• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೋದಿಯನ್ನು ಅಧಿಕಾರದಿಂದ ತೆಗೆದುಹಾಕಬೇಕಾಗಿದೆ ಇದೇ ನನ್ನ ಗುರಿ: ಮಮತಾ ಬ್ಯಾನರ್ಜಿ

Any Mind by Any Mind
June 10, 2021
in ದೇಶ, ರಾಜಕೀಯ
0
ರಾಜ್ಯ ಸರ್ಕಾರದೊಂದಿಗೆ ಜಿದ್ದಾಜಿದ್ದಿಗೆ ಬಿದ್ದ ಕೇಂದ್ರ ಸರ್ಕಾರ: ಒಕ್ಕೂಟ ವ್ಯವಸ್ಥೆಯ ಅಣಕ!
Share on WhatsAppShare on FacebookShare on Telegram

ತೃಣಮೂಲ ಕಾಂಗ್ರೆಸ್ ಅಧ್ಯಕ್ಷರು ರಾಷ್ಟ್ರೀಯ ರಾಜಕಾರಣದಲ್ಲಿ ಯಾವ ಪಾತ್ರವನ್ನು ವಹಿಸಬೇಕೆಂದು ಪತ್ರಕರ್ತರು ಪ್ರಶ್ನೆಗೆ ಉತ್ತರಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ “ತಮ್ಮ ಮುಂದಿನ ರಾಜಕೀಯ ನಡೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ತೆಗೆದುಹಾಕುವುದು” ಎಂದು ಹೇಳಿದರು.

ADVERTISEMENT

ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಸೋಲಿಸಿ ಅಧಿಕಾರವನ್ನು ಉಳಿಸಿಕೊಂಡ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರ, ರಾಷ್ಟ್ರೀಯ ರಾಜಕಾರಣದಲ್ಲಿ ಅವರು ಯಾವ ಪಾತ್ರವನ್ನು ವಹಿಸಲಿದ್ದಾರೆ ಎಂಬ ಪ್ರಶ್ನೆಗಳು ಈ ಮಾತನ್ನು ಹೇಳಿದ್ದಾರೆ.

ಕೃಷಿ ಮುಖಂಡರ ಭೇಟಿ

ರೈತ ಮುಖಂಡ ರಾಕೇಶ್ ಸಿಂಗ್ ಟಿಕಾಯಿತ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಜೂನ್ 9 ರಂದು ಕೋಲ್ಕತ್ತಾದ ರಾಜ್ಯ ಸಚಿವಾಲಯದಲ್ಲಿ ಭೇಟಿಯಾಗಿ ರೈತ ವಿರೋಧಿ ಕಾನೂನುಗಳ ಮತ್ತು ಹೋರಾಟದ ಬಗ್ಗೆ ಚರ್ಚೆ ಮಾಡಿದ್ದಾರೆ

ರಾಕೇಶ್ ಟಿಕೈಟ್ ಸೇರಿದಂತೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮುಖಂಡರನ್ನು ರಾಜ್ಯ ಸಚಿವಾಲಯದಲ್ಲಿ ಮಮತ ಬ್ಯಾನರ್ಜಿ ಭೇಟಿಯಾದ್ದಾರೆ. ಮೂರು ಕೇಂದ್ರ ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟಿಸಿದ ರೈತ ಸಂಘಕ್ಕೆ ಬೆಂಬಲ ನೀಡಿದ್ದು ಈ ಕುರಿತು ರೈತರನ್ನು ಬೆಂಬಲಿಸುವಂತೆ ವಿರೋಧ ಪಕ್ಷದ ಆಡಳಿತದ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಬ್ಯಾನರ್ಜಿ, “ನಾವು ರೈತ ಪ್ರತಿಭಟನೆಯನ್ನು ಮತ್ತು ರೈತರಗೆ ಮೊದಲಿನಿಂದಲೂ ಬೆಂಬಲ ನೀಡುತ್ತಿದ್ದೇವೆ. ನಾವು ಮಸೂದೆಗಳ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದ್ದೇವೆ ” ಮತ್ತು ಪಶ್ಚಿಮ ಬಂಗಾಳವನ್ನು ರೈತರಿಗೆ ಮಾದರಿ ರಾಜ್ಯವನ್ನಾಗಿ ಮಾಡಲು ಪ್ರಯತ್ನಿಸಬೇಕು ಎಂದು ಹೇಳಿದ್ದಾರೆ.

COVID-19 ಪರಿಸ್ಥಿತಿ ಸುಧಾರಿಸಿದ ನಂತರ ದೆಹಲಿಗೆ ಭೇಟಿ ನೀಡುವಂತೆ ಕೃಷಿ ಮುಖಂಡರು ಮನವಿ

ಈ ವಿಷಯದ ಬಗ್ಗೆ ವಿರೋಧ ಪಕ್ಷದ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲು ಅವರು ಈ ಉಪಕ್ರಮವನ್ನು ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಮಮತ ಹೇಳಿದ್ದಾರೆ. ಕಳೆದ ಏಳು ತಿಂಗಳಿಂದ ಪ್ರತಿಭಟನಾ ನಿರತ ರೈತರೊಂದಿಗೆ ಕೇಂದ್ರ ಏಕೆ ಮಾತುಕತೆ ನಡೆಸುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಸಾಂಪ್ರದಾಯಿಕ ಕೃಷಿಯನ್ನು ಕಾರ್ಪೊರೇಟ್‌ಗಳಿಗೆ ಹಸ್ತಾಂತರಿಸಲು ಕೇಂದ್ರವು ಪ್ರಯತ್ನಿಸುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ಮುಖಂಡ ಯಶ್ವಂತ್ ಸಿನ್ಹಾ ಹೇಳಿದರು. “ಸಾಂಪ್ರದಾಯಿಕ ಕೃಷಿಯನ್ನು ಕಿತ್ತುಹಾಕಿದರೆ, ಭಾರತವು ಭಾರತವಾಗಿ ಉಳಿಯುವುದಿಲ್ಲ ಎಂದು ಹೇಳಿದ್ದಾರೆ.”

Tags: Farmers protestMamata BanerjeeModi
Previous Post

ಮೆಹುಲ್ ಚೋಕ್ಸಿ,ಬಾರ್ಬರಾ ಜಾರಬಿಕಾ ಎಂಬ ಸುಂದರಿ, ಹನಿಟ್ರ್ಯಾಪ್ ಮತ್ತು ಅಪಹರಣದ ರೋಚಕ ಕತೆ

Next Post

ಜಾರಕಿಹೊಳಿ ಸಿ.ಡಿ ಪ್ರಕರಣ: ಎಸ್‌ಐಟಿ ವಿರುದ್ಧ ಕೋರ್ಟ್‌ ಮೆಟ್ಟಿಲ್ಲೇರಿದ ಸಂತ್ರಸ್ತೆ

Related Posts

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?
Top Story

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

by ಪ್ರತಿಧ್ವನಿ
April 20, 2026
0

ಬೆಂಗಳೂರು :  ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (Enforcement Directorate) ದಾಳಿ...

Read moreDetails
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
Next Post
ಜಾರಕಿಹೊಳಿ ಸಿ.ಡಿ ಪ್ರಕರಣ: ಎಸ್‌ಐಟಿ ವಿರುದ್ಧ ಕೋರ್ಟ್‌ ಮೆಟ್ಟಿಲ್ಲೇರಿದ ಸಂತ್ರಸ್ತೆ

ಜಾರಕಿಹೊಳಿ ಸಿ.ಡಿ ಪ್ರಕರಣ: ಎಸ್‌ಐಟಿ ವಿರುದ್ಧ ಕೋರ್ಟ್‌ ಮೆಟ್ಟಿಲ್ಲೇರಿದ ಸಂತ್ರಸ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada