• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿ ಸ್ನೇಹಿತ ಟ್ರಂಪ್‌ ಮಾಡಿದ ಖತರ್ನಾಕ್ ಕೆಲಸಕ್ಕೆ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
February 5, 2025
in ದೇಶ, ರಾಜಕೀಯ, ವಿದೇಶ
0
ಮೋದಿ ಸ್ನೇಹಿತ ಟ್ರಂಪ್‌ ಮಾಡಿದ ಖತರ್ನಾಕ್ ಕೆಲಸಕ್ಕೆ ಆಕ್ರೋಶ
Share on WhatsAppShare on FacebookShare on Telegram

ವಿಶ್ವದ ದೊಡ್ಡಣ್ಣ ಖ್ಯಾತಿಯ ಅಮೆರಿಕದಲ್ಲಿ 2ನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಡೊನಾಲ್ಡ್‌ ಟ್ರಂಪ್ ಅಕ್ರಮ ವಲಸಿಗರನ್ನು ದೇಶದಿಂದ ಹೊರ ಹಾಕುವುದಾಗಿ ಘೋಷಣೆ ಮಾಡಿದ್ದರು. ಚುನಾವಣೆ ವೇಳೆಯೇ ಸಮರ ಸಾರಿದ್ದ ಟ್ರಂಪ್‌, ಹಲವು ದೇಶಗಳ ಅಕ್ರಮ ವಲಸಿಗರನ್ನು ಅಮೆರಿಕದಿಂದ ಹೊರದಬ್ಬುತ್ತಿದ್ದಾರೆ. ಮೊದಲ ಭಾಗವಾಗಿ ಗ್ವಾಟೆಮಾಲಾ, ಪೆರು ಮತ್ತು ಹೊಂಡುರಾಸ್‌ ದೇಶಗಳ ವಲಸಿಗರನ್ನು ವಿಮಾನಗಳ ಮೂಲಕ ಶಿಫ್ಟ್‌ ಮಾಡಲಾಗಿದೆ.

ADVERTISEMENT

ಭಾರತೀಯ ಮೂಲದ ಅಕ್ರಮ ವಲಸಿಗರನ್ನ ದೇಶದಿಂದ ಹೊರ ಹಾಕುವ ಕೆಲಸ ನಡೆಯುತ್ತಿದೆ. ಅಮೆರಿಕದ ಮಿಲಿಟರಿ ವಿಮಾನ ಭಾರತದತ್ತ ಹೊರಡಿದೆ. ಅಮೆರಿಕರಿಂದ 205 ಜನ ಭಾರತೀಯರನ್ನು ಹೊರ ಹಾಕಲಾಗ್ತಿದೆ. ಅಕ್ರಮ ವಲಸಿಗರು ಎಂದು ಗುರ್ತಿಸಿದ್ದ 205 ಜನರನ್ನು ಹೊತ್ತ ಅಮೆರಿಕ ವಾಯು ಸೇನೆಗೆ ಸೇರಿದ ಗ್ಲೋಬಲ್‌ ಮಾಸ್ಟರ್‌‌ ಸಿ – 17 ವಿಮಾನದಲ್ಲಿ ಕರೆತರಲಾಗ್ತಿದೆ. ಟೆಕ್ಸಾಸ್‌ನಿಂದ ಹೊರಟಿರುವ ನಾಳೆ ಭಾರತಕ್ಕೆ ತಲುಪುವ ಸಾಧ್ಯತೆಯಿದೆ.

PM Modi: ರಾಹುಲ್‌ ಗಾಂಧಿ ಬಗ್ಗೆ ಪ್ರಧಾನಿ ಮೋದಿ ಮಾತು..! #rahulgandhi #modi #bjp #congress #nda

ಅಮೆರಿಕದ ವಿಮಾನದಲ್ಲಿರೋ ಭಾರತೀಯ ವಲಸಿಗರು ದೆಹಲಿ ಬದಲಿಗೆ ಪಂಜಾಬ್‌ನ ಅಮೃತಸರಕ್ಕೆ ಬಂದಿಳಿಯೋ ಸಾಧ್ಯತೆಯಿದೆ. ಸಿ-17 ಯುದ್ಧ ವಿಮಾನದಲ್ಲಿ ರಕ್ಷಣಾ ಪಡೆಗಳು, ಸರಕುಗಳು, ವೈದ್ಯಕೀಯ ನೆರವು, ಏರ್‌ಡ್ರಾಪ್‌ಗಳಿಗೆ ಬಳಸಲಾಗುತ್ತೆ. ಆದ್ರೆ ನಾಗರಿಕ ವಿಮಾನಗಳ ಬದಲಾಗಿ ಅಮೆರಿಕದ ವಾಯುಪಡೆಯ C-17 ಯುದ್ಧ ವಿಮಾನದಲ್ಲಿ ಕಳಿಸಿಕೊಡಲಾಗ್ತಿದೆ. ಅಲ್ಲದೆ 205 ಜನರಿಗೆ ವಿಮಾನದಲ್ಲಿ ಒಂದೇ ಒಂದು ಟಾಯ್ಲೆಟ್ ಮಾತ್ರ ಇದ್ದು ಅಮೆರಿಕ ಸರ್ಕಾರದ ನಡೆ ಭಾರೀ ಚರ್ಚೆಗೆ ಕಾರಣವಾಗಿದೆ.

ಇತಿಹಾಸದಲ್ಲಿ ವಲಸಿಗರನ್ನು ಭಾರತಕ್ಕೆ ಗಡಿಪಾರು ಮಾಡ್ತಿರೋದು ಇದೇ ಮೊದಲು. ಹೀಗಾಗಿ ಅಮೆರಿಕ ನಡೆ ಬಗ್ಗೆ ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಸೇರಿದಂತೆ ಹಲವು ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಇದೇ ತಿಂಗಳ 12 – 14ರಂದು ಅಮೆರಿಕ ಪ್ರವಾಸ ಕೈಗೊಳ್ತಿದ್ದಾರೆ. ಡೊನಾಲ್ಡ್‌ ಟ್ರಂಪ್ ಆತ್ಮೀಯರಾಗಿರುವ ಪ್ರಧಾನಿ ಮೋದಿ ಟ್ರಂಪ್‌ ಭೇಟಿಯಾಗುವ ಸಾಧ್ಯತೆ ಇದೆ.

Tags: Donald Trumpdonald trump newsmodi trump phone callmodi trump phone call newsPresident Donald Trumppresident of the united statespresident trumpthe daily telegraphTrumptrump administrationtrump administration pickstrump after the rallytrump deportation plantrump immigration policytrump latesttrump latest newstrump modi phone calltrump newstrump rallytrumps worst momentswhose child is barron trump
Previous Post

ಪ್ರಗ್ನಾನಂದ ಅವರಿಗೆ ಚೆನ್ನೈಯಲ್ಲಿ ಭವ್ಯ ಸ್ವಾಗತ

Next Post

ರಾಜ್ಯಾಧ್ಯಕ್ಷರಾಗಿ ಯಾರಾದರೂ ಆಗಲಿ.. ವಿಜಯೇಂದ್ರ ಮೊದಲು ಇಳಿಯಲಿ..

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ರಾಜ್ಯಾಧ್ಯಕ್ಷರಾಗಿ ಯಾರಾದರೂ ಆಗಲಿ.. ವಿಜಯೇಂದ್ರ ಮೊದಲು ಇಳಿಯಲಿ..

ರಾಜ್ಯಾಧ್ಯಕ್ಷರಾಗಿ ಯಾರಾದರೂ ಆಗಲಿ.. ವಿಜಯೇಂದ್ರ ಮೊದಲು ಇಳಿಯಲಿ..

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada