• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

35 ಬಗೆಯ ಹೊಸ ಬೆಳೆಗಳನ್ನು ಬಿಡುಗಡೆ ಮಾಡಿದ ಪ್ರಧಾನಿ; ಇದು ಕೃಷಿ ಕ್ಷೇತ್ರಕ್ಕೆ ಬಹುದೊಡ್ಡ ಉಡುಗೊರೆ ಎಂದ ಮೋದಿ

ನಚಿಕೇತು by ನಚಿಕೇತು
October 1, 2021
in ದೇಶ
0
NEP: ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಈಗ 11 ಪ್ರಾದೇಶಿಕ ಭಾಷೆಗಳಲ್ಲಿ ಕಲಿಸಲಾಗುವುದು: ಪ್ರಧಾನಿ ಮೋದಿ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿಯವರು ದೇಶದ ಕೃಷಿ ಜಗತ್ತಿಗೆ ಬಹುದೊಡ್ಡ ಉಡುಗೊರೆಯೊಂದನ್ನು ನೀಡಿರುವುದಾಗಿ ಕೇಂದ್ರ ಬಿಜೆಪಿ ಸರ್ಕಾರ ತಿಳಿಸಿದೆ. ಇತ್ತೀಚೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾದ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ 35 ಬಗೆಯ ಹೊಸ ಬೆಳೆಗಳನ್ನು ದೇಶಕ್ಕೆ ಸಮರ್ಪಿಸಿದರು. ಇದರಿಂದ ದೇಶದ ರೈತರಿಗೆ ಹಲವು ರೀತಿಯಲ್ಲಿ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ.

ADVERTISEMENT

ದೇಶದ ಅನ್ನದಾತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ವಿಶೇಷ ಕೊಡುಗೆ ನೀಡಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೊಂಡಿದ್ದಾರೆ. ಹಾಗಾಗಿಯೇ 35 ಬೆಳೆಗಳ ತಳಿಯನ್ನ ರಾಷ್ಟ್ರಕ್ಕೆ ಸಮರ್ಪಿಸಿದ್ದೇನೆ ಎಂದಿದ್ದಾರೆ. ಇವು ಹವಾಮಾನಗಳ ವೈಪರಿತ್ಯಗಳನ್ನೂ ಮೆಟ್ಟಿ ನಿಲ್ಲುವ ಸಾಮರ್ಥ್ಯವನ್ನು ಹೊಂದಿರುವ ತಳಿಗಳು. ಅಲ್ಲದೇ ಉತ್ತಮ ಪೌಷ್ಟಿಕಾಂಶಗಳನ್ನ ಒದಗಿಸುವ ಲಕ್ಷಣ ಹೊಂದಿವೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದೇಶದ ರೈತರಿಗೆ ಅರ್ಪಿಸಿದ ಈ 35 ಹೊಸ ತರಕಾರಿ ಬೆಳೆಗಳ ತಳಿಗಳನ್ನು ಭಾರತೀಯ ಕೃಷಿ ಸಂಶೋಧನಾ ಮಂಡಳಿ ಅಭಿವೃದ್ಧಿಪಡಿಸಿದೆ. ಈ ಕುರಿತು ಮಾತಾಡಿದ ಮೋದಿ, 21ನೇ ಶತಮಾನದ ಭಾರತವು ಕೃಷಿಯಲ್ಲಿ ವೈಜ್ಞಾನಿಕ ವಿಧಾನವನ್ನ ಬಳಸುವುದು ಮುಖ್ಯವಾಗಿದೆ. ಅದಕ್ಕಾಗಿ ನಾವು ಒಂದೊಂದೇ ಹೆಜ್ಜೆಯನ್ನ ಇಡುತ್ತಿದ್ದೇವೆ. ದೇಶದ ಆಧುನಿಕ ಚಿಂತನೆಯನ್ನ ರೈತರಿಗೆ ಅರ್ಪಿಸಲಾಗುತ್ತಿದೆ. ರೈತರಿಗೆ ಬೇಕಾಗಿರುವ ಪ್ರತಿಯೊಂದು ಅಗತ್ಯತೆಯನ್ನೂ ನೀಡೋದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದರು.

35 ಹೊಸ ತಳಿಗಳ ವಿಶೇಷತೆ ಏನು?

ವಿಶೇಷ ಗುಣಲಕ್ಷಣಗಳ 35 ತಳಿಗಳ ಹೊಸ ಬೆಳೆಗಳು ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಹೆಚ್ಚಿನ ಪೋಷಕಾಂಶವನ್ನು ಹೊಂದಿದೆ. ಈ 35 ತಳಿಗಳನ್ನು ICMR 2021ರಲ್ಲಿ ಅಭಿವೃದ್ಧಿಸಿದೆ ಬರಪರಿಸ್ಥಿತಿಯಲ್ಲೂ ಬೆಳೆಯಬಹುದಾದಂತ ಕಡಲೆ ಬೆಳೆ ಮುದುಡುವ ಮತ್ತು ಬರಡು ನಿರೋಧಕ ಬಟಾಣಿ ಬೆಳೆ ಬೇಗನೇ ಕೊಯ್ಲಿಗೆ ಬರುವಂತಹ ಸೊಯಾಬಿನ್ ಬೆಳೆ

ಕಾಯಿಲೆ ನಿರೋಧಕ ಗುಣವನ್ನು ಹೊಂದಿರುವ ಅಕ್ಕಿ ಜೈವಿಕ ಬಲವರ್ಧಿತ ತಳಿಗಳ ಗೋಧಿ, ರಾಗಿ, ಜೋಳ ಇತ್ಯಾದಿ ಅಪೌಷ್ಟಿಕತೆ ನಿವಾರಣೆ ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಿದೆ ವಿಶೇಷ ಗುಣಲಕ್ಷಣಗಳಿರುವ 35 ತಳಿಗಳ ಹೊಸ ಬೆಳೆಗಳನ್ನು ಪರಿಚಯಿಸಲಾಗಿದೆ. ಈ ಬೆಳೆಗಳು ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಹೆಚ್ಚಿನ ಪೋಷಕಾಂಶ ಹೊಂದಿವೆ. ಈ 35 ತಳಿಗಳನ್ನು ICMR 2021ರಲ್ಲಿ ಅಭಿವೃದ್ಧಿಸಿದೆ. ಬರಪರಿಸ್ಥಿತಿಯಲ್ಲೂ ಬೆಳೆಯಬಹುದಾದಂತ ಕಡಲೆ, ಮುದುಡುವ ಮತ್ತು ಬರಡು ನಿರೋಧಕ ಬಟಾಣಿ, ಬೇಗನೇ ಕೊಯ್ಲಿಗೆ ಬರುವಂತಹ ಸೊಯಾಬಿನ್ ಬೆಳೆಯನ್ನು ಅಭಿವೃದ್ಧಿಪಡಿಸಲಾಗಿದೆ.


ಇನ್ನು, ಕಾಯಿಲೆ ನಿರೋಧಕ ಗುಣವನ್ನು ಹೊಂದಿರುವ ಅಕ್ಕಿ ಹಾಗೂ ಜೈವಿಕ ಬಲವರ್ಧಿತ ತಳಿಗಳ ಗೋಧಿ, ರಾಗಿ, ಜೋಳ ಇತ್ಯಾದಿ ಬೆಳೆಗಳನ್ನು ಸಿದ್ಧಪಡಿಸಲಾಗಿದೆ. ಇದಲ್ಲದೆ ಅಪೌಷ್ಟಿಕತೆ ನಿವಾರಣೆ ಗಮನದಲ್ಲಿಟ್ಟುಕೊಂಡು ಈ ಬೆಳೆಗಳನ್ನು ಅಭಿವೃದ್ಧಿಪಡಿಸಿದೆ.
ಪ್ರಧಾನಿ ಮೋದಿಯವರಿಂದ ಕೃಷಿ ಕ್ಷೇತ್ರಕ್ಕೆ ಬಲ ಸಿಕ್ಕಂತಾಗಿದೆ. ಈ 35 ತಳಿಗಳ ಹೊಸ ಬೆಳೆಗಳು ಭಾರತೀಯ ರೈತರ ಸಂತಸಕ್ಕೆ ಕಾರಣವಾಗಿವೆ. ಈ ಯೋಜನೆ ಅನ್ನದಾತರನ್ನು ಸಬಲರನ್ನಾಗಿಸುವ ನಿರೀಕ್ಷೆಯೂ ಇದೆ ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿ ಹೇಳಿದೆ.

Tags: Agricultureagriculture departmentBJPGarden CropsICMRನರೇಂದ್ರ ಮೋದಿಬಿಜೆಪಿ
Previous Post

Shri Digvijaya Singh addresses the media in Jaipur

Next Post

ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್‌ ಪಾಟೀಲ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್‌ ಪಾಟೀಲ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್‌ ಪಾಟೀಲ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada