• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಟಾಂಗ್ ಗೆ ವ್ಯಂಗ್ಯವಾಗಿ ಟಾಂಗ್ ಕೊಟ್ಟ ಗುಡುಗಿದ ಮೋದಿ..!

ಪ್ರತಿಧ್ವನಿ by ಪ್ರತಿಧ್ವನಿ
February 9, 2023
in ಅಂಕಣ
0
ಟಾಂಗ್ ಗೆ ವ್ಯಂಗ್ಯವಾಗಿ ಟಾಂಗ್ ಕೊಟ್ಟ ಗುಡುಗಿದ ಮೋದಿ..!
Share on WhatsAppShare on FacebookShare on Telegram

ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಕ್ಸಮರಕ್ಕೆ ವ್ಯಂಗ್ಯದ ಮೂಲಕವೇ ಟಾಂಗ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಅವರ ವಾಕ್ಚಾತುರ್ಯ ಇಡೀ ಸದನವೇ ನಗೆಗಡಲಲ್ಲಿ ತೇಲುವಂತೆ ಮಾಡಿತ್ತು .

ADVERTISEMENT

ರಾಷ್ಟ್ರಪತಿಯ ದ್ರೌಪದಿ ಮುರ್ಮು ಅವರ ಭಾಷಣವನ್ನ 140 ಕೋಟಿ ಜನರು ಸೆಲೆಬ್ರೇಷನ್ ಮಾಡಿದ್ರು. ಈ ಅಮೃತ ಮಹೋತ್ಸವದಲ್ಲಿ ರಾಷ್ಟ್ರಪತಿಗಳು ದೇಶದ ಮಹಿಳೆಯರ ಮತ್ತು ಆದಿವಾಸಿ ಸಮುದಾಯದ ಗೌರವ ಹೆಚ್ಚಿಸಿದ್ದಾರೆ ಎಂದರು.

ಸದನದಲ್ಲಿ ಎಲ್ಲ ನಾಯಕರು ರಾಷ್ಟ್ರಪತಿ ಭಾಷಣದ ಮೇಲೆ ಚರ್ಚೆ ಮಾಡಿದ್ರು. ಯಾರಿಗೆ ಎಷ್ಟು ಗೊತ್ತಿದೆ, ಎಷ್ಟು ತಿಳಿದಿದೆ, ಅವರವರ ಸಿದ್ಧಾಂತದ ಮೇಲೆ ಚರ್ಚೆ ನಡೆಸಿದ್ದಾರೆ. ಕೆಲ ನಾಯಕರು ಜೋರಾಗಿ ಭಾಷಣ ಮಾಡಿದ್ರೆ, ಇನ್ನು ಹಲವರು ಖುಷಿಯಿಂದ ರಾಷ್ಟ್ರಪತಿಗಳ ಭಾಷಣ ಆಲಿಸಿದ್ರು. ಆದ್ರೆ ಒಬ್ಬ ಮಹಾನ್ ನಾಯಕ ರಾಷ್ಟ್ರಪತಿಗಳನ್ನ ಅಪಮಾನ ಮಾಡಿದ. ಇದರಿಂದಾಗಿ ಅವರ ಮನಸ್ಥಿತಿ ಬಹಿರಂಗವಾಯಿತು ಎಂದರು ಪ್ರಧಾನಿ.

ಕೊರೊನಾ ದೊಡ್ಡ ಮಹಾಮಾರಿ ಇಡೀ ವಿಶ್ವವೇ ಬೆಚ್ಚಿ ಬಿದ್ದಿತ್ತು. ಜನರಿಗೆ ಒಂದೊತ್ತಿನ ಊಟಕ್ಕೂ, ಕುಡಿಯುವ ನೀರಿಗೂ ಕಷ್ಟಕರವಾಗಿತ್ತು. ನಮ್ಮ ದೇಶಕ್ಕೆ ಇದು ಸವಾಲಾಗಿ ಪರಿಣಮಿಸಿತ್ತು. ಆದ್ರೆ ದೇಶ ಎಲ್ಲವನ್ನು ಧೈರ್ಯದಿಂದ ಎದುರಿಸಿದೆ. 140 ಕೋಟಿ ಜನರು ಇಂದು ನೆಮ್ಮದಿಯಾಗಿದ್ದಾರೆ. ಇಂದು ಕ್ಷಣಾರ್ಧದಲ್ಲಿ ಕೊರೊನಾ ಸರ್ಟಿಫಿಕೆಟ್​ ಅನ್ನ ಮೊಬೈಲ್​ ಅಲ್ಲಿ ಪಡೆಯಬಹುದು. ಇಂತಹ ಸಾಧನೆ ಮಾಡಿರೋದು ನಮ್ಮ ಸರ್ಕಾರ ಎಂದು ಹೇಳಿದರು.

ಭಾರತ ಸಮಸ್ಯೆಗಳಿಂದ ಬೇರೆ ರಾಷ್ಟ್ರಗಳ ಮೇಲೆ ಅವಲಂಭಿಸುತ್ತಿತ್ತು. ಈಗ ಬೇರೆ ದೇಶಗಳೇ ನಮ್ಮ ಭಾರತದ ಮೇಲೆ ಅವಲಂಭಿತವಾಗಿವೆ. ದೇಶದ ಪಾಲಿಸಿಗಳು ದೂರದೃಷ್ಟಿಯಿಂದ ಕೂಡಿದ್ದು, ಹಲವು ದಶಕಗಳ ಬಳಿಕ ಅಭಿವೃದ್ಧಿಯಾಗುತ್ತಿದೆ ಎಂದು ರಾಷ್ಟ್ರಪತಿಗಳ ಭಾಷಣದಲ್ಲಿ ಉಲ್ಲೇಖಿಸಲಾಗಿದೆ. ಇದನ್ನ ಎಲ್ರೂ ಒಪ್ಪಿದ್ದಾರೆ ಎಂದರು.

ಕೆಲವು ಜನರು ಭಾರೀ ನಿರಾಸೆಯಲ್ಲಿದ್ದಾರೆ. ಆದ್ರೆ ಅವರಿಗೆ ದೇಶದ ಅಭಿವೃದ್ಧಿಯನ್ನು ಸ್ವೀಕರಿಸಲು ಆಗುತ್ತಿಲ್ಲ. ದೇಶ ಸ್ಟಾರ್ಟ್​ ಅಪ್​ನಲ್ಲಿ ಮುಂದೆ ಸಾಗುತ್ತಿದೆ. ಒಂದು ಯೂನಿಕಾನ್​ ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುತ್ತದೆ. ದೇಶದಲ್ಲಿ ಇಂಜಿನಿಯರಿಂಗ್​, ಮೆಡಿಕಲ್​ ಕಾಲೇಜುಗಳು ಲಿಮಿಟೆಡ್​ ಆಗಿದ್ದವು. ಆದ್ರೆ ಈಗ ಅವುಗಳ ಕೊರತೆ ಕಾಡ್ತಿಲ್ಲ. ದೇಶ ಮೊಬೈಲ್​ ರೆಡಿ ಮಾಡುವಲ್ಲಿ ವಿಶ್ವದಲ್ಲೇ ಮುಂದೆ ಇದೆ ಎಂದು ರಾಹುಲ್​ ಗಾಂಧಿಗೆ ಮಾತಿನ ಮೂಲಕ ತಿವಿದರು.

Tags: ಪ್ರಧಾನ ಮಂತ್ರಿ ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿ
Previous Post

ಅದಾನಿ ಸಾಮ್ರಾಜ್ಯದ ಬಿಕ್ಕಟ್ಟುಗಳೂ ಬಂಡವಾಳದ ಚಂಚಲತೆಯೂ | ಭಾಗ – 2

Next Post

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

Related Posts

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
0

ನಾ ದಿವಾಕರ   (ಸಂಗಾತಿ ಗುರುರಾಜ ದೇಸಾಯಿ ಅವರ ಕಿರು ಕಾದಂಬರಿಯ ಪರಿಚಯಾತ್ಮಕ ಲೇಖನ )  ಬದಲಾದ ಭಾರತದಲ್ಲಿ ಸಾಂಸ್ಕೃತಿಕ ರಾಜಕಾರಣ ಬೇರೂರುತ್ತಿರುವ ಹೊತ್ತಿನಲ್ಲಿ, ಧರ್ಮನಿರಪೇಕ್ಷತೆಯ ಮೌಲ್ಯ...

Read moreDetails
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಅಮೆರಿಕ ಮಣಿಸೋಕೆ ಸಿದ್ಧವಾದ ಭಾರತದ ಯುವ ಪಡೆ : ವೈಭವ್‌ ಮೇಲೆ ಹೆಚ್ಚಿದ ನಿರೀಕ್ಷೆ

ಅಮೆರಿಕ ಮಣಿಸೋಕೆ ಸಿದ್ಧವಾದ ಭಾರತದ ಯುವ ಪಡೆ : ವೈಭವ್‌ ಮೇಲೆ ಹೆಚ್ಚಿದ ನಿರೀಕ್ಷೆ

January 15, 2026
ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

January 14, 2026
Next Post
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

Please login to join discussion

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು
Top Story

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

by ಪ್ರತಿಧ್ವನಿ
January 19, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada