• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಾಕ್ ವಿರುದ್ಧ ಸೋಲು : ಶಮಿ ವಿರುದ್ಧ ದ್ವೇಷ – ಬೆನ್ನಿಗೆ ನಿಂತ ಸೆಹ್ವಾಗ್, ಪಠಾಣ್, ಹರ್ಭಜನ್

ಪ್ರತಿಧ್ವನಿ by ಪ್ರತಿಧ್ವನಿ
October 25, 2021
in ದೇಶ
0
ಪಾಕ್ ವಿರುದ್ಧ ಸೋಲು : ಶಮಿ ವಿರುದ್ಧ ದ್ವೇಷ – ಬೆನ್ನಿಗೆ ನಿಂತ ಸೆಹ್ವಾಗ್, ಪಠಾಣ್, ಹರ್ಭಜನ್
Share on WhatsAppShare on FacebookShare on Telegram

ಇಂಡಿಯಾ-ಪಾಕಿಸ್ತಾನ್‌ ಕ್ರಿಕೆಟ್‌ ಎಂದರೆ ಯುದ್ಧ ಎಂಬಂತ ಸನ್ನಿವೇಶ ಸೃಷ್ಟಿಯಾಗಿಬಿಡುತ್ತದೆ. ಇಲ್ಲಿನ ಬಹುತೇಕ ಟಿವಿ ಮಾಧ್ಯಮಗಳು ರಣತಂತ್ರ, ಇಂಡೋ-ಪಾಕ್‌ ಯುದ್ಧ ಎಂಬಂತೆ ಯುದ್ದೋನ್ಮಾದದ ರೀತಿಯಲ್ಲಿ ಕ್ರೀಡಾ ವರದಿಯನ್ನು ಬಿಂಬಿಸುತ್ತಿದೆ.

ADVERTISEMENT

ಅದಕ್ಕೆ ತಕ್ಕಂತೆ, ಇದೀಗ ಪಾಕ್‌ ಎದುರು ಸೋತ ಭಾರತ ತಂಡದ ವೇಗದ ಬೌಲರ್‌ ಮಹಮ್ಮದ್‌ ಶಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಬರಹಗಳು ಹರಿದಾಡುತ್ತಿದೆ. ಶಮಿಯನ್ನು ಪಾಕ್‌ ಪ್ರೇಮಿ ಹಾಗೂ ಪಾಕ್‌ ಪರ ಒಲವುಳ್ಳವರು ಎಂದು ಧ್ವೇಷಪೂರಿತ ಕಮೆಂಟ್‌ ಹಾಕುತ್ತಿದ್ದಾರೆ.

ಶಮಿ ವಿರುದ್ಧ ಧರ್ಮಾದರಿತ ನಿಂದನೆಗಳು ವ್ಯಕ್ತವಾಗುತ್ತಿದ್ದಂತೆ ನಿಜವಾದ ಕ್ರೀಡಾಭಿಮಾನಿಗಳು ಶಮಿ ಬೆನ್ನಿಗೆ ನಿಂತಿದ್ದಾರೆ. ಶಮಿ ಎಂದಿಗೂ ಭಾರತೀಯ ಕ್ರಿಕೆಟ್‌ ಪ್ರೇಮಿಗಳ ಹೃದಯದಲ್ಲಿ ಅಜರಾಮರಾಗಿರುತ್ತಾರೆ ಎಂದು ಶಮಿ ಬೆಂಬಲಕ್ಕೆ ಬಂದಿದ್ದಾರೆ.

ಕ್ರೀಡಾಭಿಮಾನಿಗಳು ಮಾತ್ರವಲ್ಲದೆ, ಭಾರತ ತಂಡದ ಹಿರಿಯ ಆಟಗಾರರಾದ ವೀರೇಂದ್ರ ಸೆಹವಾಗ್‌, ಇರ್ಫಾನ್‌ ಪಠಾಣ್‌ ಹಾಗೂ ಹರ್ಭಜನ್‌ ಸಿಂಗ್‌ ಮೊದಲಾದವರು ಶಮಿ ಬೆಂಬಲಕ್ಕೆ ನಿಂತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಶಮಿ ವಿರುದ್ಧ ಟೀಕೆಗಳು ಕೇಳಿಬರುತ್ತಿರುವುದು ನಿಜಕ್ಕೂ ಆಘಾತವಾಗಿದೆ. ಮೊಹಮ್ಮದ್ ಶಮಿ ಚಾಂಪಿಯನ್ ಬೌಲರ್. ಭಾರತ ತಂಡದ ಕ್ಯಾಪ್ ಧರಿಸಿದ ಆಟಗಾರ, ಭಾರತವನ್ನು ಅತೀಯಾಗಿ ಪ್ರೀತಿಸುತ್ತಾನೆ ಸಾಮಾಜಿಕ ಜಾಲತಾಣದಲ್ಲಿನ ದಾಳಿಕೋರರಿಗಿಂತ ದೇಶದ ಮೇಲೆ ಹೆಚ್ಚು ಪ್ರೀತಿ ಟೀಂ ಇಂಡಿಯಾ ಆಟಗಾರನಿಗಿದೆ. ನಾವು ಶಮಿ ಪರ ಇದ್ದೇವೆ. ಮುಂದಿನ ಪಂದ್ಯದಲ್ಲಿ ಜಲ್ವಾ ತೋರಿಸಿ ಎಂದು ಶಮಿ ಪರ ವೀರೂ ಟ್ವೀಟ್ ಮಾಡಿದ್ದಾರೆ.

The online attack on Mohammad Shami is shocking and we stand by him. He is a champion and Anyone who wears the India cap has India in their hearts far more than any online mob. With you Shami. Agle match mein dikado jalwa.

— Virender Sehwag (@virendersehwag) October 25, 2021

ಇರ್ಫಾನ್‌ ಪಠಾಣ್‌ ಕೂಡಾ ಶಮಿ ಬೆಂಬಲಕ್ಕೆ ನಿಂತಿದ್ದು, ಆಟದಲ್ಲಿ ಸೋಲು ಗೆಲುವು ಇದ್ದಿದ್ದೆ. ನಾನು ಕೂಡ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದ ಭಾಗವಾಗಿದ್ದೆ. ನಾವು ಸೋತಿದ್ದೇವೆ. ಆದರೆ ಪಾಕಿಸ್ತಾನಕ್ಕೆ ಹೋಗಲು ಹೇಳಿಲ್ಲ. ಈ ರೀತಿಯ ಟೀಕೆ ನಿಲ್ಲಬೇಕು ಎಂದು ಇರ್ಫಾನ್ ಟ್ವೀಟ್ ಮಾಡಿದ್ದಾರೆ.

Even I was part of #IndvsPak battles on the field where we have lost but never been told to go to Pakistan! I’m talking about 🇮🇳 of few years back. THIS CRAP NEEDS TO STOP. #Shami

— Irfan Pathan (@IrfanPathan) October 25, 2021

ಹರ್ಭಜನ್‌ ಸಿಂಗ್‌ ಕೂಡಾ ಶಮಿಗೆ ಪ್ರೀತಿ ವ್ಯಕ್ತಪಡಿಸಿದ್ದು, ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ ಎಂದು ಟ್ವೀಟ್‌ ಮಾಡಿದ್ದಾರೆ.

We love you @MdShami11 🇮🇳 #Shami

— Harbhajan Turbanator (@harbhajan_singh) October 25, 2021
https://twitter.com/Aestheticayush4/status/1452540561399767047
Tags: BJPCongress PartyCovid 19mohammed shamiನರೇಂದ್ರ ಮೋದಿಪಠಾಣ್ಬಿಜೆಪಿಸೆಹ್ವಾಗ್ಹರ್ಭಜನ್
Previous Post

ಎರಡು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುತ್ತೆ ಆದರೆ ಅಧಿಕಾರ ದುರುಪಯೋಗ ಆಗಬಾರದು: D.K Shivakumar

Next Post

ಹಾನಗಲ್ ಉಪಚುನಾವಣೆ : ಅಕ್ಕಿಆಲೂರಿನ ಪ್ರಚಾರದಲ್ಲಿ ಬಸವರಾಜ ಬೊಮ್ಮಾಯಿ

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಹಾನಗಲ್ ಉಪಚುನಾವಣೆ : ಅಕ್ಕಿಆಲೂರಿನ ಪ್ರಚಾರದಲ್ಲಿ ಬಸವರಾಜ ಬೊಮ್ಮಾಯಿ

ಹಾನಗಲ್ ಉಪಚುನಾವಣೆ : ಅಕ್ಕಿಆಲೂರಿನ ಪ್ರಚಾರದಲ್ಲಿ ಬಸವರಾಜ ಬೊಮ್ಮಾಯಿ

Please login to join discussion

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada