• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರೌಡಿ ಶೀಟರ್‌ಗೆ ಕೈಮುಗಿದ ಮೋದಿ: ಪ್ರಧಾನಿ ಹುದ್ದೆಗೆ ಕಳಂಕವೆಂದ ಕಾಂಗ್ರೆಸ್

ಪ್ರತಿಧ್ವನಿ by ಪ್ರತಿಧ್ವನಿ
March 12, 2023
in ದೇಶ, ರಾಜಕೀಯ
0
ರೌಡಿ ಶೀಟರ್‌ಗೆ ಕೈಮುಗಿದ ಮೋದಿ: ಪ್ರಧಾನಿ ಹುದ್ದೆಗೆ ಕಳಂಕವೆಂದ ಕಾಂಗ್ರೆಸ್
Share on WhatsAppShare on FacebookShare on Telegram

ಬಿಜೆಪಿಗೆ ಸಾಲು ಸಾಲು ರೌಡಿ ಶೀಟರ್‌ಗಳು ಸೇರ್ಪಡೆಗೊಂಡು ರಾಜ್ಯ ರಾಜಕೀಯದಲ್ಲಿ ಕೋಲಾಹಲವೆದ್ದು ವಾರಗಳು ಕಳೆಯುವುದರೊಳಗೆ ಬಿಜೆಪಿ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಫೈಟರ್‌ ರವಿ ಎಂಬ ರೌಡಿ ಶೀಟರ್‌ ನ ಎದುರು ಪ್ರಧಾನಿ ಮೋದಿ ಅರು ಕೈಮುಗಿದು ನಿಂತಿರುವ ಚಿತ್ರ ವೈರಲ್‌ ಆಗಿದ್ದು, ಕರ್ನಾಟಕ ಕಾಂಗ್ರೆಸ್‌ ಆಕ್ಷೇಪ ಎತ್ತಿದೆ.

ADVERTISEMENT

ಮಂಡ್ಯ ಭೇಟಿ ವೇಳೆ ಪ್ರಧಾನಿಯನ್ನು ಸ್ವಾಗತಿಸಲು ಬಂದ ಫೈಟರ್‌ ರವಿಗೆ ಪ್ರಧಾನಿ ಮೋದಿ ಕೈಮುಗಿದಿದ್ದಾರೆ ಎನ್ನಲಾಗಿದೆ. ಈ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌, ರೌಡಿ ಶೀಟರ್‌ ಎದುರು ಪ್ರಧಾನಿ ಕೈಮುಗಿದು ನಿಂತಿರುವುದು ಪ್ರಧಾನಿ ಹುದ್ದೆಗೆ ಕಳಂಕ ಎಂದು ಕಾಂಗ್ರೆಸ್‌ ಆಕ್ಷೇಪಿಸಿದೆ.

“ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ. ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು.” ಎಂದು ಕಾಂಗ್ರೆಸ್‌ ಟೀಕಿಸಿದೆ.

ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ.

ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ @narendramodi ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ.

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು. pic.twitter.com/BOcpzumtHm

— Karnataka Congress (@INCKarnataka) March 12, 2023

ಇನ್ನೊಂದು ಟ್ವೀಟ್‌ನಲ್ಲಿ “ಮೋದಿಯವರೆಂದರೆ ಕಳ್ಳರಿಗೆ, ಸುಳ್ಳರಿಗೆ, ವಂಚಕರಿಗೆ, ಭ್ರಷ್ಟರಿಗೆ, ರೌಡಿಗಳಿಗೆ ಭಲೇ ಅಚ್ಚುಮೆಚ್ಚು! #BJPRowdyMorcha ವತಿಯಿಂದ ಮೋದಿಗೆ ಭಾರಿ ಸ್ವಾಗತವಿದೆ! ನರೇಂದ್ರ ಮೋದಿ ಅವರೇ, ಬಿಜೆಪಿ  ಪಕ್ಷದ ರೌಡಿ ಮೋರ್ಚಾ ಯಾವಾಗ ಉದ್ಘಾಟಿಸುವಿರಿ? ಯಾವಾಗಮಚ್ಚು, ಲಾಂಗುಗಳನ್ನು ಪಕ್ಷದ ಚಿಹ್ನೆಯಾಗಿ ಪಡೆಯುವಿರಿ?” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.


ಮೋದಿಯವರೆಂದರೆ
ಕಳ್ಳರಿಗೆ, ಸುಳ್ಳರಿಗೆ, ವಂಚಕರಿಗೆ, ಭ್ರಷ್ಟರಿಗೆ, ರೌಡಿಗಳಿಗೆ ಭಲೇ ಅಚ್ಚುಮೆಚ್ಚು!#BJPRowdyMorcha ವತಿಯಿಂದ ಮೋದಿಗೆ ಭಾರಿ ಸ್ವಾಗತವಿದೆ!@narendramodi ಅವರೇ, @BJP4Karnataka ಪಕ್ಷದ ರೌಡಿ ಮೋರ್ಚಾ ಯಾವಾಗ ಉದ್ಘಾಟಿಸುವಿರಿ? ಯಾವಾಗ
ಮಚ್ಚು, ಲಾಂಗುಗಳನ್ನು ಪಕ್ಷದ ಚಿಹ್ನೆಯಾಗಿ ಪಡೆಯುವಿರಿ?#ModiMosa pic.twitter.com/lpEusvuAQT

— Karnataka Congress (@INCKarnataka) March 12, 2023
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಮಂಡ್ಯ ಜಿಲ್ಲಾಡಳಿತ ಆದೇಶ: ಕಾಂಗ್ರೆಸ್‌ ಆಕ್ಷೇಪ

Next Post

ಹೋಳಿ ಆಚರಣೆ ವೇಳೆ ಬುರ್ಖಾಧಾರಿ ಮಹಿಳೆ ತಲೆಗೆ ವಾಟರ್‌ ಬಲೂನ್‌ ಎಸೆದ  ಹುಡುಗರು: ʼನಾಚಿಕೆಗೇಡುʼ ಎಂದ ನಿವೃತ್ತ ನ್ಯಾಯಾಧೀಶ

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

November 19, 2025
Next Post
ಹೋಳಿ ಆಚರಣೆ ವೇಳೆ ಬುರ್ಖಾಧಾರಿ ಮಹಿಳೆ ತಲೆಗೆ ವಾಟರ್‌ ಬಲೂನ್‌ ಎಸೆದ  ಹುಡುಗರು: ʼನಾಚಿಕೆಗೇಡುʼ ಎಂದ ನಿವೃತ್ತ ನ್ಯಾಯಾಧೀಶ

ಹೋಳಿ ಆಚರಣೆ ವೇಳೆ ಬುರ್ಖಾಧಾರಿ ಮಹಿಳೆ ತಲೆಗೆ ವಾಟರ್‌ ಬಲೂನ್‌ ಎಸೆದ  ಹುಡುಗರು: ʼನಾಚಿಕೆಗೇಡುʼ ಎಂದ ನಿವೃತ್ತ ನ್ಯಾಯಾಧೀಶ

Please login to join discussion

Recent News

ಮರೆವುದೆಂತು ಆ ಗಟ್ಟಿ ಜನಪರ ದನಿಯನು
Top Story

ಮರೆವುದೆಂತು ಆ ಗಟ್ಟಿ ಜನಪರ ದನಿಯನು

by ನಾ ದಿವಾಕರ
November 20, 2025
Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮರೆವುದೆಂತು ಆ ಗಟ್ಟಿ ಜನಪರ ದನಿಯನು

ಮರೆವುದೆಂತು ಆ ಗಟ್ಟಿ ಜನಪರ ದನಿಯನು

November 20, 2025

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada