• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್​ಗೆ ಆಹಾರವಾದ ಮೋದಿ – ಈಶ್ವರಪ್ಪ ಫೋನ್​ ಸಂಭಾಷಣೆ..!

ಕೃಷ್ಣ ಮಣಿ by ಕೃಷ್ಣ ಮಣಿ
April 22, 2023
in ರಾಜಕೀಯ
0
ಕಾಂಗ್ರೆಸ್​ಗೆ ಆಹಾರವಾದ ಮೋದಿ – ಈಶ್ವರಪ್ಪ ಫೋನ್​ ಸಂಭಾಷಣೆ..!
Share on WhatsAppShare on FacebookShare on Telegram

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ಪ್ರಮುಖ ಪಕ್ಷಗಳು ತಮ್ಮದೇ ಆದ ತಂತ್ರಗಾರಿಕೆಯನ್ನು ಮಾಡುತ್ತಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೆ.ಎಸ್​ ಈಶ್ವರಪ್ಪಗೆ ಫೋನ್​ ಮಾಡಿ ಮಾತನಾಡಿರುವ ವಿಚಾರ ಕಾಂಗ್ರೆಸ್​​ ವಾಕ್ಸಮರಕ್ಕೆ ಆಹಾರ ಆದಂತಿದೆ. ಪ್ರಧಾನಿ ನರೇಂದ್ರ ಮೋದಿ ಸ್ವತಃ ಫೋನ್ ಮಾಡಿ ಮಾತನಾಡಿದ್ದು ನನಗೆ ಖುಷಿ ಹಾಗೂ ಆಶ್ಚರ್ಯವನ್ನ ತಂದಿದೆ ಎಂದು ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಕೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿರುವ ಈಶ್ವರಪ್ಪ, ನಾನು ಹಿರಿಯರ ಸೂಚನೆ ಪ್ರಕಾರ ನಿವೃತ್ತಿ ಪತ್ರ ಬರೆದಿದ್ದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಜಗದೀಶ್​ ಶೆಟ್ಟರ್ ಪಕ್ಷ ಬಿಡುವಾಗಲೂ ಅವರಿಗೆ ಪತ್ರ ಒಂದನ್ನು ಬರೆದಿದ್ದೆ. ಸಾಮಾನ್ಯ ಕಾರ್ಯಕರ್ತರನ್ನ ಪಕ್ಷ ಮರೆಯಲ್ಲ ಎಂದಿದ್ದಾರೆ ನರೇಂದ್ರ ಮೋದಿ ಎಂದು ಸಂಭ್ರಮ ವ್ಯಕ್ತಪಡಿಸಿದ್ದಾರೆ.

ADVERTISEMENT

ಅಧಿಕಾರಕ್ಕೆ ತರವುದು ಮೋದಿ ಅವರ ಪ್ಲ್ಯಾನ್..!

ಮಾಜಿ ಸಿಎಂ‌ ಬಿ.ಎಸ್ ಯಡಿಯೂರಪ್ಪ ಕೂಡ ಸ್ವತಃ ಪ್ರಧಾನಿ ಅವರೇ ಈಶ್ವರಪ್ಪಗೆ ದೂರವಾಣಿ ಮೂಲಕ ಸಂಪರ್ಕ ಮಾಡಿದ್ದಾರೆ. ರಾಜ್ಯ ರಾಜಕೀಯ ಪರಿಸ್ಥಿತಿಯನ್ನ ಅವರಿಂದ ತಿಳಿದುಕೊಂಡು, ಅವರಿಗೂ ದೈರ್ಯವನ್ನು ತುಂಬಿದ್ದಾರೆ. ಇದು ಪ್ರಧಾನಿ ಅವರ ಸೌಜನ್ಯಕ್ಕೆ ಮೆರುಗು. ಇದರಿಂದ ಈಶ್ವರಪ್ಪ ಕುಟುಂಬದವರು ಸಂತೋಷದಿಂದ ಇದ್ದಾರೆ ಎಂದಿದ್ದಾರೆ. ಕರ್ನಾಟಕದಲ್ಲಿ ಹೆಚ್ಚು ಸಮಯ ಕೊಟ್ಟು ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಅಂತ ಅವರಿಗೆ ಸ್ಪಷ್ಟ ಕಳಕಳಿ ಇದೆ. ಎಲ್ಲರ ಸಹಕಾರದಿಂದ ಸ್ಪಷ್ಟ ಬಹುಮತ ಪಡೆದು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರ್ತಿವಿ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ. ಆದರೆ ನರೇಂದ್ರ ಮೋದಿ ಪಕ್ಷದ ಓರ್ವ ನಾಯಕನ ಸಮಾಧಾನ ಮಾಡಲು ಕರೆ ಮಾಡಿದ್ದು ಕಾಂಗ್ರೆಸ್​ ಕಣ್ಣು ಕೆಂಪಾಗುವಂತೆ ಮಾಡಿದೆ.

ಕಮಿಷನ್​ ಪಡೆದು ರಾಜೀನಾಮೆ ಕೊಟ್ಟಿದ್ದ ಈಶ್ವರಪ್ಪ..!

ಒಂದು ಕಡೆ ಈಶ್ವರಪ್ಪ ಮೇಲೆ ಕಮಿಷನ್ ಆರೋಪ. ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿದ್ದರು. ಇನ್ನೊಂದು ಕಡೆ ಸ್ವತಃ ಕರೆ ಮಾಡಿ ಈಶ್ವರಪ್ಪರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ. ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ಪರ ನಿಂತಿದ್ದಾರೆ ಎನ್ನುವುದಕ್ಕೆ ಇದಕ್ಕಿಂದ ಬೇರೆ ಸಾಕ್ಷಿ ಬೇಕೆ..? ಎಂದು ಕಾಂಗ್ರೆಸ್​ ವಾಗ್ದಾಳಿ ನಡೆಸಿದೆ. ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ರೌಡಿಗಳಿಗೆ ಕೈ ಮುಗಿಯುತ್ತಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಗುತ್ತಿಗೆದಾರನ ಸಾವಿಗೆ ಕಾರಣವಾದ ಕೆ.ಎಸ್​ ಈಶ್ವರಪ್ಪಗೆ ಕರೆ ಮಾಡಿ ಮಾತನಾಡುವ ಮೂಲಕ ಪ್ರೋತ್ಸಾಹಿಸುತ್ತಾರೆ. ಆದರೆ ಭ್ರಷ್ಟಾಚಾರದ ಬಗ್ಗೆ ಸ್ವತಃ ಪ್ರಧಾನಿಗೆ ದೂರುಗಳ ಪತ್ರಗಳಿಗೆ ಮಾತ್ರ ಮೌನವಹಿಸುತ್ತಾರೆ. ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಇಂತಹ ಅಪರೂಪದ ಪ್ರಧಾನಿ ನರೇಂದ್ರ ಮೋದಿ ಎಂದು ವ್ಯಂಗ್ಯವಾಡಿದೆ ಕಾಂಗ್ರೆಸ್​.

ಪ್ರಧಾನಿ ಮೇಲಿನ ಆರೋಪಗಳಿಗೆ ತಾಳೆ ಆಗುತ್ತಾ..?

ಪ್ರಧಾನಿ ನರೇಂದ್ರ ಮೋದಿ ಸತತವಾಗಿ 2023ರಲ್ಲಿ 8 ಬಾರಿ ಕರ್ನಾಟಕಕ್ಕೆ ಬಂದಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದ ಮೇಲಿರುವ ಅಭಿಮಾನ ಎಂದಿದ್ದರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​. ಆದರೆ ಕರ್ನಾಟಕದಲ್ಲಿ ಪ್ರವಾಹ ಬಂದಾಗ ಪ್ರಧಾನಿ ಬೆಂಗಳೂರಿಗೆ ಬಂದರೂ ಕರ್ನಾಟಕದ ಬಗ್ಗೆ ಒಂದಿಷ್ಟು ಮಾತನಾಡಿರಲಿಲ್ಲ. ಆ ಬಳಿಕ ಸರ್ಕಾರಕ್ಕೆ ಬೇಕಾದಾಗ ಅನುದಾನ ನೀಡಲಿಲ್ಲ. ಈಗ ಚುನಾವಣೆ ಕಾರ್ಯಕ್ಕೆ ಮಾತ್ರ ದಂಡೆತ್ತಿ ಬರುತ್ತಿದೆ ಎನ್ನುವುದು ವಿರೋಧ ಪಕ್ಷಗಳ ಆರೋಪ. ಪ್ರಧಾನಿ ಆದವರು ಪಕ್ಷದ ನಾಯಕ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳದೆ ತಟಸ್ಥವಾಗಿದ್ದಾನೆ ಎನ್ನುವ ಕಾರಣಕ್ಕೆ ಪ್ರಧಾನಿಯೇ ಕರೆ ಮಾಡಿ ಸಮಾಧಾನ ಮಾಡುತ್ತಾರೆ ಎಂದರೆ ಪಕ್ಷದ ಮೇಲೆ ಇರುವ ನಿಷ್ಠೆ, ರಾಜ್ಯದ ಮೇಲೆ ಯಾಕೆ ಇರಲಿಲ್ಲ ಎನ್ನುವುದು ವಿಪಕ್ಷಗಳ ಆರೋಪ. ಪ್ರಧಾನಿ ಮೋದಿ ನಡೆದುಕೊಂಡಿರುವುದು ಹಾಗು ಈಗ ಪ್ರಧಾನಿ ಅವರು ರಾಜ್ಯ ಚುನಾವಣೆ ಮೇಲೆ ತೋರಿಸುತ್ತಿರುವ ಕಾಳಜಿ ನೋಡಿದಾಗ ವಿರೋಧ ಪಕ್ಷಗಳ ಆರೋಪ ಸರಿ ಎನಿಸುತ್ತದೆ ಅಲ್ಲವೇ..?

Tags: #karnatakaelection2023 #karnataka #bjp #congress #narendramodi #eshwarappa #call #pratidhvani #pratidhvanidigital #pratidhvaninews
Previous Post

ವರುಣದಿಂದ ವಿ.ಸೋಮಣ್ಣ ಸ್ಪರ್ಧೆಯ ಹಿಂದೆ ಬಿ.ಎಲ್​ ಸಂತೋಷ್​ ದ್ವೇಷವಿದೆ : ಸಿದ್ದರಾಮಯ್ಯ

Next Post

ಹಿಂದೂಗಳನ್ನು ಬಳಸಿ ಬಿಸಾಕುತ್ತಾ ಭಾರತೀಯ ಜನತಾ ಪಾರ್ಟಿ..?

Related Posts

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
0

ಬೆಳಗಾವಿ: ರಾಜ್ಯ ಕಾಂಗ್ರೆಸ್‌ ಸರ್ಕಾರವು (Congress Government) ರಾಜ್ಯದ ಖಜಾನೆಯನ್ನು ಲೂಟಿ ಮಾಡಿ ತನ್ನ ಹೈಕಮಾಂಡ್‌(High Command) ನಾಯಕರನ್ನು ತೃಪ್ತಿಪಡಿಸುವ ಕೆಲಸ ಮಾಡುತ್ತಿದೆ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ...

Read moreDetails
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025
Next Post
ಹಿಂದೂಗಳನ್ನು ಬಳಸಿ ಬಿಸಾಕುತ್ತಾ ಭಾರತೀಯ ಜನತಾ ಪಾರ್ಟಿ..?

ಹಿಂದೂಗಳನ್ನು ಬಳಸಿ ಬಿಸಾಕುತ್ತಾ ಭಾರತೀಯ ಜನತಾ ಪಾರ್ಟಿ..?

Please login to join discussion

Recent News

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada