• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿಶ್ವನಾಯಕ ಮೋದಿ ಗೆ 18248 ಲಕ್ಷ ಖರ್ಚು… ಪ್ರಿಯಾಂಕ್ ಖರ್ಗೆ ವಾಗ್ಭಾಣ.. ಟ್ವಿಟ್ ಮೂಲಕವೇ ಕುಟುಕಿದ ಕೇಸರಿಪಡೆ..!

Any Mind by Any Mind
February 21, 2024
in ಕರ್ನಾಟಕ, ರಾಜಕೀಯ
0
ವಿಶ್ವನಾಯಕ ಮೋದಿ ಗೆ 18248 ಲಕ್ಷ ಖರ್ಚು… ಪ್ರಿಯಾಂಕ್ ಖರ್ಗೆ ವಾಗ್ಭಾಣ.. ಟ್ವಿಟ್ ಮೂಲಕವೇ ಕುಟುಕಿದ ಕೇಸರಿಪಡೆ..!
Share on WhatsAppShare on FacebookShare on Telegram

ಲೋಕಸಭಾ(Loka Saba) ಎಲೆಕ್ಷನ್(Election) ಹತ್ತಿರವಾಗ್ತಿದ್ದಂತೆ ಕಾಂಗ್ರೆಸ್(Congress) ಹಾಗೂ ಬಿಜಪಿ(BJP) ನಡುವೆ ವಾಕ್ಸಮರ ಜೋರಿದೆ. ಕೇಸರಿಪಡೆ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ(Priyanka Kharge) ಸಖತ್ತಾಗಿಯೇ ಕೌಂಟರ್ ಕೊಟ್ಟಿದ್ದಾರೆ. ಕಳೆದ ವರ್ಷ ಪ್ರಧಾನಿ(Prime Minister) ಮೋದಿಯವರ ಕರ್ನಾಟಕ ಪ್ರವಾಸಕ್ಕೆ ಸರ್ಕಾರ 18,248 ಲಕ್ಷಗಳನ್ನು ಖರ್ಚು ಮಾಡಿದೆ. ಕರ್ನಾಟಕದಲ್ಲಿ ವಿಶ್ವಗುರುವಿನ ಪ್ರತಿಮೆಯನ್ನು ವೈಭವೀಕರಿಸಲು ಸುಮಾರು 182 ಕೋಟಿ ಖರ್ಚು ಮಾಡಿದ್ದು ಲಾಭಾಂಶವನ್ನು ನೀಡಲಿಲ್ಲ, ಕೇವಲ ಬೊಕ್ಕಸಕ್ಕೆ ನಷ್ಟವಾಗಿದೆ.

ಇವು ಜಾಹೀರಾತುಗಳನ್ನು ಒಳಗೊಂಡಿಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ . ಈ ಮೂಲಕ ಬಿಜೆಪಿಯವ್ರಿಗೆ ಹಾಗೂ ಪಿಎಂ ಮೋದಿಗೆ ಪ್ರಿಯಾಂಕ್ ಖರ್ಗೆ ಡಿಚ್ಚಿ ನೀಡಿದ್ದಾರೆ .

ADVERTISEMENT

Last year the @BJP4Karnataka Government spent a whopping 18,248 lakhs on PM Modi’s visit to Karnataka.

Spending close to 182 cr to glorify Vishwaguru’s image in Karnataka did not pay dividends, only losses to the exchequer.

These do not include advertisements. pic.twitter.com/xFOjHUPBHL

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 20, 2024

ಇದೀಗ ಪ್ರಧಾನಿ ಮೋದಿಯವರ ಕರ್ನಾಟಕ(Karnataka) ಪ್ರವಾಸಕ್ಕೆ ಹಿಂದಿನ ಬಿಜೆಪಿ ಸರ್ಕಾರ 18,248 ಲಕ್ಷಗಳನ್ನು ಖರ್ಚು ಮಾಡಿದೆ ಎಂದಿದ್ದ ಪ್ರಿಯಾಂಕ್ ಖರ್ಗೆ ಟ್ವೀಟ್ಗೆ ಬಿಜೆಪಿ ಕೌಂಟರ್ ಟ್ವೀಟ್ ಕೊಟ್ಟಿದೆ. ಹೇ ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ, ಹೆಸರಷ್ಟೇ ಅಲ್ಲ, ನೀವು ಗಾಂಧಿ ಕುಟುಂಬದೊಂದಿಗೆ ಅದೇ ಬುದ್ಧಿಮತ್ತೆಯ ಪ್ರಮಾಣ ಮಟ್ಟವನ್ನು ಸಹ ಹಂಚಿಕೊಳ್ಳುತ್ತೀರಿ. ವಿಷಯವು ನಿಮ್ಮ ತಿಳುವಳಿಕೆಯ ಸಾಮರ್ಥ್ಯವನ್ನು ಮೀರಿದೆಯಾದರೂ ನಾವು ಸರಳಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ನೀವು ಕೆಳಗೆ ಉಲ್ಲೇಖಿಸಿರುವ ಮೊತ್ತವನ್ನು ಭಾರತದ ಪ್ರಧಾನಮಂತ್ರಿಯವರು ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗಲು ಪ್ರೋಟೋಕಾಲ್ ಪ್ರಕಾರ ಕಾನೂನುಬದ್ಧವಾಗಿ ಖರ್ಚು ಮಾಡಿದ್ದಾರೆ. ನಿಮ್ಮ ಪಕ್ಷವು ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕರ್ನಾಟಕ ರಾಜ್ಯದ ಸಂಪತ್ತಿನಿಂದ ಹಣವನ್ನು ಕಳುಹಿಸುತ್ತಿದೆ ಎಂದು ಬಿಜೆಪಿ ಹೇಳಿದೆ.
#Congress #PriyankaKharge #Minister #NarendraModi #PMofIndia

Previous Post

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನಮ್ಮ ಹಣ ಕೊಡಿಸಿ: ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ: ಸಿದ್ದರಾಮಯ್ಯ

Next Post

ಅನ್ಯಾಯವಾದಾಗ ಪ್ರಶ್ನಿಸುವುದನ್ನು ಕಲಿಯಿರಿ: ಮಕ್ಕಳಿಗೆ ನ್ಯಾಯದ ಪಾಠ ಮಾಡಿದ ಸಚಿವ ಮಹದೇವಪ್ಪ…

Related Posts

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
0

ಸರ್ಕಾರಿ ಸಹಾಯಧನ, ಪರಿಹಾರ ಧನ, ಆರ್ಥಿಕ ಸೌಲಭ್ಯಗಳನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಬ್ಯಾಂಕ್ ಮೇಲೆ ಕ್ರಮ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ...

Read moreDetails

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

July 14, 2025

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

July 14, 2025

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

July 14, 2025
Next Post
ಭಾರತ ಐಕ್ಯತಾ ಯಾತ್ರೆಯಲ್ಲಿ ಭದ್ರತಾ ವೈಫಲ್ಯ : ಸಚಿವ ಮಹದೇವಪ್ಪ ಆಕ್ರೋಶ

ಅನ್ಯಾಯವಾದಾಗ ಪ್ರಶ್ನಿಸುವುದನ್ನು ಕಲಿಯಿರಿ: ಮಕ್ಕಳಿಗೆ ನ್ಯಾಯದ ಪಾಠ ಮಾಡಿದ ಸಚಿವ ಮಹದೇವಪ್ಪ...

Please login to join discussion

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada