• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೆಹಲಿ ವಿವಿ ಶತಮಾನೋತ್ಸವದಲ್ಲಿ ಮೋದಿ ಭಾಗಿ, ಮೆಟ್ರೋದಲ್ಲಿ ಸಂಚಾರ

ಪ್ರತಿಧ್ವನಿ by ಪ್ರತಿಧ್ವನಿ
June 30, 2023
in Top Story, ಇದೀಗ, ದೇಶ, ರಾಜಕೀಯ
0
ದೆಹಲಿ ವಿವಿ ಶತಮಾನೋತ್ಸವದಲ್ಲಿ ಮೋದಿ ಭಾಗಿ, ಮೆಟ್ರೋದಲ್ಲಿ ಸಂಚಾರ
Share on WhatsAppShare on FacebookShare on Telegram

ADVERTISEMENT

ಪ್ರಧಾನಿ ನರೇಂದ್ರ ಮೋದಿ ದೆಹಲಿ ವಿವಿಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಹಿತ ವಚನವನ್ನ ನೀಡಿದ್ದಾರೆ.. ಇನ್ನು ಈ ಕಾರ್ಯಕ್ರಮದಲ್ಲಿ ಭಾಗಿಯಾಗೋದಕ್ಕಾಗಿ ಮೆಟ್ರೋದಲ್ಲಿ ಸಹಪ್ರಯಾಣಿಕರೊಂದಿಗೆ ಸಂಚರಿಸಿದ ಮೋದಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಇನ್ನು ಪ್ರಧಾನಿ ಮೋದಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಕ್ಕೆ, ಸಹ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದು. ಮತ್ತೊಂದು ಕಡೆ ಬಿಜೆಪಿ (BJP) ತನ್ನ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ಮೋದಿ ಬಿಗಿ ಭದ್ರತೆಯೊಂದಿಗೆ ಮೆಟ್ರೋ ಆವರಣಕ್ಕೆ ಪ್ರವೇಶಿಸೋದು ಮತ್ತು ಮೆಟ್ರೋ ಸ್ಮಾರ್ಟ್ ಕಾರ್ಡ್‌ಗಳನ್ನ ಮೋದಿ ಬಳಸುತ್ತಿರುವ ವಿಡಿಯೋ ಹಂಚಿಕೊಳ್ಳಲಾಗಿದೆ.

ಪ್ರಧಾನಿ ಮೋದಿ ಇಂದು ಬೆಳಗ್ಗೆ ಮೆಟ್ರೋ ಹಳದಿ ರೇಖೆಯಲ್ಲಿ (Metro Yellow Line) ಪ್ರಯಾಣಿಸಿದ್ದು ಸಮಯಪುರ್ ಬದ್ಲಿ ನಿಲ್ದಾಣದಿಂದ ದಿಲ್ಲಿ ವಿವಿ ಕಡೆಗೆ ಹೋಗುವ ಮೆಟ್ರೋ ರೈಲು ಏರಿದ್ರು. ತದ ನಂತರ ಮೋದಿ ದೆಹಲಿ ವಿಶ್ವವಿದ್ಯಾಲಯ ಕ್ಯಾಂಪಸ್‌ಗೆ ತಲುಪಿದರು.

ಇನ್ನು ತಮ್ಮ ಮೆಟ್ರೋ ಪ್ರಯಾಣದ ಕುರಿತು ದೆಹಲಿ ವಿಶ್ವವಿದ್ಯಾಲಯ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಹ ಪ್ರಯಾಣಿಕರ ಜತೆಯಲ್ಲಿ ಮೆಟ್ರೋದಲ್ಲಿ ಪ್ರಯಾಣಿಸೋದು, ಹಾಗೆಯೇ ಅವರೊಂದಿಗೆ ಕ್ಯಾಂಪಸ್‌ಗೆ ಬರುವುದು ಬಹಳ ಖಷಿ ತಂದಿದೆ. ಇಬ್ಬರು ಸ್ನೇಹಿತರು ಒಟ್ಟಿಗೆ ಕೂತು ಹಲವು ವಿಚಾರಗಳ ಕುರಿತು ಚರ್ಚಿಸುತ್ತಿದ್ದರು ಇತ್ತೀಚೆಗೆ ಬಿಡುಗಡೆಯಾದ ಸಿನಿಮಾ, ತಾವು ನೋಡಿದ ಸಿನಿಮಾ, ಓಟಿಟಿ ವೇದಿಕೆ, ಸಾಮಾಜಿಕ ಜಾಲತಾಣಗಳ ಬಗ್ಗೆಯೂ ಅವರು ಮಾತನಾಡಿಕೊಳ್ಳುತ್ತಿದ್ದರು. ಇದೆಲ್ಲರ ಅನುಭವವನ್ನ ಪಡೆಯಲು ನಾನು ಆಗಮಿಸಲು ಮೆಟ್ರೋ ಮಾರ್ಗ ಆಯ್ಕೆ ಮಾಡಿಕೊಂಡೆ ಎಂದು ಮಾಹಿತಿಯನ್ನ ನೀಡಿದ್ರು

ಇನ್ನೂ ಒಂದು ಕಡೆ ಪ್ರಧಾನಿ ಮೋದಿ ಮೆಟ್ರೋ ಸಂಚಾರದ ಬಗ್ಗೆ ಸಾಕಷ್ಟು ಜನ ಮೆಚ್ಚುಗೆಯ ಮಾತುಗಳನ್ನ ಆಡುತ್ತಿದ್ದರೆ ಮತ್ತೊಂದು ಕಡೆ ಇದೇ ಪ್ರಧಾನಿ ಮೋದಿ ಮಣಿಪುರ ಪ್ರತಿ ಉರಿದಿದ್ದರು ಯಾಕೆ ಮೌನವಾಗಿ ಕುಳಿತಿದ್ದಾರೆ ಯಾಕೆ ಮೌನಿ ಪ್ರಧಾನಿಯಾಗಿದ್ದಾರೆ ಎಂಬ ಪ್ರಶ್ನೆಗಳನ್ನ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಕೇಳುತ್ತಿದ್ದಾರೆ ಆದರೆ ಇದಕ್ಕೆ ಬಿಜೆಪಿಯ ಯಾವ ನಾಯಕರು ಕೂಡ ಸ್ಪಷ್ಟವಾದ ಉತ್ತರವನ್ನು ನೀಡುತ್ತಿಲ್ಲ

Tags: BJPDehliNarendra Modi governmentPMOIndiaನರೇಂದ್ರ ಮೋದಿ
Previous Post

2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

Next Post

ನಗರಸಭೆಯಲ್ಲಿ ಶಾಸಕ ದರ್ಶನ್ ದೃವನಾರಾಯಣ್ ಮೊದಲ ಸಭೆ

Related Posts

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
0

ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಕಾಲ್ತುಳಿತ ದುರಂತದ (Stamped case) ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಸಮಾರಂಭಗಳಿಗೆ ಎಸ್‌ಒಪಿ (SOP) ರಚನೆ ಮಾಡಿ...

Read moreDetails
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ನಗರಸಭೆಯಲ್ಲಿ ಶಾಸಕ ದರ್ಶನ್ ದೃವನಾರಾಯಣ್ ಮೊದಲ ಸಭೆ

ನಗರಸಭೆಯಲ್ಲಿ ಶಾಸಕ ದರ್ಶನ್ ದೃವನಾರಾಯಣ್ ಮೊದಲ ಸಭೆ

Please login to join discussion

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada