಎಸ್ ಪಕ್ಷದ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ನಿನ್ನೆ ಪೊರಕೆ ಹಿಡಿದು ಕಸ ಗುಡಿಸಿದ್ದು ಕೂಡ ಕಾಂಗ್ರೆಸ್ ಪಕ್ಷಕ್ಕೆ ಸ್ವಂತಿಕೆಯಲ್ಲ. ಕಸವಿಲ್ಲದ ರಸ್ತೆಯಲ್ಲಿ ಪೊರಕೆ ಹಿಡಿದು ನಿಂತಿದ್ದಾರೆ. ಅವರು ಸರ್ಕಾರದಲ್ಲಿದ್ದಾಗ ಎಷ್ಟು ಹಣ ಲೂಟಿ ಮಾಡಿದ್ದಾರೆ. ಇದೀಗ ಭ್ರಷ್ಟಾಚಾರ ಸ್ವಚ್ಛ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
3856
Next
»
loading
play
ಅಪ್ಪು ನೆನಪಿನಲ್ಲಿ ಯುವಕರಿಗೆ ಸ್ಫೂರ್ತಿ ಆಗಲಿ ಎಂದು ಆಯೋಜಿಸಿದ ಕ್ರೀಡೆ | Appu |
play
Cockroach Sudhi |ನಮ್ಮಂತ ವಿಲನ್‌ ಗಳಿಗೆಲ್ಲಾ ಯಾರ ಸರ್‌ ಹೀರೋಯಿನ್‌ ಕೊಡ್ತಾರೆ #pratidhvanidigital #cockroach
«
Prev
1
/
3856
Next
»
loading

don't miss it !

ನಾಗರಿಕ ಮೌಲ್ಯಗಳು ವ್ಯಕ್ತಿಗತ ನೈತಿಕತೆಗಳ ನಡುವೆ
ಅಂಕಣ

ನಾಗರಿಕ ಮೌಲ್ಯಗಳು ವ್ಯಕ್ತಿಗತ ನೈತಿಕತೆಗಳ ನಡುವೆ

by ನಾ ದಿವಾಕರ
February 3, 2023
D. K. Shivakumar : ಕೆಲವೊಂದು ಕ್ಷೇತ್ರದಲ್ಲಿ ನೀವು ಗೆಲ್ಲೋದು ಸವಾಲಾಗಿದ್ಯಾ..! | Pratidhvani
ರಾಜಕೀಯ

D. K. Shivakumar : ಕೆಲವೊಂದು ಕ್ಷೇತ್ರದಲ್ಲಿ ನೀವು ಗೆಲ್ಲೋದು ಸವಾಲಾಗಿದ್ಯಾ..! | Pratidhvani

by ಪ್ರತಿಧ್ವನಿ
February 2, 2023
ಬೀದರ್: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ- ಕೊಲೆ ಶಂಕೆ
Top Story

ಬೀದರ್: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ- ಕೊಲೆ ಶಂಕೆ

by ಪ್ರತಿಧ್ವನಿ
February 8, 2023
ರಾಜ್ಯದಲ್ಲಿ ಆಪರೇಷನ್ ಕಮಲ  ಆರಂಭವಾದುದು ಯಡಿಯೂರಪ್ಪ, ರೆಡ್ಡಿ ಸಹೋದರರಿಂದ: ಸಿದ್ದರಾಮಯ್ಯ
ಕರ್ನಾಟಕ

ರಾಜ್ಯದಲ್ಲಿ ಆಪರೇಷನ್ ಕಮಲ  ಆರಂಭವಾದುದು ಯಡಿಯೂರಪ್ಪ, ರೆಡ್ಡಿ ಸಹೋದರರಿಂದ: ಸಿದ್ದರಾಮಯ್ಯ

by ಪ್ರತಿಧ್ವನಿ
February 7, 2023
ಯಡಿಯೂರಪ್ಪನವರ ರಥ ಪಂಚರ್‌ ಆಗದಿದ್ದರೆ ಸಾಕು. ಈಗಾಗಲೇ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್‌ ಪಂಚರ್‌ ಮಾಡಿಬಿಟ್ಟಿದೆ.
ಇತರೆ

ಯಡಿಯೂರಪ್ಪನವರ ರಥ ಪಂಚರ್‌ ಆಗದಿದ್ದರೆ ಸಾಕು. ಈಗಾಗಲೇ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್‌ ಪಂಚರ್‌ ಮಾಡಿಬಿಟ್ಟಿದೆ.

by ಪ್ರತಿಧ್ವನಿ
February 5, 2023
Next Post
V. Somanna: ಒಬ್ಬ ವ್ಯಕ್ತಿ ಈ ಜಿಲ್ಲೆಗೆ ದೊಡ್ಡ ಶಕ್ತಿ ಅದೇ ಸುಧಾಕರ್..| Chikkaballapura Utsava | Pratidhvani

V. Somanna: ಒಬ್ಬ ವ್ಯಕ್ತಿ ಈ ಜಿಲ್ಲೆಗೆ ದೊಡ್ಡ ಶಕ್ತಿ ಅದೇ ಸುಧಾಕರ್..| Chikkaballapura Utsava | Pratidhvani

APPU | Chikkaballapur Utsav 2023 : ಚಿಕ್ಕಬಳ್ಳಾಪುರದಲ್ಲಿ ಪುನೀತ್ ರಾಜಕುಮಾರ್ ಉತ್ಸವ.. | Pratidhvani

APPU | Chikkaballapur Utsav 2023 : ಚಿಕ್ಕಬಳ್ಳಾಪುರದಲ್ಲಿ ಪುನೀತ್ ರಾಜಕುಮಾರ್ ಉತ್ಸವ.. | Pratidhvani

Aram Aravind Swamy: ಆರಾಮ್ ಅರವಿಂದ್ ಸ್ವಾಮಿ’ಯಾಗಿ ಚಂದನವನಕ್ಕೆ ಅನಿಶ್,ಅಭಿಷೇಕ್ ಶೆಟ್ಟಿ ಎಂಟ್ರಿ.! | Pratidhvani

Aram Aravind Swamy: ಆರಾಮ್ ಅರವಿಂದ್ ಸ್ವಾಮಿ’ಯಾಗಿ ಚಂದನವನಕ್ಕೆ ಅನಿಶ್,ಅಭಿಷೇಕ್ ಶೆಟ್ಟಿ ಎಂಟ್ರಿ.! | Pratidhvani

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist