• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

ಪ್ರತಿಧ್ವನಿ by ಪ್ರತಿಧ್ವನಿ
February 5, 2026
in ರಾಜಕೀಯ
0
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಭಾಷಣ  ಆರಂಭಿಸುತ್ತಿದ್ದಂತೆ ವಿಪಕ್ಷಗಳು ಗಲಾಟೆ ಶುರು ಮಾಡಿದರು. ಸಭಾಪತಿ ಹೇಳಿದರೂ ಕೇಳದ ವಿರೋಧ ಪಕ್ಷದ ನಾಯಕರು ಜೋರಾಗಿ ಘೋಷಣೆಗಳನ್ನ  ಕೂಗಿದರು. ಮೋದಿ ಇಲ್ಲಿ ಕೂಲ್ ಆಗಿ ಎಲ್ಲವನ್ನು ಎದುರಿಸಿದರು.

ADVERTISEMENT

 

PM Modi : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಬಗ್ಗೆ ಪ್ರಧಾನಿ ಮೋದಿ ಏನಂದ್ರು..! #indragandhi #congress

ಸಭಾಪತಿಗಳೇ, ಖರ್ಗೆ ಅವರು ಎದ್ದು ನಿಂತು ವಿರೋಧ ಮಾಡ್ತಾ ಇದ್ದಾರೆ. ದಯವಿಟ್ಟು ಅವರನ್ನ ಕೂರಲು ಹೇಳಿ. ಅವರಿಗೆ ವಯಸ್ಸಾಗಿದೆ, ಅವರ ಆರೋಗ್ಯ ಮುಖ್ಯ. ಎಂದು ಮೋದಿ ಹೇಳಿದರು.ನೀವು ಸುಸ್ತಾಗಬೇಡಿ, ಆರಾಮಾಗಿ ಕೂತ್ಕೊಂಡು ಮಾತನಾಡಿ ಎಂದು ಖರ್ಗೆ ಅವರಿಗೆ ಮೋದಿ ಹೇಳಿದರು.

 

PM Modi : ಇದು ಬುಡಕಟ್ಟು ಸಮುದಾಯಕ್ಕೆ ಮಾಡಿದ ಅವಮಾನ: ಪ್ರಧಾನಿ ಮೋದಿ..! #droupadimurmu

ಒಂದು ಕಾಲದಲ್ಲಿ “ದುರ್ಬಲ ಐದು” ಆರ್ಥಿಕತೆಗಳಲ್ಲಿ ಒಂದಾಗಿದ್ದ ಭಾರತ, ಈಗ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವತ್ತ ವೇಗವಾಗಿ ಸಾಗುತ್ತಿದೆ ಎಂದರು. ಯಾವುದೇ ದೇಶಗಳು ಸುಮ್ಮನೆ ಒಪ್ಪಂದಕ್ಕೆ ಬರುವುದಿಲ್ಲ. ನಾವು ಅಭಿವೃದ್ಧಿಯತ್ತ ಮುನ್ನುಗ್ಗುತ್ತಿರುವುದರಿಂದ ನಮ್ಮ ಜೊತೆ ಅಮೆರಿಕ, ಯುರೋಪ್ ಮತ್ತು ರಷ್ಯಾದಂತಹ ರಾಷ್ಟ್ರಗಳು ಬರುತ್ತಿವೆ. ಭಾರತ ಸರಿಯಾದ ದಿಕ್ಕಿನಲ್ಲಿ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದರು ಮೋದಿ. ಕಾಂಗ್ರೆಸ್ ಆಡಳಿತದಲ್ಲಿ ಮಾಡಿದ ತಪ್ಪುಗಳನ್ನು ನಾವು ಸರಿಪಡಿಸುತ್ತಿದ್ದೇವೆ ಎಂದರು ಮೋದಿ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #congress#modilokasabha
Previous Post

C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

Next Post

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Related Posts

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು
Top Story

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

by ಪ್ರತಿಧ್ವನಿ
February 5, 2026
0

ಕೋಲಾರ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು(Malur) ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡರು(Nanje Gowda's )ಶಾಸಕರಾಗಿ ಆಯ್ಕೆಯಾಗಿದ್ದನ್ನು ಸುಪ್ರೀಂಕೋರ್ಟ್(Supreme Court) ಗುರುವಾರ ಮಾನ್ಯಗೊಳಿಸಿದೆ....

Read more
Ajit Pawar: ವಿಮಾನ ಅಪಘಾತ  ಮುನ್ನ ಅಜಿತ್ ಪವಾರ್ ಫೋನ್  ಸಂಭಾಷಣೆಯಲ್ಲಿ ಹೇಳಿದ್ದೇನು?

Ajit Pawar: ವಿಮಾನ ಅಪಘಾತ  ಮುನ್ನ ಅಜಿತ್ ಪವಾರ್ ಫೋನ್  ಸಂಭಾಷಣೆಯಲ್ಲಿ ಹೇಳಿದ್ದೇನು?

February 5, 2026
ದಿಕ್ಕುಗಾಣದ ಜನತೆಯೂ ದಾರಿ ತೋರದ ಪ್ರಹಸನವೂ

ದಿಕ್ಕುಗಾಣದ ಜನತೆಯೂ ದಾರಿ ತೋರದ ಪ್ರಹಸನವೂ

February 5, 2026
ಬಿಜೆಪಿ ಬೆಂಬಲವಿಲ್ಲದೆ ಜೆಡಿಎಸ್‌ ಗೆಲ್ಲೋಕೆ ಸಾಧ್ಯವಾಗುವುದಿಲ್ಲ : ಪ್ರೀತಂಗೌಡ ಶಾಕಿಂಗ್‌ ಹೇಳಿಕೆ..

ಬಿಜೆಪಿ ಬೆಂಬಲವಿಲ್ಲದೆ ಜೆಡಿಎಸ್‌ ಗೆಲ್ಲೋಕೆ ಸಾಧ್ಯವಾಗುವುದಿಲ್ಲ : ಪ್ರೀತಂಗೌಡ ಶಾಕಿಂಗ್‌ ಹೇಳಿಕೆ..

February 4, 2026
ಬಿಜೆಪಿ ಸರ್ಕಾರದ ಅಕ್ರಮದಲ್ಲಿ ಯಾರಾದ್ರು ರಾಜೀನಾಮೆ ಕೊಟ್ಟಿದ್ರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಬಿಜೆಪಿ ಸರ್ಕಾರದ ಅಕ್ರಮದಲ್ಲಿ ಯಾರಾದ್ರು ರಾಜೀನಾಮೆ ಕೊಟ್ಟಿದ್ರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

February 4, 2026
Next Post
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!