• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಂಚರಾಜ್ಯಗಳ ಚುನಾವಣಾ ಸೋಲಿನ ಭೀತಿ : ಕಾರ್ಮಿಕ ಸುಧಾರಣಾ ನೀತಿಯನ್ನು ಜಾರಿಗೆ ತರದಂತೆ ಮೋದಿ ಸರ್ಕಾರ ನಿರ್ಧಾರ!

ಪ್ರತಿಧ್ವನಿ by ಪ್ರತಿಧ್ವನಿ
November 23, 2021
in ಕರ್ನಾಟಕ, ದೇಶ
0
ಪಂಚರಾಜ್ಯಗಳ ಚುನಾವಣಾ ಸೋಲಿನ ಭೀತಿ : ಕಾರ್ಮಿಕ ಸುಧಾರಣಾ ನೀತಿಯನ್ನು ಜಾರಿಗೆ ತರದಂತೆ ಮೋದಿ ಸರ್ಕಾರ ನಿರ್ಧಾರ!
Share on WhatsAppShare on FacebookShare on Telegram

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಾರ್ಮಿಕ ಸುಧಾರಣಾ ನೀತಿಗಳನ್ನು ಮುಂದಿನ ವರ್ಷ ನಡೆಯುವ 7 ರಾಜ್ಯಗಳ ಚುನಾವಣೆಯ ನಂತರ ಅನುಷ್ಠಾನ ಮಾಡಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ADVERTISEMENT

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆದ ರೀತಿ ಈ ಕಾನೂನನ್ನು ತರಾತುರಿಯಲ್ಲಿ ಅನಿಷ್ಠಾನಗೊಳಿಸಿದ್ದರೆ ಕಾರ್ಮಿಕ ಸಂಘಟನೆಗಳ ತೀವ್ರ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಮುಂದಿನ ವರ್ಷ ಚುನಾವಣಾ ಪರ್ವ ಮುಗಿದ ನಂತರ ಜಾರಿಗೆ ತರಲು ಚಿಂತಿಸಿದೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಸರ್ಕಾರವು ನಾಲ್ಕು ಕಾರ್ಮಿಕ ನೀತಿಗಳನ್ನು ಅನುಷ್ಠಾನ ಮಾಡುವುದಾಗಿ ಹೇಳುತ್ತಾ ಮುಂದೂಡುತ್ತಾ ಬಂದಿದೆ. 2019-20ರಲ್ಲಿ ಕಾರ್ಮಿಕರನ್ನು ನೇಮಿಸಿಕೊಳ್ಳುವಂತೆ ಮತ್ತು ವಜಾ ಮಾಡಲು ಸುಲಭವಾಗುವಂತೆ ಮತ್ತು ಹೂಡಿಕೆಯನ್ನು ಆರ್ಕಷಿಸುವಂತೆ ಸಂಸತ್ತಿನಲ್ಲಿ ಕಳೆದ ವರ್ಷ ಮಸೂದೆಗಳನ್ನು ಅಂಗೀಕರಿಸಲಾಗಿತ್ತು.

ಸುಮಾರು 10ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ಹಾಗೆ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿವೆ.

2014ರಲ್ಲಿ ಅಧಿಕಾರಕ್ಕೆ ಬಂಧ ಮೋದಿ ಸರ್ಕಾರವು ಕಳೆದ ವಾರ ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ತಿಳಿಸಿತ್ತು. ಇದು ಮುಂಬರುವ ಉತ್ತರ ಪ್ರದೇಶ ಚುನಾವಣೆ ಮತ್ತು 2024ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಕಾನೂನುಗಳನ್ನು ಹಿಂಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ.

ಮುಂದಿನ ವರ್ಷ ನಡೆಯಲಿರುವ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಭಾವವನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳಲು ಯೋಜನೆ ರೂಪಿಸಿದೆ. ಪ್ರಸ್ತುತ 17 ರಾಜ್ಯಗಳಲ್ಲಿ ಬಿಜೆಪಿ ಆಡಳತ ನಡೆಸುತ್ತಿದೆ. ಅದರಲ್ಲಿ 10 ರಾಜ್ಯಗಳು ತಮ್ಮದೇ ಆದ ಕಾರ್ಮಿಕ ನೀತಿಗಳನ್ನು ರೂಪಿಸಿವೆ.

Tags: BJPCongress PartyCovid 19ಕಾರ್ಮಿಕ ಸುಧಾರಣಾ ನೀತಿನರೇಂದ್ರ ಮೋದಿಪಂಚರಾಜ್ಯಬಿಜೆಪಿಮೋದಿ ಸರ್ಕಾರ
Previous Post

ಹುತಾತ್ಮರಾಗುವ ಅರೆಸೇನಾ ಯೋಧರ ಪರಿಹಾರ ಹಣ 35 ಲಕ್ಷಕ್ಕೆ ಏರಿಕೆ!

Next Post

ಸಿಎಎ ಪ್ರತಿಭಟನೆ : ಸುಳ್ಳು ಸುದ್ದಿ ಬಿತ್ತರಿಸಿದ ಟೈಮ್ಸ್ ನೌಗೆ ಛೀಮಾರಿ, ಎರಡು ಸಂಚಿಕೆಗಳನ್ನು ತೆಗೆದು ಹಾಕಲು ಆದೇಶ!

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಸಿಎಎ ಪ್ರತಿಭಟನೆ : ಸುಳ್ಳು ಸುದ್ದಿ ಬಿತ್ತರಿಸಿದ ಟೈಮ್ಸ್ ನೌಗೆ ಛೀಮಾರಿ, ಎರಡು ಸಂಚಿಕೆಗಳನ್ನು ತೆಗೆದು ಹಾಕಲು ಆದೇಶ!

ಸಿಎಎ ಪ್ರತಿಭಟನೆ : ಸುಳ್ಳು ಸುದ್ದಿ ಬಿತ್ತರಿಸಿದ ಟೈಮ್ಸ್ ನೌಗೆ ಛೀಮಾರಿ, ಎರಡು ಸಂಚಿಕೆಗಳನ್ನು ತೆಗೆದು ಹಾಕಲು ಆದೇಶ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada