• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೂರನೇ ಬಾರಿಗೆ ಪ್ರಧಾನ ಸೇವಕನಾಗಿ ಅಧಿಕಾರ ಸ್ವೀಕರಿಸಲಿರುವ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
June 9, 2024
in ಕರ್ನಾಟಕ, ದೇಶ, ರಾಜಕೀಯ
0
ಮೂರನೇ ಬಾರಿಗೆ ಪ್ರಧಾನ ಸೇವಕನಾಗಿ ಅಧಿಕಾರ ಸ್ವೀಕರಿಸಲಿರುವ ಮೋದಿ
Share on WhatsAppShare on FacebookShare on Telegram

ನವದೆಹಲಿ: ಸತತ ಮೂರನೇ ಬಾರಿಗೆ ದೇಶದ ಪ್ರಧಾನ ಸೇವಕನಾಗಿ ಮೋದಿ ಅಧಿಕಾರ ಸ್ವೀಕರಿಸಲಿದ್ದಾರೆ.

ADVERTISEMENT

ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ (NDA) ಸರ್ಕಾರ ರಚನೆ ಆಗುವುದಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ಯಾರು ಸಚಿವರಾಗುತ್ತಾರೆ ಎಂಬ ಲೆಕ್ಕಾಚಾರಗಳು ಕೂಡ ಶುರುವಾಗಿವೆ.

ಇಂದು(ಭಾನುವಾರ) ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಮೋದಿ (Narendra Modi) ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ.
ಮೋದಿ ಅವರೊಂದಿಗೆ 30 ಜನ ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎರಡು ಹಂತಗಳಲ್ಲಿ ಸಂಪುಟ ರಚನೆಯಾಗುವ ಸಾಧ್ಯತೆಯಿದ್ದು ಪ್ರಮಾಣವಚನ ಸಮಾರಂಭಕ್ಕಾಗಿ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿವೆ. ಮೋದಿ ಮಂತ್ರಿಮಂಡಲದ ಸಾಮರ್ಥ್ಯ ಬಲ 78 ರಿಂದ 81ರ ಮಧ್ಯೆ ಇರಬಹುದು ಎನ್ನಲಾಗುತ್ತಿದೆ.

ಆದರೆ, ಮಹತ್ವದ ಖಾತೆಗಳನ್ನು ಬಿಜೆಪಿ ತನ್ನ ಬಳಿಯೇ ಇಟ್ಟುಕೊಳ್ಳಬಹುದು ಎನ್ನಲಾಗುತ್ತಿದೆ. ಗೃಹ, ರಕ್ಷಣೆ, ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳಂತಹ ಮಹತ್ವದ ಖಾತೆಗಳು ಬಿಜೆಪಿಯಲ್ಲಿಯೇ ಉಳಿಯಲಿವೆ. ಉಕ್ಕು, ನಾಗರಿಕ ವಿಮಾನಯಾನ ಮತ್ತು ಕಲ್ಲಿದ್ದಲು ಸೇರಿದಂತೆ ಇನ್ನುಳಿದ ಖಾತೆಗಳು ಮಿತ್ರ ಪಕ್ಷಗಳ ಪಾಲಾಗುವ ಸಾಧ್ಯತೆ ಇದೆ.

ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಲವು ದೇಶಗಳ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ಆಗಮಿಸುವ ನಿರೀಕ್ಷೆ ಇದೆ. ಮೋದಿ ಪದಗ್ರಹಣ ಸಮಾರಂಭಕ್ಕೆ ಕೆಲ ವಿಶೇಷ ವ್ಯಕ್ತಿಗಳು 8 ರಿಂದ 9 ಸಾವಿರ ಜನರನ್ನು ಆಹ್ವಾನಿಸಲಾಗಿದೆ. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಮೋದಿ ಜೂನ್ 13ರಿಂದ 15ರವರೆಗೂ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ಮೊದಲ ಪ್ರವಾಸ ಕೈಗೊಳ್ಳಲಿದ್ದಾರೆ.

Tags: BJPNarendra ModiNDA
Previous Post

ಗೆದ್ದಿದ್ದು NDA .. BJP ಸೋಲಿನ ಹೊಣೆ ಯಾರದ್ದು..? ನಾಯಕನ ಪಾತ್ರವೇನು..?

Next Post

ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ?! ಪರಪ್ಪನ ಅಗ್ರಹಾರಕ್ಕೆ ಸಧ್ಯದಲ್ಲೇ ಶಿಫ್ಟ್ ?! 

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಪ್ರಜ್ವಲ್ ರೇವಣ್ಣ ಜೆಸಿನಾ? ಪಿಸಿನಾ?

ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ?! ಪರಪ್ಪನ ಅಗ್ರಹಾರಕ್ಕೆ ಸಧ್ಯದಲ್ಲೇ ಶಿಫ್ಟ್ ?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada