Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಅವಧಿಗೂ ಮುನ್ನ ಮುಂಗಾರು ಕೇರಳ ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

ರಮೇಶ್ ಎಸ್‌.ಆರ್

ರಮೇಶ್ ಎಸ್‌.ಆರ್

May 13, 2022
Share on FacebookShare on Twitter

ಮುಂಗಾರು ಮಳೆ ಈ ಬಾರಿ ಅವಧಿಗೂ ಮುನ್ನ ಬೇಗ ಕಾಲಿಡಲಿದ್ದು, ಮೇ 27ರಂದು ಕೇರಳ ಪ್ರವೇಶಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೆಚ್ಚು ಓದಿದ ಸ್ಟೋರಿಗಳು

ರಾಜ್ಯಕ್ಕೆ ಏಮ್ಸ್ ನೀಡುವ ಭರವಸೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೋರಿಕೆಗೆ ಕೇಂದ್ರ ಸಕಾರಾತ್ಮಕ ಸ್ಪಂದನೆ!

ಭಾರತದ ವಿದೇಶಿ ವಿನಿಮಯ ಆಪದ್ಧನ ಏಕೆ ಕರಗುತ್ತಿದೆ?

ಇಂಜಿನಿಯರ್‌ಗಳು, ಕಂಟ್ರಾಕ್ಟರ್‌ಗಳು ಹಾಗೂ ಸರ್ಕಾರ ಎಲ್ಲರೂ ಸೇರಿ ಗೋಲ್ಮಾಲ್‌ ಮಾಡಿದ್ದಾರೆ : ಸಿದ್ದರಾಮಯ್ಯ

ಸಾಮಾನ್ಯವಾಗಿ ಜೂನ್‌ 1ರಂದು ಮುಂಗಾರು ಕೇರಳ ಪ್ರವೇಶಿಸಲಿದ್ದು, ಒಂದು ವಾರದೊಳಗೆ ಕರ್ನಾಟಕ ಪ್ರವೇಶಿಸುತ್ತದೆ. ಆದರೆ ಈ ಬಾರಿ ನಾಲ್ಕೈದು ದಿನ ಮುನ್ನವೇ ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಹೇಳಲಾಗಿದೆ.

ಮೇ 15ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪವನ್ನು ಮುಂಗಾರು ಪ್ರವೇಶಿಸಲಿದೆ. ಅಲ್ಲದೇ ಈ ಬಾರಿ ಸಾಮಾನ್ಯಕ್ಕಿಂತ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

RS 500
RS 1500

SCAN HERE

don't miss it !

ಕಾಂಗ್ರೆಸ್ಗೆ ಹಾರ್ದಿಕ್ ಪಟೇಲ್ ರಾಜೀನಾಮೆ ?
ದೇಶ

ಕಾಂಗ್ರೆಸ್ಗೆ ಹಾರ್ದಿಕ್ ಪಟೇಲ್ ರಾಜೀನಾಮೆ ?

by ಮಂಜುನಾಥ ಬಿ
May 15, 2022
ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ : ಸಹಾಯಕ ಪ್ರಾಧ್ಯಾಪಕಿ ಶ್ರೀದೇವಿ ವಜಾ!
ಕರ್ನಾಟಕ

ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ : ಸಹಾಯಕ ಪ್ರಾಧ್ಯಾಪಕಿ ಶ್ರೀದೇವಿ ವಜಾ!

by ಪ್ರತಿಧ್ವನಿ
May 12, 2022
ರಾಜಕೀಯ ವ್ಯಕ್ತಿಗಳಿಗೆ ನಾವು ಈ ಸಂದೇಶವನ್ನು  ತಲುಪಿಸಲು ಆಗುತ್ತಿಲ್ಲ ಎಂದ ನಿರ್ದೇಶಕ
ಇದೀಗ

ರಾಜಕೀಯ ವ್ಯಕ್ತಿಗಳಿಗೆ ನಾವು ಈ ಸಂದೇಶವನ್ನು ತಲುಪಿಸಲು ಆಗುತ್ತಿಲ್ಲ ಎಂದ ನಿರ್ದೇಶಕ

by ಪ್ರತಿಧ್ವನಿ
May 17, 2022
ತಾಜ್‌ಮಹಲ್‌ನ ಮುಚ್ಚಿದ 22 ಕೋಣೆಗಳ ಪೋಟೋ ಬಿಡುಗಡೆ
ದೇಶ

ತಾಜ್‌ಮಹಲ್‌ನ ಮುಚ್ಚಿದ 22 ಕೋಣೆಗಳ ಪೋಟೋ ಬಿಡುಗಡೆ

by ಪ್ರತಿಧ್ವನಿ
May 17, 2022
9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಗಸ್ಟ್ ಮೊದಲನೇ ವಾರದಿಂದ ಶಾಲೆ ಆರಂಭ: ಶಿಕ್ಷಣ ಇಲಾಖೆ
ಕರ್ನಾಟಕ

ಪಿಯುಸಿ ಪ್ರವೇಶಕ್ಕೆ ಸಮವಸ್ತ್ರ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ!

by ಪ್ರತಿಧ್ವನಿ
May 18, 2022
Next Post
ಸ್ವಾಮೀಜಿ ವೇಷದಲ್ಲಿದ್ದ ಆಸಿಡ್‌ ದಾಳಿಕೋರ ನಾಗೇಶ್‌ ತಮಿಳುನಾಡಿನಲ್ಲಿ ಅರೆಸ್ಟ್!

ಸ್ವಾಮೀಜಿ ವೇಷದಲ್ಲಿದ್ದ ಆಸಿಡ್‌ ದಾಳಿಕೋರ ನಾಗೇಶ್‌ ತಮಿಳುನಾಡಿನಲ್ಲಿ ಅರೆಸ್ಟ್!

ಸತತ 11 ಬಾರಿ ರಷ್ಯಾ ವಿರುದ್ಧದ ಕರಡು ನಿರ್ಣಯದ ಮತದಾನದಿಂದ ದೂರವುಳಿದ ಭಾರತ!

ಸತತ 11 ಬಾರಿ ರಷ್ಯಾ ವಿರುದ್ಧದ ಕರಡು ನಿರ್ಣಯದ ಮತದಾನದಿಂದ ದೂರವುಳಿದ ಭಾರತ!

ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಆಸಿಡ್ ದಾಳಿಯ ಸಂತ್ರಸ್ತರಿಗೆ ಮನೆ ನೀಡಲು ಸಿಎಂ ಬೊಮ್ಮಾಯಿ ಆದೇಶ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist