• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಪ್ರಕರಣ – ಸಿಎಂ ಸಿದ್ದು ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ !

ಪ್ರತಿಧ್ವನಿ by ಪ್ರತಿಧ್ವನಿ
September 25, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮುಡಾ ಪ್ರಕರಣ – ಸಿಎಂ ಸಿದ್ದು ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ !
Share on WhatsAppShare on FacebookShare on Telegram

ಹರಿಯಾಣ ಚುನಾವಣಾ ಪ್ರಚಾರದಲ್ಲಿ (Hariyana election campaign) ಪ್ರಧಾನಿ ನರೇಂದ್ರ ಮೋದಿ (Pm narendra modi) ಸಿಎಂ ಸಿದ್ದರಾಮಯ್ಯ (Cm siddaramaiah) ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಈ ಹಿಂದೆ ಯಾವ ಪರಿಸ್ಥಿತಿಗೆ ಬಂದಿತ್ತೋ,ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅದೇ ಪರಿಸ್ಥಿತಿಗೆ ಬಂದಿದೆ ಎಂದಿದ್ದಾರೆ.

ADVERTISEMENT

ಕರ್ನಾಟಕದ ಸಿಎಂ ಮೇಲೆ ಜಮೀನು ಹಗರಣದ ಆರೋಪ ಇದೆ. ಈ ಪ್ರಕರಣ ದಾಖಲಾದ ತಕ್ಷಣವೇ ಸಿದ್ದರಾಮಯ್ಯ ಹೈ ಕೋರ್ಟ್ (High court) ಮೆಟ್ಟಿಲೇರಿದ್ರು, ಆದ್ರೆ ಹೈ ಕೋರ್ಟ್ ಕೂಡ ಅವರಿಗೆ ಚಾಟಿ ಬೀಸಿದೆ. ನಿನ್ನೆ ಹೈ ಕೋರ್ಟ್ ಆದೇಶ ನೀಡಿದ್ದು, ಹಗರಣದ ತನಿಖೆ ಆಗಲಿ ಅಂತಾ ಹೇಳಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಕಷ್ಟಪಟ್ಟು ಎರಡು ವರ್ಷ ಪೂರೈಸಿದ್ದಾರೆ. ಅದೇ ಮಾದರಿಯ ಪಾಪ ಮಾಡಲು ಮತ್ತೆ ಹರಿಯಾಣದಲ್ಲಿ ಅವಕಾಶ ಕೊಡ್ತೀರಾ? ಅಂತಹ ತಪ್ಪುಗಳನ್ನು ನೀವು ಹರಿಯಾಣದ ಜನ ಮಾಡಬೇಡಿ ಅಂತ ಪ್ರಧಾನಿ ಮತದಾರನಿಗೆ ಕರೆ ಕೊಟ್ಟಿದ್ದಾರೆ.

Tags: ಪ್ರಧಾನಿ ನರೇಂದ್ರ ಮೋದಿಮುಡಾ ಹಗರಣಸಿಎಂ ಸಿದ್ದರಾಮಯ್ಯಹರಿಯಾಣ ಚುನಾವಣೆ
Previous Post

ಸಿದ್ದರಾಮಯ್ಯ ರಾಜೀನಾಮೆ ಕೊಡದಿದ್ರೆ ರಾಜ್ಯದಲ್ಲಿ ಮಾತ್ರವಲ್ಲ, ರಾಷ್ಟ್ರಮಟ್ಟದಲ್ಲಿ ಹೋರಾಟ:ಛಲವಾದಿ ನಾರಾಯಣ ಸ್ವಾಮಿ

Next Post

ದಬ್ಬಾಳಿಕೆ ಮುಂದುವರೆದರೆ ಪೊಲೀಸ್ ಠಾಣೆಗಳಿಗೆ ಮುತ್ತಿಗೆ:ವಿಜಯೇಂದ್ರ ಎಚ್ಚರಿಕೆ

Related Posts

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!
Top Story

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!

by ಪ್ರತಿಧ್ವನಿ
June 7, 2026
0

ವಿಜಯನಗರ : ಮಾಜಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಮಂತ್ರಿಗಿರಿ ನೀಡಲು ಬೆಂಬಲಿಗರು ಕೂಡ್ಲಿಗಿಯಲ್ಲಿ ಪ್ರತಿಭಟನೆಯ ಮೂಲಕ ಆಗ್ರಹಿಸಿದ್ದಾರೆ. https://www.youtube.com/watch?v=8tCNUnBUEJc ನೂತನ...

Read moreDetails
ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

June 7, 2026
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

June 6, 2026
ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

June 5, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
Next Post

ದಬ್ಬಾಳಿಕೆ ಮುಂದುವರೆದರೆ ಪೊಲೀಸ್ ಠಾಣೆಗಳಿಗೆ ಮುತ್ತಿಗೆ:ವಿಜಯೇಂದ್ರ ಎಚ್ಚರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada