• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಕ್ಫ್ ತಿದ್ದುಪಡಿ ಕಾಯ್ದೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್ ..! ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಲಿದೆ ಮಸೂದೆ 

Chetan by Chetan
February 27, 2025
in Top Story, ಇದೀಗ, ದೇಶ, ರಾಜಕೀಯ
0
ವಕ್ಫ್ ತಿದ್ದುಪಡಿ ಕಾಯ್ದೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್ ..! ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಲಿದೆ ಮಸೂದೆ 
Share on WhatsAppShare on FacebookShare on Telegram

ದೇಶವ್ಯಾಪಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಕ್ಛ್ ತಿದ್ದುಪಡಿ ಮಸೂದೆಗೆ (Waqf amendment act) ಕೇಂದ್ರ ಸರ್ಕಾರದ ಮೋದಿ (Pm modi) ನೇತೃತ್ವದ ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಸಿಕ್ಕಿದೆ. ಈಗಾಗಲೇ ಜಂಟಿ ಪಾರ್ಲಿಮೆಂಟರಿ ಸಮಿತಿ ಪರಿಷ್ಕರಿಸಿದ್ದ ಮಸೂದೆಗೆ ಕೇಂದ್ರದ ಕ್ಯಾಬಿನೆಟ್ ನಲ್ಲಿ (Modi cabinet) ಗ್ರೀನ್ ಸಿಗ್ನಲ್ ಸಿಕ್ಕಿದೆ. 

ADVERTISEMENT

ಹೀಗಾಗಿ ಮಾರ್ಚ್ 10 ರಿಂದ ಮುಂದುವರಿಯುವ  ಬಜೆಟ್ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದೆ. ಈ ಬೆಳವಣಿಗೆಗಳನ್ನು ಗಮನಿಸಿದರೆ ಬಹುತೇಕ ಈ ಭಾರಿಯ ಬಜೆಟ್ ಅಧಿವೇಶನದಲ್ಲಿ ಮಸೂದೆ ಅಂಗೀಕಾರವಾಗುವ  ಸಾಧ್ಯತೆ ಬಹಳ ದಟ್ಟವಾಗಿದೆ. 

ವಕ್ಫ್‌ ಕಾಯಿದೆ ತಿದ್ದುಪಡಿ ಮಸೂದೆ (Waqf board amendment act) ಮೂಲಕ ವಕ್ಫ್ ಬೋರ್ಡ್‌ಗೆ ಇರುವ ಅಧಿಕಾರಗಳನ್ನು ಮೊಟಕುಗೊಳಿಸಲು ಮೋದಿ ಸರ್ಕಾರ ಮುಂದಾಗಿದೆ. ಹೀಗಾಗಿ ಈ ಬಾರಿಯ ಅಧಿವೇಶನ ಕೋಲಾಹಲಕ್ಕೆ ಸಾಕ್ಷಿಯಾಗೋದ್ರಲ್ಲಿ ಅನುಮಾನವಿಲ್ಲ.

Tags: ಕೇಂದ್ರ ಸಚಿವ ಸಂಪುಟಪ್ರಧಾನಿ ಮೋದಿಬಜೆಟ್ ಅಧಿವೇಶನವಕ್ಫ್ವಕ್ಫ್ ತಿದ್ದುಪಡಿ ಮಸೂದೆವಕ್ಫ್ ಬೋರ್ಡ್
Previous Post

ಕನ್ನಡಿಗರು ಈ ಆಟಿಡ್ಯೂಡ್ ಲೈಕ್ ಮಾಡಲ್ಲ.. ಟ್ವೀಟ್ ಗಳಿಂದ ನೀವು ದೊಡ್ಡವರಾಗಲ್ಲ.! ಮೋಹನ್ ದಾಸ್ ಪೈ ವಿರುದ್ಧ ಎಂ.ಬಿ ಪಾಟೀಲ್ ಕಿಡಿ 

Next Post

ಸಲಹೆ ಕೊಡಲಿ, ಟೀಕೆ ಬಿಡಲಿ: ಎಂ‌ ಬಿ ಪಾಟೀಲ.!!

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

ಸಲಹೆ ಕೊಡಲಿ, ಟೀಕೆ ಬಿಡಲಿ: ಎಂ‌ ಬಿ ಪಾಟೀಲ.!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada