• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಇನ್ನುಮುಂದೆ ಒಟಿಟಿ, ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಮೂಗುದಾರ

by
April 20, 2021
in ದೇಶ
0
ಇನ್ನುಮುಂದೆ ಒಟಿಟಿ, ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಮೂಗುದಾರ
Share on WhatsAppShare on FacebookShare on Telegram

ಓವರ್‌–ದಿ–ಟಾಪ್‌ (ಒಟಿಟಿ) ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಸೀರಿಸ್‌ಗಳಲ್ಲಿನ ದೃಶ್ಯಗಳ ಬಗ್ಗೆ ಪದೇ ಪದೇ ಆಕ್ಷೇಪ ವ್ಯಕ್ತವಾಗುತ್ತಿವೆ. ಇತ್ತೀಚೆಗಂತೂ ಹಿಂದೂ ಭಾವನೆಗಳಿಗೆ ಧಕ್ಕೆ ಆರೋಪದ ಮೇಲೆ ಕೆಲವು ಸೀರಿಸ್‌ ಗಳ ವಿರುದ್ಧ ನ್ಯಾಯಾಲಯದವರೆಗೂ ದೂರು ಹೋಗಿತ್ತು. ಅವುಗಳಲ್ಲಿ ಪ್ರಸ್ತಾಪಿಸಲಾಗುತ್ತಿರುವ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಗಾಗ್ಗೆ ಚರ್ಚೆಗೆ ಗ್ರಾಸವಾಗುತ್ತಿದ್ದು, ಒಟಿಟಿ ಕಂಟೆಂಟ್‌ ನಿಯಂತ್ರಣಕ್ಕೆ ನಿರ್ದಿಷ್ಟ ಕಾಯ್ದೆಗಳು ಇಲ್ಲದಿರುವುದು ಇದಕ್ಕೆ ಕಾರಣ ಎಂಬ ಮಾತುಗಳೂ ಕೇಳಿಬಂದಿದ್ದವು.

ADVERTISEMENT

ಈ ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಸಚಿವರಾದ ರವಿಶಂಕರ್‌ ಪ್ರಸಾದ್ ಮತ್ತು ಪ್ರಕಾಶ್‌ ಜಾವಡೇಕರ್‌ ಒಟಿಟಿ, ಸಾಮಾಜಿಕ ಮಾಧ್ಯಮಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.

ಕರಡು ನಿಯಮಗಳು ಗಮನಿಸಿದರೆ, ಸೀರಿಸ್‌ಗಳ ಸಾಧ್ಯತೆಗಳನ್ನು ಮೊಟಕುಗೊಳಿಸಬಹುದಾದ ಆತಂಕವನ್ನು ಸೀರೀಸ್‌ ಪ್ರಿಯರು ವ್ಯಕ್ತಪಡಿಸಿದ್ದಾರೆ.

ಕರಡು ಪ್ರಕಾರ, ಮೇಲ್ವಿಚಾರಣಾ ಕಾರ್ಯವಿಧಾನವು ರಕ್ಷಣಾ, ವಿದೇಶಾಂಗ ವ್ಯವಹಾರಗಳು, ಗೃಹ, ಮಾಹಿತಿ ಮತ್ತು ಪ್ರಸಾರ, ಕಾನೂನು, ಐಟಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಗಳ ಪ್ರತಿನಿಧಿಗಳ ಸಮಿತಿಯನ್ನು ಒಳಗೊಂಡಿರುತ್ತದೆ.

ಈ ಸಮಿತಿಯು ಬಯಸಿದಲ್ಲಿ ನೀತಿ ಸಂಹಿತೆಯ ಉಲ್ಲಂಘನೆಯ ದೂರುಗಳ ಮೇಲೆ ವಿಚಾರಣೆ ಮಾಡಲು ಸು-ಮೋಟು ಅಧಿಕಾರಗಳನ್ನು ಹೊಂದಿರುತ್ತದೆ. ಸಮಿತಿಯು ನೀತಿಸಂಹಿತೆ ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಬಹುದು, ಖಂಡಿಸಬಹುದು ಇತ್ಯಾದಿ ಕ್ರಮಗಳಲ್ಲದೆ ಕ್ಷಮೆಯಾಚಿಸಲು ಸೂಚಿಸಬಹುದು.

ಕರಡಿನ ಪ್ರಮುಖ ಅಂಶಗಳು:

  • ಹೊಸ ನಿಯಮಗಳ ಅಡಿಯಲ್ಲಿ ಫೇಸ್‌ಬುಕ್‌, ಟ್ವಿಟರ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳು ಸೂಚಿಸಲಾದ ಆಕ್ಷೇಪಾರ್ಹ ವಿಷಯಗಳನ್ನು ಕೂಡಲೇ ತೆಗೆದು ಹಾಕಬೇಕು.
  • ಕಾನೂನು ಬದ್ಧವಾದ ಅಥವಾ ಸರ್ಕಾರದ ಆದೇಶವಾದ 36 ಗಂಟೆಗಳೊಳಗೆ ಸೂಕ್ತ ಕ್ರಮ ಜಾರಿಯಾಗಬೇಕು. ಅದಕ್ಕಿಂತಲೂ ಹೆಚ್ಚು ಸಮಯ ತೆಗೆದುಕೊಳ್ಳುವಂತಿಲ್ಲ. ದೂರುಗಳನ್ನು ಶೀಘ್ರದಲ್ಲೇ ಪರಿಗಣಿಸಬೇಕಾಗುತ್ತದೆ.
  • ಸೋಶಿಯಲ್ ಮೀಡಿಯಾ ಮೆಸೇಜಿಂಗ್ ಸೈಟ್‌ಗಳು ಮಾಹಿತಿಯನ್ನು ಮೊದಲು ಹುಟ್ಟು ಹಾಕಿದವರ ಟ್ರ್ಯಾಕಿಂಗ್ ಅನ್ನು ಸಕ್ರಿಯಗೊಳಿಸಬೇಕು.
  • ದೂರಿನಲ್ಲಿ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ, ಮಹಿಳೆಯ ಅಂಗಾಂಗಳನ್ನು ಪ್ರದರ್ಶಿಸಿರುವುದು ಅಥವಾ ಅಶ್ಲೀಲವಾಗಿ ಬಳಸುವುದು ಅಥವಾ ಕೆಟ್ಟದಾಗಿ ಚಿತ್ರಿಸಿರುವುದು ಸೇರಿದಂತೆ ಇತರೆ ಆಕ್ಷೇಪಗಳಿದ್ದರೆ, ಅಂಥ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು 24 ಗಂಟೆಯೊಳಗೆ ತೆಗೆದುಹಾಕಬೇಕು.
  • ಕೋರ್ಟ್‌ ಆದೇಶವಿದ್ದರೆ, ಸಾಮಾಜಿಕ ಮಾಧ್ಯಮಗಳು ಸಂದೇಶ ಅಥವಾ ಟ್ವೀಟ್‌ನ ಮೂಲವನ್ನು ಬಹಿರಂಗ ಪಡಿಸಬೇಕಾಗುತ್ತದೆ. ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು ಅಧಿಕಾರ ಹೊಂದಿರುವ ಸರ್ಕಾರಿ ಸಂಸ್ಥೆಗೆ ಮಧ್ಯವರ್ತಿ/ ಮಧ್ಯ ಭಾಗಿದಾರ ಸೈಬರ್ ಭದ್ರತಾ ಲೋಪದ ವಿವರಗಳನ್ನು 72 ಗಂಟೆಗಳ ಒಳಗೆ ಒದಗಿಸಬೇಕು.
  • ಕಾನೂನು, ನಿಯಮಗಳ ಪಾಲನೆ ಗಮನಿಸಲು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ಅಧಿಕಾರಿಯನ್ನು ನೇಮಕ ಮಾಡಿಕೊಂಡಿರಬೇಕು ಹಾಗೂ ಅವರು ಭಾರತದಲ್ಲಿ ಇರಬೇಕು. ಜಾರಿ ನಿರ್ದೇಶನ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಲು ನೋಡಲ್‌ ಸಂಪರ್ಕ ವ್ಯಕ್ತಿ ಇರಬೇಕು.
  • ಸಾಮಾಜಿಕ ಮಾಧ್ಯಮಗಳು ಕುಂದು–ಕೊರತೆ/ ದೂರುಗಳನ್ನು ಗಮನಿಸುವ ಅಧಿಕಾರಿಯನ್ನು ನೇಮಕ ಮಾಡಿಕೊಳ್ಳಬೇಕು, ಅವರು 24 ಗಂಟೆಗಳಲ್ಲಿ ದೂರು ದಾಖಲಿಸಿಕೊಳ್ಳಬೇಕು. ಸಮಸ್ಯೆಗಳನ್ನು ಪರಿಹರಿಸಲು ಅವರು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕಾಗುತ್ತದೆ.
  • ಪ್ರಸಾರವಾಗುವ ಕಂಟೆಂಟ್‌ಗಳನ್ನು ವಯಸ್ಸಿನ ಆಧಾರದ ಮೇಲೆ ಸ್ವಯಂ ವರ್ಗೀಕರಣಕ್ಕೆ ಒಳಪಡಿಸುವುದನ್ನು ಒಟಿಟಿ ಪ್ಲಾಟ್‌ಫಾರ್ಮ್‌ಗಳು ಅನುಸರಿಸಬೇಕು.
  • ನೀತಿ ಸಂಹಿತೆಯನ್ನು ಜಾರಿಗೊಳಿಸಲು ಮೂರು ಹಂತದ ಕಾರ್ಯವಿಧಾನ: ಸ್ವಯಂ ನಿಯಂತ್ರಣ; ಸ್ವಯಂ-ನಿಯಂತ್ರಿಸುವ ಸಂಸ್ಥೆಗಳಿಂದ ಸ್ವಯಂ ನಿಯಂತ್ರಣ; ಸರ್ಕಾರದ ಮೇಲ್ವಿಚಾರಣಾ ಕಾರ್ಯವಿಧಾನ.
Previous Post

ಕಾಂಗ್ರೆಸ್ ಮೈತ್ರಿ ಸರ್ಕಾರ ಪತನ ಬೆನ್ನಲ್ಲೆ ಪುದುಚೇರಿಗೆ ನೆರವು ಘೋಷಿಸಿದ ಪ್ರಧಾನಿ ಮೋದಿ

Next Post

PNB ಹಗರಣ: ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಲಂಡನ್‌ ಕೋರ್ಟ್‌ ಅನುಮತಿ

Related Posts

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ
ದೇಶ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

by ಪ್ರತಿಧ್ವನಿ
January 28, 2026
0

ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ. ಈ...

Read moreDetails
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

January 27, 2026
Next Post
PNB ಹಗರಣ: ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಲಂಡನ್‌ ಕೋರ್ಟ್‌ ಅನುಮತಿ

PNB ಹಗರಣ: ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಲಂಡನ್‌ ಕೋರ್ಟ್‌ ಅನುಮತಿ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada