Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ರೌಡಿ ಶೀಟರ್‌ಗೆ ಕೈಮುಗಿದ ಮೋದಿ: ಪ್ರಧಾನಿ ಹುದ್ದೆಗೆ ಕಳಂಕವೆಂದ ಕಾಂಗ್ರೆಸ್

ಪ್ರತಿಧ್ವನಿ

ಪ್ರತಿಧ್ವನಿ

March 12, 2023
Share on FacebookShare on Twitter

ಬಿಜೆಪಿಗೆ ಸಾಲು ಸಾಲು ರೌಡಿ ಶೀಟರ್‌ಗಳು ಸೇರ್ಪಡೆಗೊಂಡು ರಾಜ್ಯ ರಾಜಕೀಯದಲ್ಲಿ ಕೋಲಾಹಲವೆದ್ದು ವಾರಗಳು ಕಳೆಯುವುದರೊಳಗೆ ಬಿಜೆಪಿ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಫೈಟರ್‌ ರವಿ ಎಂಬ ರೌಡಿ ಶೀಟರ್‌ ನ ಎದುರು ಪ್ರಧಾನಿ ಮೋದಿ ಅರು ಕೈಮುಗಿದು ನಿಂತಿರುವ ಚಿತ್ರ ವೈರಲ್‌ ಆಗಿದ್ದು, ಕರ್ನಾಟಕ ಕಾಂಗ್ರೆಸ್‌ ಆಕ್ಷೇಪ ಎತ್ತಿದೆ.

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

PRATAP SIMHA | ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಗೆ ದಲಿತರ ಮೇಲೆ ನೈಜ ಕಾಳಜಿ ಇಲ್ಲ

ಮಂಡ್ಯ ಭೇಟಿ ವೇಳೆ ಪ್ರಧಾನಿಯನ್ನು ಸ್ವಾಗತಿಸಲು ಬಂದ ಫೈಟರ್‌ ರವಿಗೆ ಪ್ರಧಾನಿ ಮೋದಿ ಕೈಮುಗಿದಿದ್ದಾರೆ ಎನ್ನಲಾಗಿದೆ. ಈ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌, ರೌಡಿ ಶೀಟರ್‌ ಎದುರು ಪ್ರಧಾನಿ ಕೈಮುಗಿದು ನಿಂತಿರುವುದು ಪ್ರಧಾನಿ ಹುದ್ದೆಗೆ ಕಳಂಕ ಎಂದು ಕಾಂಗ್ರೆಸ್‌ ಆಕ್ಷೇಪಿಸಿದೆ.

“ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ. ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು.” ಎಂದು ಕಾಂಗ್ರೆಸ್‌ ಟೀಕಿಸಿದೆ.

ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ.

ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ @narendramodi ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ.

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು. pic.twitter.com/BOcpzumtHm

— Karnataka Congress (@INCKarnataka) March 12, 2023

ಇನ್ನೊಂದು ಟ್ವೀಟ್‌ನಲ್ಲಿ “ಮೋದಿಯವರೆಂದರೆ ಕಳ್ಳರಿಗೆ, ಸುಳ್ಳರಿಗೆ, ವಂಚಕರಿಗೆ, ಭ್ರಷ್ಟರಿಗೆ, ರೌಡಿಗಳಿಗೆ ಭಲೇ ಅಚ್ಚುಮೆಚ್ಚು! #BJPRowdyMorcha ವತಿಯಿಂದ ಮೋದಿಗೆ ಭಾರಿ ಸ್ವಾಗತವಿದೆ! ನರೇಂದ್ರ ಮೋದಿ ಅವರೇ, ಬಿಜೆಪಿ  ಪಕ್ಷದ ರೌಡಿ ಮೋರ್ಚಾ ಯಾವಾಗ ಉದ್ಘಾಟಿಸುವಿರಿ? ಯಾವಾಗಮಚ್ಚು, ಲಾಂಗುಗಳನ್ನು ಪಕ್ಷದ ಚಿಹ್ನೆಯಾಗಿ ಪಡೆಯುವಿರಿ?” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.


ಮೋದಿಯವರೆಂದರೆ
ಕಳ್ಳರಿಗೆ, ಸುಳ್ಳರಿಗೆ, ವಂಚಕರಿಗೆ, ಭ್ರಷ್ಟರಿಗೆ, ರೌಡಿಗಳಿಗೆ ಭಲೇ ಅಚ್ಚುಮೆಚ್ಚು!#BJPRowdyMorcha ವತಿಯಿಂದ ಮೋದಿಗೆ ಭಾರಿ ಸ್ವಾಗತವಿದೆ!@narendramodi ಅವರೇ, @BJP4Karnataka ಪಕ್ಷದ ರೌಡಿ ಮೋರ್ಚಾ ಯಾವಾಗ ಉದ್ಘಾಟಿಸುವಿರಿ? ಯಾವಾಗ
ಮಚ್ಚು, ಲಾಂಗುಗಳನ್ನು ಪಕ್ಷದ ಚಿಹ್ನೆಯಾಗಿ ಪಡೆಯುವಿರಿ?#ModiMosa pic.twitter.com/lpEusvuAQT

— Karnataka Congress (@INCKarnataka) March 12, 2023
RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ASSEMBLY ELECTION-2023 | ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಯಾರ ಕೊರಳಿಗೆ ವಿಜಯಮಾಲೆ..! ಪಾರ್ಟ್-‌9
ಇದೀಗ

ASSEMBLY ELECTION-2023 | ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಯಾರ ಕೊರಳಿಗೆ ವಿಜಯಮಾಲೆ..! ಪಾರ್ಟ್-‌9

by ಪ್ರತಿಧ್ವನಿ
March 20, 2023
ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!
Top Story

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

by ಪ್ರತಿಧ್ವನಿ
March 26, 2023
‘85 % ಸರ್ಕಾರ ನಡೆಸಿದವರು ಇಂದು ನಮ್ಮ ಮೇಲೆ ಕಮಿಷನ್​ ಆರೋಪ ಮಾಡ್ತಿದ್ದಾರೆ ’ : ಬಿಜೆಪಿ ನಾಯಕ ಸುಧಾಂಶು ತ್ರಿವೇದಿ ಕಿಡಿ
Uncategorized

‘85 % ಸರ್ಕಾರ ನಡೆಸಿದವರು ಇಂದು ನಮ್ಮ ಮೇಲೆ ಕಮಿಷನ್​ ಆರೋಪ ಮಾಡ್ತಿದ್ದಾರೆ ’ : ಬಿಜೆಪಿ ನಾಯಕ ಸುಧಾಂಶು ತ್ರಿವೇದಿ ಕಿಡಿ

by ಮಂಜುನಾಥ ಬಿ
March 24, 2023
‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಬೇಕು’ : ಮುಸ್ಲಿಂ ವ್ಯಕ್ತಿಯ ವಿಡಿಯೋ ವೈರಲ್​
ಕರ್ನಾಟಕ

‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಬೇಕು’ : ಮುಸ್ಲಿಂ ವ್ಯಕ್ತಿಯ ವಿಡಿಯೋ ವೈರಲ್​

by ಮಂಜುನಾಥ ಬಿ
March 24, 2023
ಆರ್​ಸಿಬಿ ಪಂದ್ಯದ ಟಿಕೆಟ್​ ಖರೀದಿಗೆ ಮುಗಿಬಿದ್ದ ಫ್ಯಾನ್ಸ್​ : ಚಿನ್ನಸ್ವಾಮಿ ಕ್ರೀಡಾಂಗಣದ ಟಿಕೆಟ್​​ ಬಹುತೇಕ ಸೋಲ್ಡ್​ ಔಟ್​
Top Story

ಆರ್​ಸಿಬಿ ಪಂದ್ಯದ ಟಿಕೆಟ್​ ಖರೀದಿಗೆ ಮುಗಿಬಿದ್ದ ಫ್ಯಾನ್ಸ್​ : ಚಿನ್ನಸ್ವಾಮಿ ಕ್ರೀಡಾಂಗಣದ ಟಿಕೆಟ್​​ ಬಹುತೇಕ ಸೋಲ್ಡ್​ ಔಟ್​

by ಮಂಜುನಾಥ ಬಿ
March 21, 2023
Next Post
ಹೋಳಿ ಆಚರಣೆ ವೇಳೆ ಬುರ್ಖಾಧಾರಿ ಮಹಿಳೆ ತಲೆಗೆ ವಾಟರ್‌ ಬಲೂನ್‌ ಎಸೆದ  ಹುಡುಗರು: ʼನಾಚಿಕೆಗೇಡುʼ ಎಂದ ನಿವೃತ್ತ ನ್ಯಾಯಾಧೀಶ

ಹೋಳಿ ಆಚರಣೆ ವೇಳೆ ಬುರ್ಖಾಧಾರಿ ಮಹಿಳೆ ತಲೆಗೆ ವಾಟರ್‌ ಬಲೂನ್‌ ಎಸೆದ  ಹುಡುಗರು: ʼನಾಚಿಕೆಗೇಡುʼ ಎಂದ ನಿವೃತ್ತ ನ್ಯಾಯಾಧೀಶ

ಲಿಂಗಾಯತರ ಮೇಲಿನ ಮೈಸೂರು ಹಿಂದೂ ರಾಜರ ಆಕ್ರಮಣ ಮತ್ತು ಹತ್ಯಾಕಾಂಡಗಳು: ಭಾಗ-೧

ಲಿಂಗಾಯತರ ಮೇಲಿನ ಮೈಸೂರು ಹಿಂದೂ ರಾಜರ ಆಕ್ರಮಣ ಮತ್ತು ಹತ್ಯಾಕಾಂಡಗಳು: ಭಾಗ-೧

ಮಂಡ್ಯದಲ್ಲಿ ಜೆಡಿಎಸ್​ ಬಗ್ಗೆ ಕಿಂಚಿತ್ತು ಟೀಕಿಸದೆ ಮೋದಿ ಉರುಳಿಸಿದ ದಾಳ..!

ಮಂಡ್ಯದಲ್ಲಿ ಜೆಡಿಎಸ್​ ಬಗ್ಗೆ ಕಿಂಚಿತ್ತು ಟೀಕಿಸದೆ ಮೋದಿ ಉರುಳಿಸಿದ ದಾಳ..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist