• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಟಾಂಗ್ ಗೆ ವ್ಯಂಗ್ಯವಾಗಿ ಟಾಂಗ್ ಕೊಟ್ಟ ಗುಡುಗಿದ ಮೋದಿ..!

ಪ್ರತಿಧ್ವನಿ by ಪ್ರತಿಧ್ವನಿ
February 9, 2023
in ಅಂಕಣ
0
ಟಾಂಗ್ ಗೆ ವ್ಯಂಗ್ಯವಾಗಿ ಟಾಂಗ್ ಕೊಟ್ಟ ಗುಡುಗಿದ ಮೋದಿ..!
Share on WhatsAppShare on FacebookShare on Telegram

ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಕ್ಸಮರಕ್ಕೆ ವ್ಯಂಗ್ಯದ ಮೂಲಕವೇ ಟಾಂಗ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಅವರ ವಾಕ್ಚಾತುರ್ಯ ಇಡೀ ಸದನವೇ ನಗೆಗಡಲಲ್ಲಿ ತೇಲುವಂತೆ ಮಾಡಿತ್ತು .

ADVERTISEMENT

ರಾಷ್ಟ್ರಪತಿಯ ದ್ರೌಪದಿ ಮುರ್ಮು ಅವರ ಭಾಷಣವನ್ನ 140 ಕೋಟಿ ಜನರು ಸೆಲೆಬ್ರೇಷನ್ ಮಾಡಿದ್ರು. ಈ ಅಮೃತ ಮಹೋತ್ಸವದಲ್ಲಿ ರಾಷ್ಟ್ರಪತಿಗಳು ದೇಶದ ಮಹಿಳೆಯರ ಮತ್ತು ಆದಿವಾಸಿ ಸಮುದಾಯದ ಗೌರವ ಹೆಚ್ಚಿಸಿದ್ದಾರೆ ಎಂದರು.

ಸದನದಲ್ಲಿ ಎಲ್ಲ ನಾಯಕರು ರಾಷ್ಟ್ರಪತಿ ಭಾಷಣದ ಮೇಲೆ ಚರ್ಚೆ ಮಾಡಿದ್ರು. ಯಾರಿಗೆ ಎಷ್ಟು ಗೊತ್ತಿದೆ, ಎಷ್ಟು ತಿಳಿದಿದೆ, ಅವರವರ ಸಿದ್ಧಾಂತದ ಮೇಲೆ ಚರ್ಚೆ ನಡೆಸಿದ್ದಾರೆ. ಕೆಲ ನಾಯಕರು ಜೋರಾಗಿ ಭಾಷಣ ಮಾಡಿದ್ರೆ, ಇನ್ನು ಹಲವರು ಖುಷಿಯಿಂದ ರಾಷ್ಟ್ರಪತಿಗಳ ಭಾಷಣ ಆಲಿಸಿದ್ರು. ಆದ್ರೆ ಒಬ್ಬ ಮಹಾನ್ ನಾಯಕ ರಾಷ್ಟ್ರಪತಿಗಳನ್ನ ಅಪಮಾನ ಮಾಡಿದ. ಇದರಿಂದಾಗಿ ಅವರ ಮನಸ್ಥಿತಿ ಬಹಿರಂಗವಾಯಿತು ಎಂದರು ಪ್ರಧಾನಿ.

ಕೊರೊನಾ ದೊಡ್ಡ ಮಹಾಮಾರಿ ಇಡೀ ವಿಶ್ವವೇ ಬೆಚ್ಚಿ ಬಿದ್ದಿತ್ತು. ಜನರಿಗೆ ಒಂದೊತ್ತಿನ ಊಟಕ್ಕೂ, ಕುಡಿಯುವ ನೀರಿಗೂ ಕಷ್ಟಕರವಾಗಿತ್ತು. ನಮ್ಮ ದೇಶಕ್ಕೆ ಇದು ಸವಾಲಾಗಿ ಪರಿಣಮಿಸಿತ್ತು. ಆದ್ರೆ ದೇಶ ಎಲ್ಲವನ್ನು ಧೈರ್ಯದಿಂದ ಎದುರಿಸಿದೆ. 140 ಕೋಟಿ ಜನರು ಇಂದು ನೆಮ್ಮದಿಯಾಗಿದ್ದಾರೆ. ಇಂದು ಕ್ಷಣಾರ್ಧದಲ್ಲಿ ಕೊರೊನಾ ಸರ್ಟಿಫಿಕೆಟ್​ ಅನ್ನ ಮೊಬೈಲ್​ ಅಲ್ಲಿ ಪಡೆಯಬಹುದು. ಇಂತಹ ಸಾಧನೆ ಮಾಡಿರೋದು ನಮ್ಮ ಸರ್ಕಾರ ಎಂದು ಹೇಳಿದರು.

ಭಾರತ ಸಮಸ್ಯೆಗಳಿಂದ ಬೇರೆ ರಾಷ್ಟ್ರಗಳ ಮೇಲೆ ಅವಲಂಭಿಸುತ್ತಿತ್ತು. ಈಗ ಬೇರೆ ದೇಶಗಳೇ ನಮ್ಮ ಭಾರತದ ಮೇಲೆ ಅವಲಂಭಿತವಾಗಿವೆ. ದೇಶದ ಪಾಲಿಸಿಗಳು ದೂರದೃಷ್ಟಿಯಿಂದ ಕೂಡಿದ್ದು, ಹಲವು ದಶಕಗಳ ಬಳಿಕ ಅಭಿವೃದ್ಧಿಯಾಗುತ್ತಿದೆ ಎಂದು ರಾಷ್ಟ್ರಪತಿಗಳ ಭಾಷಣದಲ್ಲಿ ಉಲ್ಲೇಖಿಸಲಾಗಿದೆ. ಇದನ್ನ ಎಲ್ರೂ ಒಪ್ಪಿದ್ದಾರೆ ಎಂದರು.

ಕೆಲವು ಜನರು ಭಾರೀ ನಿರಾಸೆಯಲ್ಲಿದ್ದಾರೆ. ಆದ್ರೆ ಅವರಿಗೆ ದೇಶದ ಅಭಿವೃದ್ಧಿಯನ್ನು ಸ್ವೀಕರಿಸಲು ಆಗುತ್ತಿಲ್ಲ. ದೇಶ ಸ್ಟಾರ್ಟ್​ ಅಪ್​ನಲ್ಲಿ ಮುಂದೆ ಸಾಗುತ್ತಿದೆ. ಒಂದು ಯೂನಿಕಾನ್​ ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುತ್ತದೆ. ದೇಶದಲ್ಲಿ ಇಂಜಿನಿಯರಿಂಗ್​, ಮೆಡಿಕಲ್​ ಕಾಲೇಜುಗಳು ಲಿಮಿಟೆಡ್​ ಆಗಿದ್ದವು. ಆದ್ರೆ ಈಗ ಅವುಗಳ ಕೊರತೆ ಕಾಡ್ತಿಲ್ಲ. ದೇಶ ಮೊಬೈಲ್​ ರೆಡಿ ಮಾಡುವಲ್ಲಿ ವಿಶ್ವದಲ್ಲೇ ಮುಂದೆ ಇದೆ ಎಂದು ರಾಹುಲ್​ ಗಾಂಧಿಗೆ ಮಾತಿನ ಮೂಲಕ ತಿವಿದರು.

Tags: ಪ್ರಧಾನ ಮಂತ್ರಿ ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿ
Previous Post

ಅದಾನಿ ಸಾಮ್ರಾಜ್ಯದ ಬಿಕ್ಕಟ್ಟುಗಳೂ ಬಂಡವಾಳದ ಚಂಚಲತೆಯೂ | ಭಾಗ – 2

Next Post

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

Related Posts

Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
0

ಮೋದಿ ಅವರ ವಿಕಸಿತ ಭಾರತ ಸಂಕಲ್ಪ ಸಾಕಾರಕ್ಕೆ ಅವಿರತ ದುಡಿಮೆ; ಪ್ರಧಾನಿಗಳ ದೂರದೃಷ್ಟಿಯಿಂದಲೇ ಎಲ್ಲವೂ ಸಾಧ್ಯ. ₹9,513 ಕೋಟಿ ಮೊತ್ತದ ಇತರೆ ವಿಸ್ತರಣಾ ಯೋಜನೆ ಸೇರಿ ಒಟ್ಟು...

Read moreDetails

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

November 15, 2025
Next Post
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

Please login to join discussion

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada