• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೋದಿ ಜಿ ತಾವು ರಾಜೀನಾಮೆ ನೀಡುವುದು ಯಾವಾಗ..??

ಪ್ರತಿಧ್ವನಿ by ಪ್ರತಿಧ್ವನಿ
June 12, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರು ನಗರದಲ್ಲಿ ನಡೆದಿರುವ ದುರ್ಘಟನೆಗೆ ಈಗಾಗಲೇ ವಿಷಾದ ವ್ಯಕ್ತಪಡಿಸಲಾಗಿದೆ.
ರಾಜ್ಯ ಸರಕಾರ ಈಗಾಗಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಾಂಗ ತನಿಖೆಗೆ ಆದೇಶಿಸಿದೆ . ಆದರೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರ ರಾಜೀನಾಮೆ ಕೇಳುವ ಬಿಜೆಪಿ ಜೆಡಿಎಸ್ ಇವರ ಬಣ್ಣ ಈಗ ಬಯಲಾಗಿದೆ,

ADVERTISEMENT

ಭ್ರಷ್ಟ ಬಿಜೆಪಿ ಹಾಗೂ ಜನತಾದಳದ ನಾಯಕರು ಮೊದಲು ಮೋದಿ ರಾಜೀನಾಮೆಗೆ ಒತ್ತಾಯಿಸಬೇಕೆಂದು ಈ ಮೂಲಕ ಆಗ್ರಪಡಿಸುತ್ತಿದ್ದೇವೆ…,

ಸಾವಿನ ಮನೆಯಲ್ಲಿ ರಾಜಕೀಯ ಮಾಡುವ ನೀಚತನವನ್ನು ಬಿಟ್ಟು, ಜನರ ಸಮಸ್ಯೆಗೆ ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡಬೇಕೆ ಒರೆತು ಸತ್ತವರ ಮನೆಗೆ ಹೋಗಿ ಸಾಂತ್ವನದ ಹೆಸರಿನಲ್ಲಿ ರಾಜಕೀಯ ಮಾಡುವುದಲ್ಲ,

ಬಿಜೆಪಿ,ಜೆಡಿಎಸ್ ನ ಭ್ರಷ್ಟಾಚಾರದ ಪ್ರತಿಯೊಂದು ಮಾಹಿತಿಯನ್ನು ಜನರ ಮನೆಗೆ ತಲುಪಿಸುವ ಕಾರ್ಯ ಪ್ರಾರಂಭಿಸಲಾಗುತ್ತದೆ,

ಭಾರತೀಯ ಜನತಾ ಪಕ್ಷ ಹಾಗೂ ಜೆಡಿಎಸ್ ಪಕ್ಷದ ನಾಯಕರು ದಿನನಿತ್ಯ ಸಾವಿನ ಮನೆಯನ್ನು ತಟ್ಟುತ್ತಿದ್ದಾರೆ, ದುರ್ಘಟನೆಗಳಲ್ಲಿ ಮೃತಪಟ್ಟ ಕುಟುಂಬಕ್ಕೆ ಹೋಗಿ ಸಾಂತ್ವನ ಹೇಳುವ ಹೆಸರಿನಲ್ಲಿ ರಾಜಕೀಯ ಲಾಭ ಪಡೆದು ಇದನ್ನ ದುರುಪಯೋಗಪಡಿಸಿಕೊಂಡು ಕೋಮುಗಲಭೆಗಳನ್ನು ಸೃಷ್ಟಿಸುವ ಹುನ್ನಾರವನ್ನು ನಡೆಸುತ್ತಿದ್ದಾರೆ,

ಈಗಾಗಲೇ ದೇಶದಲ್ಲಿ 11 ವರ್ಷದ ಮೋದಿ ಆಡಳಿತದಲ್ಲಿ ನಡೆದಿರುವ ದುರ್ಘಟನೆಯಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ ಆದರೆ ಒಂದು ಬಾರಿಯೂ ಸಹ ದೇಶದ ಪ್ರಧಾನ ಮಂತ್ರಿ ಸತ್ತ ಕುಟುಂಬದ ಬಳಿ ಹೋಗಿ ಸಾಂತ್ವನ ಹೇಳುವ ಮನಸ್ಥಿತಿಯನ್ನು ಹೊಂದಿಲ್ಲ ಎಂಬುದು ಬಹಿರಂಗಾಗಿದೆ,

ದೇಶದಲ್ಲಿ ಭಯೋತ್ಪಾದಕರು ನುಸುಳಿ ಬಂದು ಮುಗ್ಧ ಭಾರತೀಯರನ್ನು ಕೊಂದ ಸಂದರ್ಭದಲ್ಲೂ ಸಹ ಸಾಂತ್ವನ ಹೇಳದೆ ಕುಟುಂಬದ ಬಳಿ ತೆರಳದೆ ಪ್ರಚಾರಕ್ಕಾಗಿ ಬಿಹಾರಕ್ಕೆ ತೆರಳಿದ ಮೋದಿ ಬಿಹಾರದ ಚುನಾವಣೆ ಪ್ರಚಾರದಲ್ಲಿ ತೊಡಗುತ್ತಾರೆ ಇವರಿಗೆ ಜನರ ಮೇಲೆ ಇರುವ ಕಾಳಜಿ ಏನು ಎಂಬುದು ಎತ್ತಿ ತೋರುತ್ತದೆ,

11 ವರ್ಷದ ಮೋದಿ ಆಡಳಿತದಲ್ಲಿ ದೇಶ ಅತ್ಯಂತ ಹೀನಾಯ ಸ್ಥಿತಿ ತಲುಪಿದೆ ಅಭಿವೃದ್ಧಿಯಲ್ಲಿ ಶೂನ್ಯ, ನಿರುದ್ಯೋಗ ನಿವಾರಣೆಯಲ್ಲಿ ಶೂನ್ಯ, ದೇಶದ ಆರ್ಥಿಕ ಪರಿಸ್ಥಿತಿ ಶೂನ್ಯ, ಕೇವಲ ಚುನಾವಣೆ ಪ್ರಚಾರದಲ್ಲಿ ಪಕ್ಷವನ್ನ ಗೆಲ್ಲಿಸಿಕೊಳ್ಳುವ ಒಂದಂಶದ ಕಾರ್ಯದಲ್ಲಿ ಮಾತ್ರ ನರೇಂದ್ರ ಮೋದಿ ರವರು ನಿಸ್ಸೀಮರು ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ನಿರುದ್ಯೋಗಿಗಳಾಗಿದ್ದಾರೆ,.

ದೇಶದ ಅಭಿವೃದ್ಧಿಗಿಂತ ಬಿಜೆಪಿ ಹಾಗೂ ಪಕ್ಷದ ನಾಯಕರ ಅಭಿವೃದ್ಧಿಯ ಮುಖ್ಯ ಎಂಬುದು ಈಗ ಜಗತ್ ಜಾಹೀರಾತು,
ಬಿಜೆಪಿ ಆಡಳಿತದಲ್ಲಿ ನಡೆದಿರುವ ದುರ್ಘಟನೆಗಳಿಂದ ಸಾವಿರಾರು ಜನ ಮುಗ್ಧರು ಸಾವನ್ನಪ್ಪಿದ್ದಾರೆ ಇದರ ನೈತಿಕ ಹೊಣೆಯನ್ನ ಪ್ರಧಾನಿ ಹೊರಬೇಕು ಹಾಗೂ ಅನೇಕ ರಾಜ್ಯಗಳಲ್ಲಿ ಕಾನೂನು ವ್ಯವಸ್ಥೆ ಕುಸಿದು ನೂರಾರು ಮಂದಿ ಮುಗ್ಧರು ಸಾವನ್ನಪ್ಪಿದ್ದಾರೆ ಇದಕ್ಕೆ ಬಿಜೆಪಿ ಮುಖ್ಯಮಂತ್ರಿಗಳು ಕಾರಣಕರ್ತರಲ್ಲವೇ ❓
ಅವರ ರಾಜೀನಾಮೆಗೆ ಯಾಕೆ ಒತ್ತಾಯಿಸುತ್ತಿಲ್ಲ❓
ಆದ್ದರಿಂದ ಕರ್ನಾಟಕ ರಾಜ್ಯದಲ್ಲಿ ಜನಪರ ಆಡಳಿತವಿರುವ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಸಹಿಸದ ಬಿಜೆಪಿಯ ಭ್ರಷ್ಟರು ಮಾನ್ಯ ಮುಖ್ಯಮಂತ್ರಿಗಳ ಹಾಗೂ ಉಪಮುಖ್ಯಮಂತ್ರಿಯಾಗಳ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ .
ಇವರು ರಾಜೀನಾಮೆ ನೀಡುವ ಮೊದಲು ಮೋದಿ ಅವರ ರಾಜೀನಾಮೆ ಕೇಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತೊಲಗಿದರೆ ರಾಜ್ಯ ಶಾಂತಿಯುತವಾಗಿ ಅಭಿವೃದ್ಧಿ ಯತ್ತ ಸಾಗುತ್ತದೆ,
ಕೇವಲ ರಾಜಕೀಯ ಉಳಿವಿಗಾಗಿ ಜನರ ಮನಸ್ಸನ್ನು ಕೆಣಕಿ ಕೋಮುವಾದ ಹಾಗೂ ಶಾಂತಿ ಭಂಗ ತರುವ ಬಿಜೆಪಿ ನಾಯಕರ ವರ್ತನೆಯ ವಿರುದ್ಧ ಪೋಸ್ಟರ್ ಅಭಿಯಾನ ಪ್ರಾರಂಭಿಸಿ ರಾಜ್ಯದ ಬಿಜೆಪಿಯ ಸಾವಿನ ರಾಜಕೀಯ ಲಾಭದ ಮಾಹಿತಿಯನ್ನು ನೀಡಲಾಗುತ್ತದೆ.

ಗುಜರಾಜಿನ ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಗೌರವಪೂರ್ವಕ ಶ್ರದ್ಧಾಂಜಲಿಯನ್ನು ಸಲ್ಲಿಸಿ ಸಾವಿನಲ್ಲೂ ರಾಜಕೀಯ ಮಾಡುವ ಹೀನ ಮನಸ್ಥಿತಿ ನಮ್ಮದಲ್ಲ ಎಂದು ಹೇಳಲು ಬಯಸುತ್ತೇವೆ.

ಬಿಜೆಪಿ ಪಕ್ಷದ ಅವಧಿಯಲ್ಲಿ ನಡೆದ ವೈಫಲ್ಯಗಳ ಕುರಿತು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ , ವಿರೋಧಪಕ್ಷದ ನಾಯಕರಾದ ಅಶೋಕ್ , ಕುಮಾರಸ್ವಾಮಿ ಹಾಗೂ ಛಲವಾದಿ ನಾರಾಯಣಸ್ವಾಮಿ ಯವರ ಮುಖವಾಡ ಧರಿಸಿದ ವ್ಯಕ್ತಿಗಳೊಂದಿಗೆ ಕಾಂಗ್ರೇಸ್ ನ ನಾಯಕರಾದ ಶ್ರೀ ಲಕ್ಷ್ಮಣ್ ರವರು ಅಣುಕ ಪ್ರಶ್ನೆಗಳನ್ನು ಕೇಳಿವುದರ ಮುಖಾಂತರ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಲಾಯಿತ್ತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳಾದ ಶ್ರೀ ಲಕ್ಷ್ಮಣ್ ಶ್ರೀ ಎಂ.ಎ ಸಲೀಂ, ಶ್ರೀ ಎ ಆನಂದ್, ಶ್ರೀ ಆನಂದ್ ಕುಮಾರ್, ಪ್ರಕಾಶ್, ಒಬಳೇಶ್, ಚಿನ್ನಿಪ್ರಕಾಶ್, ಪುಟ್ಟರಾಜು, ಕೆ.ಟಿ ನವೀನ್, ಕುಶಾಲ್ ಹರವೇ ಗೌಡ ,ಸುಂಕದಕಟ್ಟೆ ನವೀನ್,ಶ್ರೀ ಸಾಯಿ ನವೀನ್, ಮಾಧವಹನೂರು, ಸಂಜಯ್ ಶಶಿಮಠ ಸೇರಿದಂತೆ ಹಲವಾರು ಕಾಂಗ್ರೇಸ್ ಕಾರ್ಯಕರ್ತರು ಭಾಗವಹಿಸಿದರು

Tags: AhmedabadAnandBJPChalavadi NarayanaswamyCM SiddaraamaiahDK ShivakumarGujarathhd kumarswamyJDSLakshamanLakshmanM A SalimR AshokRCB EventRCB Management
Previous Post

ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಜುಲೈ ತಿಂಗಳ ಕೊನೆಯಲ್ಲಿ ದೇಶದ ಮೊದಲ ಕ್ವಾಂಟಮ್‌ ಸಮ್ಮೇಳನ – ಸಚಿವ ಎನ್‌ ಎಸ್‌ ಭೋಸರಾಜು

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post

ಜುಲೈ ತಿಂಗಳ ಕೊನೆಯಲ್ಲಿ ದೇಶದ ಮೊದಲ ಕ್ವಾಂಟಮ್‌ ಸಮ್ಮೇಳನ - ಸಚಿವ ಎನ್‌ ಎಸ್‌ ಭೋಸರಾಜು

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada