• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನನಗೊಂದು ಅವಕಾಶ ಕೊಡಿ, ಡಬಲ್ ಇಂಜಿನ್ ಸರ್ಕಾರವು ಪಂಜಾಬ್ಅನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತದೆ : ಪಿಎಂ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
February 17, 2022
in ದೇಶ, ರಾಜಕೀಯ
0
ನನಗೊಂದು ಅವಕಾಶ ಕೊಡಿ, ಡಬಲ್ ಇಂಜಿನ್ ಸರ್ಕಾರವು ಪಂಜಾಬ್ಅನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತದೆ : ಪಿಎಂ ಮೋದಿ
Share on WhatsAppShare on FacebookShare on Telegram

ಪಂಜಾಬ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ದ ಹರಿಹಾಯ್ದಿರುವ ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಚುನಾವಣಾ ಪ್ರಚಾರದ ವೇಳೆ ಚನ್ನಿ ಹೇಳಿಕೆಯನ್ನು ಉಲ್ಲೇಖಿಸಿ ತಿರುಗೇಟು ನೀಡಿದ್ದು ನನಗೊಂದು ಅವಕಾಶ ಕೊಡಿ ಡಬಲ್ ಇಂಜಿನ್ ಸರ್ಕಾರವು ಪಂಜಾಬ್ಅನ್ನು ಹೇಗೆ ಅಭಿವೃದ್ದಿಯೆಡೆಗೆ ಕೊಂಡೊಯುತ್ತದೆ ಎಂಬುದನ್ನ ನೀವೇ ನೋಡುವಿರಿ ಎಂದು ಹೇಳಿದ್ದಾರೆ.

ADVERTISEMENT

ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲಿ ಹೇಳಿದ್ದನ್ನು, ದೆಹಲಿಯ ಕುಟುಂಬ ಚಪ್ಪಾಳೆ ತಟ್ಟಿದ್ದನ್ನು ಇಡೀ ದೇಶವೇ ನೋಡಿದೆ ಎಂದು ಹೇಳಿದ್ದಾರೆ.

ಮುಂದುವರೆದು, ಗುರು ಗೋಬಿಂದ್ ಸಿಂಗ್ ಹುಟ್ಟಿದ್ದು ಬಿಹಾರದ ಪಾಟ್ನಾ ಸಾಹಿಬ್ನಲ್ಲಿ, ಗುರು ರವಿದಾಸ ಹುಟ್ಟಿದ್ದು ಉತ್ತರಪ್ರದೇಶದ ವಾರಾಣಾಸಿಯಲ್ಲಿ ಇವರೆಲ್ಲರೂ ಪಂಜಾಬಿನ ಹೊರಗಡೆ ಜನಿಸಿದವರು ಎಂದು ಪಂಜಾಬಿನಲ್ಲಿ ನಡೆದ ಸಮಾವೇಶದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಎಎಪಿ ಸಮಾನ ಮನಸ್ಕರರು ಏಕೆಂದರೆ ಎಎಪಿ ಎಲ್ಲದರ ಬಗ್ಗೆ ಸುಳ್ಳನ್ನು ಹೇಳುತ್ತದೆ ಅವರು ಶಾಲೆಗಳ ಬಳಿ ಮಧ್ಯದಂಗಡಿಗಳನ್ನು ತೆರೆಯುತ್ತಾರೆ. ಆದರೆ, ಇಲ್ಲಿ ಬಂದು ಶಿಕ್ಷಣ ಸುಧಾರಣೆ ಬಗ್ಗೆ ಮಾತನಾಡುತ್ತಾರೆ. ದೆಹಲಿಯಲ್ಲಿ ಉಂಟಾಗುವ ವಾಯು ಮಾಲಿನ್ಯಕ್ಕೆ ಪಂಜಾಬಿನ ರೈತರು ಕಾರಣ ಎಂದು ದೂರುತ್ತಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ ಎಂದು ಕಾಂಗ್ರೆಸ್ ಆರೋಪಿಸುತ್ತದೆ. ಆದರೆ, ಇಲ್ಲಿನ ಕಾಂಗ್ರೆಸ್ಸಿನವರು ಒಂದು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಅದೇ ನೆಂದರೆ ದಾಖಲೆ ಪ್ರಮಾಣದ ಉತ್ಪನ್ನಗಳನ್ನು ಖರಿದಿಸಿದ್ದು ನಮ್ಮ ಬಿಜೆಪಿ ಸರ್ಕಾರ ಮಾತ್ರ ಎಂದು ಹೇಳಿದ್ದಾರೆ.

ಸ್ವಾಮಿನಾಥನ್ ವರದಿ ಉಲ್ಲೇಖಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಹಲವು ವರ್ಷಗಳಿಂದ ಸ್ವಾಮಿನಾಥನ್ ವರದಿ ಜಾರಿಗೆ ಬೇಡಿಕೆ ಇದ್ದರು ಅದು ಕಡತವಾಗಿಯೇ ಉಳಿದಿತ್ತು ಈ ಹಿಂದೆ ಕಾಂಗ್ರೆಸ್ ಸರ್ಕಾರಗಳು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾ ರೈತರಿಗೆ ದ್ರೋಹ ಬಗೆದಿದೆ ಎಂದು ಕಿಡಿಕಾರಿದ್ದಾರೆ.

ಪಂಜಾಬಿನಲ್ಲಿರುವ ಕಾಂಗ್ರೆಸ್ ಸರ್ಕಾರವು ಮಾಫಿಯ ವಶದಲ್ಲಿದೆ ಈ ಸರ್ಕಾರ ಜಾರಿಗೆ ತಂದಿರುವ ನೀತಿಗಳಿಂದ ಪಂಜಾಬ್ನಲ್ಲಿ ಹೂಡಿಕೆ ಮಾಡಲು ಜನರು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಪಂಜಾಬಿನಲ್ಲಿ ನಾನು ಎಲ್ಲಿ ಹೋದರೂ ನನಗೆ ಒಂದು ಶಬ್ದ ಕೇಳಿ ಬರುತ್ತಿದೆ. ಅದುವೇ ಬಿಜೆಪಿ ನೇತೃತ್ವದ ಮೈತ್ರಿಕೂಟವನ್ನು ವಿಜಯಶಾಲಿಯಾಗಿಸುವುದು ಮತ್ತು ಡಬಲ್ ಇಂಜಿನ್ ಸರ್ಕಾರಕ್ಕೆ ಪ್ರೋತ್ಸಾಹ ನೀಡುವುದು ಎಂದು ಹೇಳಿದ್ದಾರೆ. ಇದರರ್ಥ ರಾಜ್ಯದಲಿ ತಲೆದೂರಿರುವ ಡ್ರಗ್ಸ್ ಮಾಫಿಯಾವನ್ನು ಹೊರಹಾಕುವುದು ಮತ್ತು ವ್ಯಾಪಾರ ಉದ್ಯೋಗ ಅವಕಾಶವನ್ನು ಹೆಚ್ಚಿಸುವುದು ಎಂದು ಹೇಳಿದ್ದಾರೆ.

ನಮಗೆ ಒಂದೇ ಒಂದು ಅವಕಾಶವನ್ನು ಕೊಡಿ ಡಬಲ್ ಇಂಜಿನ್ ಸರ್ಕಾರವು ಪಂಜಾಬ್ಅನ್ನು ಹೇಗೆ ಅಭಿವೃದ್ದಿಯೆಡೆಗೆ ಕೊಂಡೊಯುತ್ತದೆ ಎಂಬುದನ್ನ ನೀವೇ ನೋಡುವಿರಿ ಎಂದು ಹೇಳಿದ್ದಾರೆ.

Tags: BJPCongress PartyCovid 19Modi takes on Congress over UP Bihar bhaiya remarkಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಈಶ್ವರಪ್ಪನವರ ರಾಜೀನಾಮೆಗೆ ಒತ್ತಾಯಿಸಿ ಅಹೋರಾತ್ರಿ ಧರಣಿಗೆ ಮುಂದಾದ ಕಾಂಗ್ರೆಸ್

Next Post

ಇಂದಿನಿಂದ ಕರ್ನಾಟಕಕ್ಕೆ ಬರುವ ಈ 2 ರಾಜ್ಯದ ಪ್ರಯಾಣಿಕರಿಗೆ ಕಡ್ಡಾಯ RT-PCR ಅನ್ವಯಿಸುವುದಿಲ್ಲ !

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
0

https://youtube.com/live/MVIPvxtGf0k

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಇಂದಿನಿಂದ ಕರ್ನಾಟಕಕ್ಕೆ ಬರುವ ಈ 2 ರಾಜ್ಯದ ಪ್ರಯಾಣಿಕರಿಗೆ ಕಡ್ಡಾಯ RT-PCR ಅನ್ವಯಿಸುವುದಿಲ್ಲ !

ಇಂದಿನಿಂದ ಕರ್ನಾಟಕಕ್ಕೆ ಬರುವ ಈ 2 ರಾಜ್ಯದ ಪ್ರಯಾಣಿಕರಿಗೆ ಕಡ್ಡಾಯ RT-PCR ಅನ್ವಯಿಸುವುದಿಲ್ಲ !

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada