• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಲಸಿಕೆ ತಯಾರಕ ಕಂಪನಿಗಳೊಂದಿಗೆ ಮೋದಿ ಮಹತ್ವದ ಸಭೆ; ಭಾರತ ವ್ಯಾಕ್ಸಿನ್ ಮಾಡಿದೆ ಎಂದ ಪ್ರಧಾನಿ

ನಚಿಕೇತು by ನಚಿಕೇತು
October 26, 2021
in ದೇಶ
0
ಮೋದಿ ಕನಸಿನ ಟೈಗರ್ ಸಫಾರಿಯಲ್ಲಿ ಹೇಳಿದ್ದು 163, ಕಡಿದಿದ್ದು ಹತ್ತು ಸಾವಿರ ಮರ !
Share on WhatsAppShare on FacebookShare on Telegram

ದೇಶದ ಜನರಿಗೆ 100 ಕೋಟಿ ವ್ಯಾಕ್ಸಿನ್ ನೀಡಿದ್ದೇವೆ ಎಂದು ಕೇಂದ್ರ ಸರ್ಕಾರ ಸಾಧನೆಗೈದ ಸಂತಸದಲ್ಲಿದೆ. ಇನ್ನೊಂದೆಡೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಶತಕೋಟಿ ಲಸಿಕೆ ಕೇವಲ ಲೆಕ್ಕ ಮಾತ್ರ ಎಂದು ವ್ಯಂಗ್ಯವಾಡುತ್ತಿದೆ. ಇದರ ನಡುವೆ ಲಸಿಕೆ ತಯಾರಕ ಕಂಪನಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದರು. ಅಷ್ಟೇ ಅಲ್ಲದೇ ಸಭೆಯಲ್ಲಿ ಭಾರತ ವ್ಯಾಕ್ಸಿನ್ ಕ್ರಾಂತಿ ಮಾಡಿದೆ ಎಂದರು.

ADVERTISEMENT

ಕೋವಿಡ್ ವಿರುದ್ಧದ ಹೋರಾಟದಲ್ಲಿ ದೇಶದ ಜನರಿಗೆ ನೂರು ಕೋಟಿ ವ್ಯಾಕ್ಸಿನ್ ವಿತರಿಸಿದೆ. ಇಡೀ ವಿಶ್ವವೇ ತನ್ನತ್ತ ಕಣ್ಣರಳಿಸಿ ನೋಡುವಂತ ಸಾಧನೆಯನ್ನ ಈಗಾಗಲೇ ಭಾರತ ಮಾಡಿದೆ. ಲಸಿಕೆ ಹಂಚಿಕೆಯ ಲೆಕ್ಕ ದಿನದಿಂದ ದಿನಕ್ಕೆ ಏರುತ್ತಿದ್ದು, ಇದುವರೆಗೂ ದೇಶದಲ್ಲಿ 101 ಕೋಟಿ 30 ಲಕ್ಷ ವ್ಯಾಕ್ಸಿನ್ ಹಂಚಿಕೆಯಾಗಿದೆ. ಇದಕ್ಕೆ ಕಾರಣ ನೀವೆ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಾಕ್ಸಿನ್ ತಯಾರಕರ ಬೆನ್ನು ತಟ್ಟಿದ್ದಾರೆ.

‘ವ್ಯಾಕ್ಸಿನ್’ ಮೀಟಿಂಗ್ ಹೈಲೈಟ್ಸ್

  • ಭಾರತ್ ಬಯೋಟೆಕ್, ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ
  • ಬಯಾಲೋಜಿಕಲ್ ಇ, ಜಿನ್ನೋವಾ ಬಯೋಫಾರ್ಮಾ, ಜೈಡಸ್ ಕೆಡಿಲ್ಲಾ
  • ಡಾ.ರೆಡ್ಡಿ ಲ್ಯಾಬೋರೆಟರಿಸ್, ಪನಾಸಿಯಾ ಬಯೋಟೆಕ್ ಜೊತೆ ಸಭೆ
  • 100 ಕೋಟಿ ಲಸಿಕೆ ಗಡಿ ದಾಟಿದ್ದಕ್ಕೆ ಕಂಪನಿಗಳಿಗೆ ಅಭಿನಂದನೆ
  • ಕಂಪನಿಗಳ ಮುಖ್ಯಸ್ಥರಿಗೆ ಪ್ರಧಾನಿ ಮೋದಿಯಿಂದ ಕೆಲ ಸಲಹೆಗಳು
  • ವ್ಯಾಕ್ಸಿನ್ ಪಡೆಯದೇ ಇರುವವರಿಗೆ ಬೇಗ ಲಸಿಕೆ ಲಭ್ಯವಾಗಬೇಕು
  • ಯಾವ್ಯಾವ ವಿಧಾನಗಳಲ್ಲಿ ಶೀಘ್ರವಾಗಿ ಲಸಿಕೆ ನೀಡಬಹುದು
  • ವ್ಯಾಕ್ಸಿನ್ ಸಂಶೋಧನೆಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಚರ್ಚೆ
  • ಬೇರೆ ದೇಶಗಳಿಗೂ ವ್ಯಾಕ್ಸಿನ್ ನೀಡಿ ಸಹಾಯಹಸ್ತ ಚಾಚಲು ಚರ್ಚೆ

ಸಭೆಯಲ್ಲಿ ಭಾರತ್ ಬಯೋಟೆಕ್, ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಬಯಾಲೋಜಿಕಲ್ ಇ, ಜಿನ್ನೋವಾ ಬಯೋಫಾರ್ಮಾ, ಜೈಡಸ್ ಕೆಡಿಲ್ಲಾ, ಡಾ.ರೆಡ್ಡಿ ಲ್ಯಾಬೋರೆಟರಿಸ್ ಹಾಗೂ ಪನಾಸಿಯಾ ಬಯೋಟೆಕ್ ಕಂಪನಿಗಳ ಪ್ರತಿನಿಧಿಗಳು ಭಾಗಿಯಾಗಿದ್ದರು.

ಇನ್ನು, ಸಭೆಯಲ್ಲಿ ಈ ವೇಳೆ ನೂರು ಕೋಟಿ ಲಸಿಕೆ ಗಡಿ ದಾಟಿದ್ದಕ್ಕೆ ಕಂಪನಿಗಳ ಮುಖ್ಯಸ್ಥರಿಗೆ ಮೋದಿ ಅಭಿನಂದಿಸಿದ್ರು. ಜೊತೆಗೆ ಕಂಪನಿಗಳ ಮುಖ್ಯಸ್ಥರಿಗೆ ಪ್ರಧಾನಿ ಮೋದಿ ಕೆಲ ಸಲಹೆಗಳನ್ನೂ ನೀಡಿದ್ರು. ಇದುವರೆಗೂ ವ್ಯಾಕ್ಸಿನ್ ಪಡೆಯದೇ ಇರುವವರಿಗೆ ಬೇಗನೇ ಲಸಿಕೆ ಲಭ್ಯವಾಗಬೇಕು ಎಂದ ಮೋದಿ, ಯಾವ್ಯಾವ ವಿಧಾನಗಳಲ್ಲಿ ಅತಿ ಶೀಘ್ರವಾಗಿ ಜನರಿಗೆ ಲಸಿಕೆ ನೀಡಬಹುದು ಎಂಬ ಬಗ್ಗೆ ಚರ್ಚಿಸಿದ್ರು.

ವ್ಯಾಕ್ಸಿನ್ ಸಂಶೋಧನೆಯನ್ನು ಮತ್ತಷ್ಟು ಬಲಪಡಿಸಬೇಕು. ಇನ್ನು, ಬೇರೆ ದೇಶಗಳ ಜನರಿಗೂ ಸಹ ವ್ಯಾಕ್ಸಿನ್ ನೀಡಿ ಸಹಾಯಹಸ್ತ ಚಾಚಬೇಕು ಎಂದರು.

ವ್ಯಾಕ್ಸಿನ್ ಫಾರ್ ಆಲ್ ಎಂಬ ಭಾರತ ಸರ್ಕಾರದ ಮಂತ್ರ ನಿಜಕ್ಕೂ ಫಲಕೊಡುತ್ತಿದ್ದು, ದಿನದಿಂದ ದಿನಕ್ಕೆ ಲಸಿಕೆ ತೆಗೆದುಕೊಳ್ಳಲು ಜನ ಸಹ ಮುಂದೆ ಬರ್ತಿದ್ದಾರೆ. ಆದಷ್ಟು ಬೇಗ ಚಿಣ್ಣರ ಸಹಿತ ದೇಶದ ಪ್ರತಿ ನಾಗರಿಕರೂ ಲಸಿಕೆ ತೆಗೆದುಕೊಂಡ್ರೆ, ಕೊರೊನಾ ಎಂಬ ಹೆಮ್ಮಾರಿಯನ್ನ ಮತ್ತಷ್ಟು ದೂರವಿಡಲು ಸಾಧ್ಯ ಎಂದರು ಮೋದಿ.

Tags: BJPCovid 19covid-19 vaccineFree Covid Vaccine Promisevaccinationಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮೀಸಲಾತಿ ಹೋರಾಟಕ್ಕೆ ಕ್ಲೈಮ್ಯಾಕ್ಸ್: ಪ್ರತಿರೋಧದ ಪರ್ವ ಇದೀಗ ಆರಂಭ?

Next Post

ಆ್ಯಪ್ ಆಧಾರಿತ ಡಿಜಿಟಲ್ ಪ್ಲಾಟ್ಫಾರ್ಮ್ ನೌಕರರಿಗೂ ಇನ್ನು ಮುಂದೆ ಸಿಗಲಿದೆ ವಾರದ ರಜೆ!

Related Posts

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
0

ಕಲಬುರಗಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ...

Read moreDetails
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
ಸೈನಿಕ ತಂದೆಯ ಸಾವಿನ ಕೆಲವೇ ಹೊತ್ತಿನಲ್ಲಿ ಮಗಳ ಜನನ: ಕೊಲ್ಲಾಪುರದಲ್ಲಿ ಹೃದಯವಿದ್ರಾವಕ ಘಟನೆ

ಸೈನಿಕ ತಂದೆಯ ಸಾವಿನ ಕೆಲವೇ ಹೊತ್ತಿನಲ್ಲಿ ಮಗಳ ಜನನ: ಕೊಲ್ಲಾಪುರದಲ್ಲಿ ಹೃದಯವಿದ್ರಾವಕ ಘಟನೆ

January 12, 2026
WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?

WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?

January 12, 2026
Next Post
ಆ್ಯಪ್ ಆಧಾರಿತ ಡಿಜಿಟಲ್ ಪ್ಲಾಟ್ಫಾರ್ಮ್ ನೌಕರರಿಗೂ ಇನ್ನು ಮುಂದೆ ಸಿಗಲಿದೆ ವಾರದ ರಜೆ!

ಆ್ಯಪ್ ಆಧಾರಿತ ಡಿಜಿಟಲ್ ಪ್ಲಾಟ್ಫಾರ್ಮ್ ನೌಕರರಿಗೂ ಇನ್ನು ಮುಂದೆ ಸಿಗಲಿದೆ ವಾರದ ರಜೆ!

Please login to join discussion

Recent News

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ
Top Story

ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ

by ನಾ ದಿವಾಕರ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada